ಬಿಗ್ ಬಾಸ್ ನಡೆಸಲು ಇನ್ನೂ ಸಿಕ್ಕಿಲ್ಲ ಸರ್ಕಾರದ ಅನುಮತಿ: ಸಚಿವರು ಹೇಳಿದ್ದೆನು ?

ಸುದ್ದಿ ಸಂಗ್ರಹ ಬೆಂಗಳೂರುಬಿಗ್ ಬಾಸ್ ಕನ್ನಡ ಸೀಸನ್ 13 ಶೋ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ಬಾರಿ ಕೂಡ ಜಾಲಿವುಡ್ ಸ್ಟುಡಿಯೋದಲ್ಲಿ ಬಿಗ್ ಬಾಸ್ ನಡೆಯಬೇಕಿದೆ. ಕಿಚ್ಚ ಸುದೀಪ್ ಅವರು ಶೋ ನಿರೂಪಣೆ ಮಾಡಲು ಸಜ್ಜಾಗಿದ್ದಾರೆ. ಆದರೆ ಕಳೆದ ಸೀಸನ್ ವೇಳೆ ಉಂಟಾದ ವಿವಾದದಿಂದ ಈ ಬಾರಿ ಸರ್ಕಾರದ ಅನುಮತಿ ಇನ್ನೂ ಸಿಕ್ಕಿಲ್ಲ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಬಿಗ್ ಬಾಸ್ ಕುರಿತ ಪ್ರಶ್ನೆಗೆ ಉತ್ತರ ನೀಡಿದರು. ಅರಣ್ಯ, ಪರಿಸರ ಹಾಗೂ […]

Continue Reading

ವಿಶ್ವ ಭ್ರಾತೃತ್ವದ ಮೂಲಕ ಸಮಾಜದಲ್ಲಿ ಶಾಂತಿ

ಸುದ್ದಿ ಸಂಗ್ರಹ ಶಹಾಬಾದ್ವಿಶ್ವ ಭ್ರಾತೃತ್ವದ ಮೂಲಕ ಸಮಾಜದಲ್ಲಿ ಎಲ್ಲರನ್ನು ಅಣ್ಣ ತಮ್ಮಂದಿರಂತೆ ನೋಡಿದಾಗ ಮಾತ್ರ ಶಾಂತಿ ಸಿಗಲು ಸಾಧ್ಯ ಎಂದು ಬ್ರಹ್ಮಕುಮಾರಿ ಜಗದೇವಿ ಅಕ್ಕ ಹೇಳಿದರು. ನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ನಡೆದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಕ್ಷಾ ಬಂಧನ ಎಂಬುದು ಭ್ರಾತೃತ್ವದ ಸಂಕೇತ, ಸಹೋದರಿ ತನ್ನ ಸಹೋದನಿಗೆ ಕಟ್ಟುವ ರಾಖಿಯು ಕೇವಲ ದಾರವಾಗಿರದೆ, ಇಬ್ಬರ ನಡುವಿನ ಶುದ್ಧವಾದ, ಪವಿತ್ರವಾದ ಮತ್ತು ನಿರಂತರ ಪ್ರೀತಿಯ ಗುರುತಾಗಿದೆ. ಹಣ ಆಸ್ತಿ ಎಷ್ಟಿದ್ದರೇನು. ಮನುಷ್ಯನಿಗೆ ಅಗತ್ಯವಿರುವುದು […]

Continue Reading

ಕಲಬುರಗಿ: ಡಿಜಿಟಲ್‌ ಅರೆಸ್ಟ್‌ ಹೆಸರಲ್ಲಿ 1.79 ಕೋಟಿ ವಂಚನೆ

ಸುದ್ದಿ ಸಂಗ್ರಹ ಕಲಬುರಗಿಇಲ್ಲಿನ ಎನ್‌ಜಿಒ ಕಾಲೊನಿಯ ನಿವಾಸಿ, ಎಚ್‌ಕೆಇ ಸೊಸೈಟಿಯ ಹೋಮಿಯೊಪಥಿಕ್‌ ಮೆಡಿಕಲ್‌ ಕಾಲೇಜಿನ ನಿವೃತ್ತ ಉಪಪ್ರಾಂಶುಪಾಲ ಪ್ರೊ.ಅಶೋಕ ಪಾಟೀಲ ಅವರಿಗೆ ಮನಿ ಲಾಂಡ್ರಿಂಗ್‌ ಮತ್ತು ಉಗ್ರಗಾಮಿಗಳಿಗೆ ಧನಸಹಾಯ ಮಾಡಲಾಗಿದೆ ಎಂದು ಬೆದರಿಸಿ ಡಿಜಿಟಲ್‌ ಅರೆಸ್ಟ್‌ ಮಾಡಿದ ಸೈಬರ್‌ ವಂಚಕರು, ಬರೋಬ್ಬರಿ 1.79 ಕೋಟಿ ವಂಚಿಸಿದ್ದಾರೆ. ಮುಂಬೈನ ಸಂದೀಪರಾವ್‌, ವಿಶ್ವಾಸರಾವ, ಅನೀಲಕುಮಾರ, ಅಮನ್‌ಕುಮಾರ ಶರ್ಮಾ ಅವರ ವಿರುದ್ಧ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ. ಜುಲೈ 14ರಂದು ಮುಂಬೈನ ಡಾಟಾ ಕಂಟ್ರೋಲಿಂಗ್‌ ಬೋರ್ಡ್‌ ಆಫ್‌ […]

Continue Reading

ಜಾವಗಲ್ ಶ್ರೀನಾಥ್ ಸರಳತೆಗೆ ಸಲಾಂ ಹೊಡೆದ ನೆಟ್ಟಿಗರು

ಸುದ್ದಿ ಸಂಗ್ರಹ ಬೆಂಗಳೂರುಭಾರತದಲ್ಲಿ ಕ್ರಿಕೆಟ್​ಗೆ ಹಾಗೂ ಕ್ರಿಕೆಟಿಗರಿಗೆ ಸಿಗುವಷ್ಟು ಮನ್ನಣೆ ಬೇರೆ ಯಾವುದೆ ಕ್ರೀಡೆಯ ಜನಪ್ರಿಯ ವ್ಯಕ್ತಿಗೂ ಸಿಗುವುದಿಲ್ಲ. ಕ್ರಿಕೆಟಿಗರು ಯಾವುದಾದರೂ ಸಮಾರಂಭಕ್ಕೆ ಬರುತ್ತಾರೆ ಎಂದರೆ ಅಲ್ಲಿ ಜನಜಂಗುಳಿಯೇ ಸೇರಿರುತ್ತೆ. ಹೀಗಿರುವಾಗ ಕ್ರಿಕೆಟಿಗರು ಸಾಮಾನ್ಯ ಪ್ರಜೆಯಂತೆ ಒಬ್ಬೊಂಟಿಯಾಗಿ ಎಲ್ಲಿಯೂ ತಿರುಗುವ ವ್ಯವಸ್ಥೆ ಭಾರತದಲಿಲ್ಲ. ಇದೆ ಕಾರಣ ನೀಡಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಭಾರತವನ್ನು ತೊರೆದು ಲಂಡನ್​ನಲ್ಲಿ ವಾಸಿಸುತ್ತಿದ್ದಾರೆ. ಇದೆಲ್ಲದರ ನಡುವೆ ಟೀಂ ಇಂಡಿಯಾದ ಕೆಲವು ಮಾಜಿ ಕ್ರಿಕೆಟಿಗರು ತಮ್ಮ ಜನಪ್ರಿಯತೆ, ಮನ್ನಣೆ ಇವೆಲ್ಲವನ್ನು […]

Continue Reading

ವಾಲ್ಮೀಕಿ ನಿಗಮದ ಹಗರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ ನಾಗೇಂದ್ರ

ಸುದ್ದಿ ಸಂಗ್ರಹ ಬೆಂಗಳೂರುವಾಲ್ಮೀಕಿ ನಿಗಮ ಹಗರಣ ಸಂಬಂಧ ಕೊನೆಗೂ ಸಚಿವ ಬಿ ನಾಗೇಂದ್ರ ತಲೆದಂಡವಾಗಿದೆ. ಹೈಕಮಾಂಡ್ ಭೇಟಿಯಾಗಿ ಬೆಂಗಳೂರಿಗೆ ವಾಪಸಾಗಿರುವ ಬೆನ್ನಲ್ಲೆ ಈ ಬಗ್ಗೆ ನಾಗೇಂದ್ರ ಮಹತ್ವದ ಘೋಷಣೆ ಮಾಡಿದ್ದಾರೆ. ಹಗರಣ ಸಂಬಂಧ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​​ ವಿಧಾನ ಮಂಡಲ ಅಧಿವೇಶನದ ವೇಳೆ ತೀವ್ರ ಹೋರಾಟ ನಡೆಸಿತ್ತು. ಆ ಬೆನ್ನಲ್ಲೆ ಪಾದಯಾತ್ರೆ ಕೂಡ ಘೋಷಿಸಿತ್ತು. ಈ ನಡುವೆ ಮಂತ್ರಿಗಿರಿ ತೊರೆಯೋದಾಗಿ ನಾಗೇಂದ್ರ ತಿಳಿಸಿದ್ದಾರೆ. ಒಂದೆ ಹಗರಣ ಸಂಬಂಧ ಎರಡನೇ ಬಾರಿ ರಾಜೀನಾಮೆಕರ್ನಾಟಕ ಮಹರ್ಷಿ […]

Continue Reading

ಬಾಯಲ್ಲಿ 82 ಗ್ರಾಂ ಚಿನ್ನದ ಕ್ಯಾಪ್ಸೂಲ್‌: ಬೆಂಗಳೂರಲ್ಲಿ ಸಿಕ್ಕಿಬಿದ್ದ ದುಬೈ ಪ್ರಯಾಣಿಕ

ಸುದ್ದಿ ಸಂಗ್ರಹ ಬೆಂಗಳೂರುಚಿನ್ನವನ್ನು ಅಕ್ರಮವಾಗಿ ಸಾಗಿಸಲು ಪ್ರಯಾಣಿಕನೊಬ್ಬ ವಿಚಿತ್ರ ಮಾರ್ಗ ಅನುಸರಿಸಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾನೆ. ದುಬೈನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನ ಬಾಯಿಯಲ್ಲಿ ಬರೋಬ್ಬರಿ 82 ಗ್ರಾಂ ಚಿನ್ನ ಪತ್ತೆಯಾಗಿದೆ. ಮಹಮ್ಮದ್ ಸಿರಾಜ್ ಎಂಬ ಪ್ರಯಾಣಿಕ ದುಬೈನಿಂದ ಬೆಂಗಳೂರಿಗೆ ವಿಮಾನದಲ್ಲಿ ಬಂದಿಳಿದಿದ್ದ. ಬಳಿಕ ಬೆಂಗಳೂರಿನಿಂದ ಗಾಜಿಯಾಬಾದ್‌ಗೆ ತೆರಳಲು ಸಿದ್ಧವಾಗಿದ್ದ. ಈ ವೇಳೆ ಏರ್‌ಪೋರ್ಟ್‌ನಲ್ಲಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿಗೆ ಆತನ ವರ್ತನೆ ಅನುಮಾನ ಮೂಡಿಸಿದೆ. ಸಿಬ್ಬಂದಿ ಆತನನ್ನು ಪರಿಶೀಲಿಸಿದರೂ ಮೊದಲಿಗೆ ಯಾವುದೆ ಅನುಮಾನಾಸ್ಪದ […]

Continue Reading

ಜುಡೋ ಬಂಜಾರಾ ಫೌಂಡೇಶನ್ ರಾಜ್ಯ ಸಂಚಾಲಕರಾಗಿ ಅನಿಲ್ ಮಹಾರಾಜ್ ಆಯ್ಕೆ

ಸುದ್ದಿ ಸಂಗ್ರಹ ಶಹಾಬಾದ್ಜೂಡೋ ಬಂಜಾರಾ ಫೌಂಡೇಶನ್ ಸಂಘದ ವತಿಯಿಂದ ತರಿ ತಾಂಡಾದ ಅನಿಲ್ ಮಹಾರಾಜ್ ಅವರನ್ನು ಸಂಘದ ರಾಜ್ಯ ಸಂಚಾಲಕರಾಗಿ ಆಯ್ಕೆ ಮಾಡಲಾಯಿತು. ತಮ್ಮನ್ನು ರಾಜ್ಯ ಸಂಚಾಲಕರನ್ನಾಗಿ ಆಯ್ಕೆ ಮಾಡಿದ್ದಕ್ಕೆ ಜೂಡೋ ಬಂಜಾರಾ ಫೌಂಡೇಶನ್‌ನ ರಾಜ್ಯಾಧ್ಯಕ್ಷ ಡಾ. ಸುಭಾಶ್ಚಂದ್ರ ರಾಠೋಡ, ಜಿಲ್ಲಾಧ್ಯಕ್ಷ ರಾಜು ಪವಾರ್ ಮುಂಬೈ, ಮುಖಂಡರಾದ ಖೇಮಸಿಂಗ್ ಆಡೆ, ವಿನೋದ್ ಚವಾಣ್ ಕೃಷ್ಣಪ್ಪ ಕಲ್ದೇವರು ಅವರಿಗೆ ಧನ್ಯವಾದಗಳು ಅರ್ಪಿಸಿದರು. ಈ ಸಂದರ್ಭದಲ್ಲಿ ಅನಿಲ್ ಮಹಾರಾಜ್ ಮಾತನಾಡಿ, ‘ನನ್ನ ಮೇಲೆ ಭರವಸೆ ಮತ್ತು ವಿಶ್ವಾಸವಿಟ್ಟು ನೀಡಿರುವ ಈ […]

Continue Reading

1 ಕೋಟಿ ಮತದಾರರ ಡಿಲೀಟ್‌ ಆತಂಕ: ಕೇಂದ್ರ ಚುನಾವಣಾ ಆಯೋಗಕ್ಕೆ CM ಡಿ.ಕೆ ಶಿವಕುಮಾರ್ ಪತ್ರ

ಸುದ್ದಿ ಸಂಗ್ರಹ ಬೆಂಗಳೂರುಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಸುಮಾರು 1 ಕೋಟಿಗೂ ಅಧಿಕ ಮತದಾರರ ಹೆಸರುಗಳು ರದ್ದಾಗುವ ಅಥವಾ ಕೈಬಿಡಲ್ಪಡುವ ಭೀತಿ ಎದುರಾಗಿದ್ದು, ಈ ಸಂಬಂಧ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರಿಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಪತ್ರ ಬರೆದು ಕಳವಳ ವ್ಯಕ್ತಪಡಿಸಿದ್ದಾರೆ. ಯಾವುದೆ ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದಿರುವ ಅವರು 4 ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದಾರೆ. ಕರಡು ಮತದಾರರ […]

Continue Reading

KPSC ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್‌ ಅಮಾನತು

ಸುದ್ದಿ ಸಂಗ್ರಹ ಬೆಂಗಳೂರುಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್‌ ಅವರನ್ನು ಅಮಾನತು ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಸಂಪುಟ ಸಭೆ ನಡೆಸಿ ಅಮಾನತಿಗೆ ಸರ್ಕಾರ ಅಧಿಕೃತ ಶಿಫಾರಸು ಮಾಡಿತ್ತು. ರಾಜ್ಯಪಾಲರಿಂದ 2ನೇ ಬಾರಿಗೆ ಅಮಾನತು ಆದೇಶ ಹೊರಬಿದ್ದಿದೆ. ರಾಷ್ಟ್ರಪತಿಗಳು ಮುಂದಿನ ಆದೇಶ ನೀಡುವವರೆಗೂ ಅಮಾನತು ಆದೇಶ ಜಾರಿಯಲ್ಲಿರಲಿದೆ. ರಾಜ್ಯ ಸಚಿವ ಸಂಪುಟದ ಅನುಮತಿ ಪಡೆಯದೆ ಕೆಪಿಎಸ್‌ಸಿ ಅಧ್ಯಕ್ಷರನ್ನು ಅಮಾನತುಗೊಳಿಸುವುದು ಕಾನೂನುಬಾಹಿರ ಎಂದು ಹೈಕೋರ್ಟ್ ಈ ಹಿಂದೆ ತಿಳಿಸಿತ್ತು. ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಅಧ್ಯಕ್ಷ […]

Continue Reading

ಬಿಜೆಪಿಗೆ ದೇಶದ ವಿಭಜಿಸುವ ಹುನ್ನಾರ: ವಂದೇ ಮಾತರಂ ವಿವಾದಕ್ಕೆ ಯತಿಂದ್ರ ಟೀಕೆ

ಸುದ್ದಿ ಸಂಗ್ರಹ ಕಲಬುರಗಿವಂದೇ ಮಾತರಂ ಹೆಸರಿನಲ್ಲಿ ಬಿಜೆಪಿಯವರು ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜಿಸಲು ಬಯಸುತ್ತಿದ್ದಾರೆ ಎಂದು ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಟೀಕಿಸಿದರು. ನಗರದ ಐವಾನ್‌–ಎ–ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷದ ಸಭೆಗಳಲ್ಲಿ ವಂದೇ ಮಾತರಂ ಅನ್ನು ಅಳವಡಿಸಿಕೊಂಡ ಮೊಟ್ಟ ಮೊದಲ ಪಕ್ಷ ಕಾಂಗ್ರೆಸ್‌. ವಂದೇ ಮಾತರಂ ರಾಷ್ಟ್ರೀಯ ಗೀತೆ ಮಾಡಿದ್ದು ಕೂಡ ಕಾಂಗ್ರೆಸ್‌ ಪಕ್ಷ. 1950ರಲ್ಲಿ ಈ ತೀರ್ಮಾನವಾಗಿತ್ತು. ಆಗ ವಂದೇ ಮಾತರಂನ ಎರಡು ಚರಣಗಳನ್ನಷ್ಟೆ ರಾಷ್ಟ್ರೀಯ ಗೀತೆಯಾಗಿ ಪರಿಗಣಿಸಲು ನಿರ್ಧರಿಸಲಾಗಿತ್ತು. ನಮ್ಮ […]

Continue Reading