ಮಾನವ ಬಂಡವಾಳ ನಿರ್ಮಾಣಕ್ಕಾಗಿ ವಲಸೆಗೆ ಪ್ರೋತ್ಸಾಹ ಅಗತ್ಯ

ಸುದ್ದಿ ಸಂಗ್ರಹ ಕಲಬುರಗಿ ನಿರುದ್ಯೋಗದ ಸಮಸ್ಯೆ ನಿವಾರಣೆಗೆ ಮತ್ತು ಮಾನವ ಬಂಡವಾಳ ನಿರ್ಮಾಣಕ್ಕೆ ವಲಸೆಗೆ ಪ್ರೋತ್ಸಾಹ ನೀಡುವುದು ಅಗತ್ಯವಾಗಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ್ ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಅಂತಾರಾಷ್ಟ್ರೀಯ ವಲಸೆ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ಜನಸಂಖ್ಯೆ ಹಂಚಿಕೆಯ ಪ್ರಮಾಣ ಗಮನಿಸಿದರೆ ಸಮ ಪ್ರಮಾಣದಲ್ಲಿ ಹಂಚಿಕೆಯಾಗಿಲ್ಲ. ಕೆಲವು ಪ್ರದೇಶಗಳಲ್ಲಿ ಅತಿ ಹೆಚ್ಚು […]

Continue Reading

ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ ಅಗತ್ಯ

ಸುದ್ದಿ ಸಂಗ್ರಹ ಕಲಬುರಗಿ ಅಲ್ಪಸಂಖ್ಯಾತರ ಸರ್ವತೋಮುಖ ಬೆಳವಣಿಗೆಗೆ ಸಂವಿಧಾನ, ಕಾನೂನು ಅವರಿಗೆ ಹಕ್ಕುಗಳನ್ನು ನೀಡಿದ್ದು, ಅವುಗಳ ಬಗ್ಗೆ ಜನಜಾಗೃತಿ ಮೂಡಿಸಿ, ಅವುಗಳಿಗೆ ತೊಂದರೆಯಾಗದಂತೆ ಸಂರಕ್ಷಣೆ ಮಾಡಿದರೆ, ಅಲ್ಪಸಂಖ್ಯಾತರ ರಕ್ಷಣೆ ಮತ್ತು ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಅಹಿಂದ ಜಿಲ್ಲಾ ಗೌರವ ಅಧ್ಯಕ್ಷ ಡಾ.ಸಾಜಿದ್ ಅಲಿ ರಂಜೊಳ್ವಿ ಅಭಿಪ್ರಾಯಪಟ್ಟರು. ನಗರದ ಹಾಗರಗಾ ರಸ್ತೆಯ ಎಂ.ಬಿ.ಆರ್‌ಸಿಎಂ ಟ್ರೇಡರ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಗುರುವಾರ ಜರುಗಿದ ‘ರಾಷ್ಟ್ರೀಯ ಅಲ್ಪಸಂಖ್ಯಾತರ ಹಕ್ಕುಗಳ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದರು. ಅಹಿಂದ ಜಿಲ್ಲಾಧ್ಯಕ್ಷ ಶರಣಪ್ಪ ಪರಿಗೇಡ್ […]

Continue Reading

ನಿವೃತ್ತ ನೌಕರರಿಗೆ ಪಿಂಚಣಿ ಅಗತ್ಯ   

ಸುದ್ದಿ ಸಂಗ್ರಹ ಕಲಬುರಗಿ ಪಿಂಚಣಿ ನೌಕರನ ಹಕ್ಕಾಗಿದೆ, ನೌಕರರು ನಿವೃತ್ತಿಯಾದ ನಂತರ ಬದುಕು ಸಾಗಿಸಲು ಪಿಂಚಣಿ ನೀಡುವುದು ಅವಶ್ಯಕ ಎಂದು ನಿವೃತ್ತ ಕೃಷಿ ಅಧಿಕಾರಿ, ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ ಹೇಳಿದರು.          ನಗರದ ಗೋವಾ ಹೋಟೆಲ್ ಎದುರುಗಡೆಯ ಸಕ್ಸಸ್ ಕಂಪ್ಯೂಟರ್ ತರಬೇತಿ ಸಂಸ್ಥೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ರಾಷ್ಟ್ರೀಯ ಪಿಂಚಣಿ‌ದಾರರ ದಿನಾಚರಣೆ” ಉದ್ಘಾಟಿಸಿ ಮಾತನಾಡಿದ ಅವರು, 2006ರ ಎ.1ರಿಂದ ನೇಮಕಗೊಂಡ ಸರ್ಕಾರಿ ನೌಕರರಿಗೂ ಕೂಡಾ ಹಳೆಯ ಮಾದರಿಯ […]

Continue Reading

ಯುವಕರು ಸೈನಿಕರಂತೆ ದೇಶ ಸೇವೆ ಮಾಡಬೇಕು: ಶಿವಶರಣಪ್ಪ ತಾವರಖೇಡ್

ಸುದ್ದಿ ಸಂಗ್ರಹ ಕಲಬುರಗಿ ಯುವಕರು ಸೈನಿಕರಂತೆ ದೇಶದ ರಕ್ಷಣೆ, ಒಳಿತಿಗಾಗಿ ಸೇವೆ ಸಲ್ಲಿಸುವುದು ಅಗತ್ಯ ಎಂದು ಮಾಜಿ ಯೋಧ ಶಿವಶರಣಪ್ಪ ಎಸ್ ತಾವರಖೇಡ್ ಯುವಕರಿಗೆ ಸಲಹೆ ನೀಡಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದ ಸಕ್ಸಸ್ ಕಂಪ್ಯೂಟರ ತರಬೇತಿ ಸಂಸ್ಥೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘55ನೇ ವಿಜಯ ದಿವಸ್‌ದಲ್ಲಿ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿ, ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮಗಿಷ್ಟವಾದ ಕೋರ್ಸ ಅಧ್ಯಯನ ಮಾಡಿ ನಂತರ ಕ್ಷೇತ್ರದಲ್ಲಿ ಕೆಲಸ ಮಾಡಿ. […]

Continue Reading

ದೇಶಕ್ಕೆ ಸರ್ದಾರ್ ವಲ್ಲಭಭಾಯಿ ಪಟೇಲರ ಕೊಡುಗೆ ಅಪಾರ

ಸುದ್ದಿ ಸಂಗ್ರಹ ಕಲಬುರಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಭಾರತದ ಮೊದಲ ಉಪಪ್ರಧಾನಿ ಮತ್ತು ಗೃಹಸಚಿವರಾಗಿ, ಸ್ವಾತಂತ್ರ‍್ಯದ ನಂತರ 562ಕ್ಕೂ ಹೆಚ್ಚು ರಾಜಸಂಸ್ಥಾನಗಳನ್ನು ಭಾರತದೊಂದಿಗೆ ವಿಲೀನಗೊಳಿಸಿ ರಾಷ್ಟ್ರದ ಏಕೀಕರಣಕ್ಕೆ ಕಾರಣರಾದರು. ಇದರಿಂದಾಗಿ ಅವರಿಗೆ ‘ಭಾರತದ ಉಕ್ಕಿನ ಮನುಷ್ಯ’ ಎಂಬ ಬಿರುದು ದೊರೆಯಿತು. ದೇಶಕ್ಕೆ ಅವರ ಕೊಡುಗೆ ಅಪಾರ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ನಗರದ ಆಳಂದ ಚೆಕ್ ಪೋಸ್ಟ್ ಸಮೀಪದ ಬಸವೇಶ್ವರ ಕಾನ್ವೆಂಟ್ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಜರುಗಿದ “ಸರ್ದಾರ್ […]

Continue Reading

ಸ್ವ-ಉದ್ಯೋಗದ ಮೂಲಕ ಬದುಕು ಕಟ್ಟಿಕೊಳ್ಳುವುದು ಧರ್ಮಸ್ಥಳ ಸಂಸ್ಥೆಯ ಉದ್ದೇಶ: ವಾಸುದೇವ ಚವ್ಹಾಣ್

ಸುದ್ದಿ ಸಂಗ್ರಹ ಶಹಾಬಾದಸ್ವ-ಉದ್ಯೋಗದ ಮೂಲಕ ತಮ್ಮ ಬದುಕನ್ನು ತಾವೆ ಕಟ್ಟಿಕೊಳ್ಳುವಂತೆ ಪ್ರೇರೇಪಣೆ ನೀಡುವುದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಉದ್ದೇಶವಾಗಿದೆ ಎಂದು ಧರ್ಮಸ್ಥಳ ಜನಜಾಗೃತಿ ವೇದಿಕೆ ಸದಸ್ಯ ವಾಸುದೇವ ಚವ್ಹಾಣ್ ಹೇಳಿದರು. ನಗರದ ಬಸವೇಶ್ವರ ವೃತ್ತದಲ್ಲಿ ಶನಿವಾರ ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಜ್ಞಾನ ವಿಕಾಸ ಯೋಜನೆಯಡಿ ಜ್ಞಾನ ವಿಕಾಸ ಕೇಂದ್ರದ ಮಹಿಳೆಯರಿಗೆ ಸ್ವಾವಲಂಬಿ ತರಬೇತಿ ಕ್ಷೇತ್ರದ ಬೀದರ್ ಪ್ರವಾಸ ಅಧ್ಯಯನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಹಿಳೆಯರಿಗೆ ವಿದ್ಯೆ, ಸಂಸ್ಕಾರ, ಆರೋಗ್ಯ, ಆಹಾರ ಸೇರಿದಂತೆ […]

Continue Reading

ಇಂಧನ ಸಂರಕ್ಷಣೆ ರಾಷ್ಟ್ರದ ಅಭಿವೃದ್ಧಿಗೆ ಪೂರಕ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ ಇಂಧನ ಕಡಿಮೆ ಬಳಸುವುದರಿಂದ ಹಣ ಉಳಿತಾಯ, ವ್ಯವಹಾರ ಹಾಗೂ ಕುಟುಂಬಗಳಿಗೆ ಆರ್ಥಿಕವಾಗಿ ಲಾಭದಾಯಕವಾಗಿದೆ. ದೇಶ ಸ್ವಾವಲಂಬನೆ ಸಾಧಿಸಲು ಮತ್ತು ಅಭಿವೃದ್ಧಿಗೆ ಇಂಧನ ಸಂರಕ್ಷಣೆ ಅಗತ್ಯವಾಗಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು.   ನಗರದ ಆಳಂದ ರಸ್ತೆಯ ಶಿವ ನಗರದ ಮಲ್ಲಿನಾಥ ಮಹಾರಾಜ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ರಾಷ್ಟ್ರೀಯ ಇಂಧನ ಸಂರಕ್ಷಣೆ ಸಪ್ತಾಹ ಹಾಗೂ ದಿನಾಚರಣೆ” ಉದ್ಘಾಟಿಸಿ ಮಾತನಾಡಿದ ಅವರು, ವಾಕಿಂಗ್ ಅಥವಾ ಸೈಕಲ್ ಬಳಸಿ, […]

Continue Reading

ಶಿಸ್ತುಬದ್ಧ ಜೀವನ ಶೈಲಿಯಿಂದ ಆರೋಗ್ಯವಾಗಿರಲು ಸಾಧ್ಯ: ಡಾ.ಅನುಪಮಾ ಕೇಶ್ವಾರ

ಸುದ್ದಿ ಸಂಗ್ರಹ ಕಲಬುರಗಿ ರಾಸಾಯನಿಯುಕ್ತ ಪಾನೀಯಗಳು, ಜಂಕ್ ಫುಡ್‌ಗಳ ಸೇವನೆ ಬೇಡ. ದೈಹಿಕ ವ್ಯಾಯಾಮ ಅಗತ್ಯ. ಸಮತೋಲಿತ ಆಹಾರ ಸೇವನೆ, ಯೋಗ, ಧ್ಯಾನ ಮಾಡುವುದು, ಧನಾತ್ಮಕ ಚಿಂತನೆ ಅಂತಹ ಶಿಸ್ತುಬದ್ಧ ಜೀವನಶೈಲಿ ಅಳವಡಿಸಿಕೊಂಡರೆ ಆರೋಗ್ಯವಾಗಿರಲು ಸಾಧ್ಯ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಅಂತಾರಾಷ್ಟ್ರೀಯ ಸಾರ್ವತ್ರಿಕ ಆರೋಗ್ಯ ಸಂರಕ್ಷಣಾ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅನಾರೋಗ್ಯಕರ […]

Continue Reading

ವಿಶ್ವದ ಶಾಂತಿಗಾಗಿ ತಟಸ್ಥ ನೀತಿ ಪಾಲನೆ ಅಗತ್ಯ: ಎಚ್.ಬಿ ಪಾಟೀಲ್

ಸುದ್ದಿ ಸಂಗ್ರಹ ಕಲಬುರಗಿ ಸಾರ್ವಭೌಮತ್ವ ರಕ್ಷಣೆ ತಟಸ್ಥತೆ ರಾಷ್ಟ್ರಗಳ ಸ್ವತಂತ್ರ ನೀತಿಗಳನ್ನು ಮತ್ತು ಸಾರ್ವಭೌಮತ್ವವನ್ನು ಎತ್ತಿ ತೋರಿಸುತ್ತದೆ. ವಿಶ್ವ ಶಾಂತಿಗಾಗಿ ತಟಸ್ಥ ನೀತಿಯ ಪಾಲನೆ ಅಗತ್ಯವಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ಅಂತಾರಾಷ್ಟ್ರೀಯ ತಟಸ್ಥ ದಿನಾಚರಣೆ”ಯಲ್ಲಿ ಮಾತನಾಡಿದ ಅವರು, ತಟಸ್ಥ ನೀತಿಯು ವಿಶ್ವ ಶಾಂತಿ, ಭದ್ರತೆ ಮತ್ತು ಸಹಕಾರವನ್ನು ಬಲಪಡಿಸುತ್ತದೆ. ದೇಶಗಳ […]

Continue Reading

ಜಾಗತಿಕ ಅಭಿವೃದ್ಧಿಗೆ ಯುನಿಸೆಫ್ ಕೊಡುಗೆ ಅನನ್ಯ: ಎಚ್.ಬಿ ಪಾಟೀಲ್

ಸುದ್ದಿ ಸಂಗ್ರಹ ಕಲಬುರಗಿ ಯುನಿಸೆಫ್ ವಿಶ್ವದಾದ್ಯಂತ ಮಕ್ಕಳ ಹಕ್ಕುಗಳನ್ನು ರಕ್ಷಿಸಲು, ಅವರ ಆರೋಗ್ಯ, ಶಿಕ್ಷಣ, ಸಮಾನತೆ ಮತ್ತು ಸುರಕ್ಷತೆಯನ್ನು ಖಚಿತಪಡಿಸಲು ಕಾರ್ಯನಿರ್ವಹಿಸುತ್ತದೆ. ಎರಡನೇ ಮಹಾಯುದ್ಧದ ನಂತರ ಆರಂಭವಾಗಿ, ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿನ ಮಕ್ಕಳು ಮತ್ತು ತಾಯಂದಿರಿಗೆ ತುರ್ತು ನೆರವು, ಶಿಕ್ಷಣ, ಆರೋಗ್ಯ ಸೇವೆಗಳು, ಪೌಷ್ಟಿಕಾಂಶ ಮತ್ತು ರಕ್ಷಣೆ ಒದಗಿಸುತ್ತದೆ. ಜಾಗತಿಕ ಅಭಿವೃದ್ಧಿಯಲ್ಲಿ ಯುನಿಸೆಫ್ ಕೊಡುಗೆ ಅನನ್ಯವಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು.    ನಗರದ ಶಹಾಬಜಾರದ ಮಹಾದೇವ ನಗರದಲ್ಲಿನ ಶಿವಾ ವಿದ್ಯಾ ಮಂದಿರ ಶಾಲೆಯಲ್ಲಿ ಬಸವೇಶ್ವರ ಸಮಾಜ […]

Continue Reading