ಮಾನವ ಬಂಡವಾಳ ನಿರ್ಮಾಣಕ್ಕಾಗಿ ವಲಸೆಗೆ ಪ್ರೋತ್ಸಾಹ ಅಗತ್ಯ
ಸುದ್ದಿ ಸಂಗ್ರಹ ಕಲಬುರಗಿ ನಿರುದ್ಯೋಗದ ಸಮಸ್ಯೆ ನಿವಾರಣೆಗೆ ಮತ್ತು ಮಾನವ ಬಂಡವಾಳ ನಿರ್ಮಾಣಕ್ಕೆ ವಲಸೆಗೆ ಪ್ರೋತ್ಸಾಹ ನೀಡುವುದು ಅಗತ್ಯವಾಗಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ್ ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಅಂತಾರಾಷ್ಟ್ರೀಯ ವಲಸೆ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ಜನಸಂಖ್ಯೆ ಹಂಚಿಕೆಯ ಪ್ರಮಾಣ ಗಮನಿಸಿದರೆ ಸಮ ಪ್ರಮಾಣದಲ್ಲಿ ಹಂಚಿಕೆಯಾಗಿಲ್ಲ. ಕೆಲವು ಪ್ರದೇಶಗಳಲ್ಲಿ ಅತಿ ಹೆಚ್ಚು […]
Continue Reading