ಮಹಿಳಾ ಸಬಲೀಕರಣಕ್ಕೆ ನಾಂದಿ ಹಾಡಿದ ಬಸವಣ್ಣ: ಡಾ.ಭಾಗಿರತಿ ಎಚ್
ಸುದ್ದಿ ಸಂಗ್ರಹ ಕಲಬುರಗಿ ವಿಶ್ವಗುರು ಬಸವಣ್ಣನವರು 800 ವರ್ಷಗಳ ಹಿಂದೆಯೇ ಅನುಭವ ಮಂಟಪ ಸ್ಥಾಪಿಸಿ, ಮಹಿಳೆಯರಿಗೆ ಸ್ವಾತಂತ್ರ್ಯ, ಸಮಾನ ಅವಕಾಶ, ಹಕ್ಕುಗಳು, ಆತ್ಮಗೌರವ ನೀಡುವುದು, ಲಿಂಗ ಸಮಾನತೆ, ಜಾತಿ ಪದ್ಧತಿಯ ನಿರ್ಮೂಲನೆಯಂತಹ ಕ್ರಾಂತಿಕಾರಕ ಕಾರ್ಯಗಳನ್ನು ಮಾಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ನಾಂದಿ ಹಾಡಿದ್ದಾರೆ ಎಂದು ಪ್ರಗತಿಪರ ಮಹಿಳಾ ಚಿಂತಕಿ ಡಾ.ಭಾಗಿರತಿ ಎಚ್ ಗುಡ್ಡೆವಾಡಿ ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ಶೆಟ್ಟಿ ಕಾಂಪೆಕ್ಸ್ ಎದುರುಗಡೆಯ ಶಾರದಾ ವಿವೇಕ ಮಹಿಳಾ ಪದವಿ ಕಾಲೇಜ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ […]
Continue Reading