ಬಿಗ್ ಬಾಸ್ ನಡೆಸಲು ಇನ್ನೂ ಸಿಕ್ಕಿಲ್ಲ ಸರ್ಕಾರದ ಅನುಮತಿ: ಸಚಿವರು ಹೇಳಿದ್ದೆನು ?
ಸುದ್ದಿ ಸಂಗ್ರಹ ಬೆಂಗಳೂರುಬಿಗ್ ಬಾಸ್ ಕನ್ನಡ ಸೀಸನ್ 13 ಶೋ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ಬಾರಿ ಕೂಡ ಜಾಲಿವುಡ್ ಸ್ಟುಡಿಯೋದಲ್ಲಿ ಬಿಗ್ ಬಾಸ್ ನಡೆಯಬೇಕಿದೆ. ಕಿಚ್ಚ ಸುದೀಪ್ ಅವರು ಶೋ ನಿರೂಪಣೆ ಮಾಡಲು ಸಜ್ಜಾಗಿದ್ದಾರೆ. ಆದರೆ ಕಳೆದ ಸೀಸನ್ ವೇಳೆ ಉಂಟಾದ ವಿವಾದದಿಂದ ಈ ಬಾರಿ ಸರ್ಕಾರದ ಅನುಮತಿ ಇನ್ನೂ ಸಿಕ್ಕಿಲ್ಲ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಬಿಗ್ ಬಾಸ್ ಕುರಿತ ಪ್ರಶ್ನೆಗೆ ಉತ್ತರ ನೀಡಿದರು. ಅರಣ್ಯ, ಪರಿಸರ ಹಾಗೂ […]
Continue Reading