ಕರಾಳ ಲೇಬರ್ ಕೋಡ್ ಹಿಂಪಡೆಯಲು ಕಾರ್ಮಿಕರಿಂದ ಬೃಹತ ಪ್ರತಿಭಟನೆ
ಸುದ್ದಿ ಸಂಗ್ರಹ ಶಹಾಬಾದ್ಕಾರ್ಮಿಕ ವಿರೋಧಿ ಕರಾಳ ಕಾರ್ಮಿಕ ಸಹಿತೆ ಲೇಬರ್ ಕೋಡ್ ದುಡಿಯುವ ವರ್ಗದ ಮರಣ ಶಾಸನವಾಗಿವೆ ಕೂಡಲೆ ಕೇಂದ್ರ ಸರ್ಕಾರ ಇದನ್ನು ವಾಪಸ್ಸು ಪಡೆಯಬೇಕೆಂದು ಎಐಯುಟಿಯುಸಿ ಜಿಲ್ಲಾ ಉಪಾಧ್ಯಕ್ಷ ರಾಘವೇಂದ್ರ ಎಂ.ಜಿ ಆಗ್ರಹಿಸಿದರು. ನಗರದ ಬಸವೇಶ್ವರ ವೃತ್ತದಲ್ಲಿ ಗುರುವಾರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ನಡೆದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಉದ್ದೇಶಿಸಿ ಮಾತನಾಡಿದ ಅವರು, ಕೃಷಿ ಕೂಲಿ ಕಾರ್ಮಿಕರು ಮತ್ತು ಕಾರ್ಮಿಕರ ಕಾಯ್ದೆಗಳಾದ ವಿದ್ಯುತ್ ಕಾಯ್ದೆ ತಿದ್ದುಪಡಿ, ಬೀಜ ಕಾಯ್ದೆ, ಭೂಸ್ವಾಧೀನ ಕಾಯ್ದೆ […]
Continue Reading