ವಚನಗಳ ಅಳವಡಿಕೆಯಿಂದ ಆಂತರಿಕ ಕತ್ತಲೆ ದೂರ
ಕಲಬುರಗಿ: ದೀಪಗಳು ಬೆಳಕನ್ನು ನೀಡಿ ಹೊರಗಿನ ಕತ್ತಲೆಯನ್ನು ಕಳೆಯುತ್ತವೆ. ಬಸವಾದಿ ಶರಣರು ರಚಿಸಿರುವ ವಚನಗಳ ಅಧ್ಯಯನ ಮಾಡಿ, ಅದರ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಅಜ್ಞಾನ, ಮೌಢ್ಯತೆ, ಕಂದಾಚಾರ, ಅಂಧಶೃದ್ಧೆ, ಶೋಷಣೆ, ಅಸಮಾನತೆ ಭಾವನೆ ಎಂಬ ಆಂತರಿಕ ಕತ್ತಲೆ ದೂರವಾಗಿ ಬದುಕು ಸುಂದರವಾಗುತ್ತದೆ ಎಂದು ಶರಣ ಚಿಂತಕ ರವೀಂದ್ರ ಶಾಬಾದಿ ಅಭಿಮತಪಟ್ಟರು. ನಗರದ ಶಹಾಬಜಾರ ಮಹಾದೇವ ನಗರದಲ್ಲಿನ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಏರ್ಪಡಿಸಿದ್ದ ‘ವಚನ-ದೀಪೋತ್ಸವ ವಿಶೇಷ ಕಾರ್ಯಕ್ರಮ’ದಲ್ಲಿ ವಿದ್ಯಾರ್ಥಿಗಳಿಗೆ ವಚನಗಳ ಪುಸ್ತಕ […]
Continue Reading