ಚೌಡಯ್ಯನವರ ಜಯಂತಿ, ಡಾ.ಶಿವಕುಮಾರ ಶ್ರೀಗಳ ಸ್ಮರಣೋತ್ಸವ

ಸುದ್ದಿ ಸಂಗ್ರಹ ಕಲಬುರಗಿನಗರದ ಡಬರಾಬಾದ್ ಕ್ರಾಸ್ ಸಮೀಪದ ಪ್ರಭುದೇವ ನಗರದಲ್ಲಿನ ನೀಲಕಂಠೇಶ್ವರ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ನಿಜಶರಣ ಅಂಬಿಗರ ಚೌಡಯ್ಯನವರ 906ನೇ ಜಯಂತಿ ಮತ್ತು ಸಿದ್ದಗಂಗಾ ಮಠದ ಪರಮಪೂಜ್ಯ ಡಾ.ಶಿವಕುಮಾರ ಮಹಾಸ್ವಾಮಿಜಿಯ 7ನೇ ಲಿಂಗೈಕ್ಯ ಸಂಸ್ಮರಣೋತ್ಸವ ‘ದಾಸೋಹ ದಿನಾಚರಣೆ’ ಜರುಗಿತು. ಉಭಯ ಮಹನೀಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಉಪನ್ಯಾಸಕ ಎಚ್.ಬಿ ಪಾಟೀಲ್, ಶರಣ ಚಿಂತಕ ಡಾ.ರಾಜಶೇಖರ ಪಾಟೀಲ್, ಸಂಸ್ಥೆಯ ಅಧ್ಯಕ್ಷ ಷಣ್ಮುಖಯ್ಯ ಹಿರೇಮಠ, ಅಂಬಿಗರ ಚೌಡಯ್ಯ ಮತ್ತು ಡಾ.ಶಿವಕುಮಾರ ಶ್ರೀಗಳ ಬಹುಮುಖ […]

Continue Reading

ಕಲಬುರಗಿ: ಜ.21, 22 ರಂದು ಸರಕಾರಿ ನೌಕರರ ಕ್ರೀಡಾಕೂಟ

ಸುದ್ದಿ ಸಂಗ್ರಹ ಕಲಬುರಗಿಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಜ.21 ಮತ್ತು 22 ರಂದು ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ.‌ ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾದ ಕ್ರೀಡಾಕೂಟವನ್ನು ಐಟಿ- ಬಿಟಿ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ […]

Continue Reading

ಮಕ್ಕಳು ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಬೇಕು

ಸುದ್ದಿ ಸಂಗ್ರಹ ಶಹಾಬಾದ್ಶಾಲೆಗಳಲ್ಲಿ ನಡೆಯುವ ವಿವಿಧ ಸ್ಪರ್ಧೆಗಳಲ್ಲಿ ಮಕ್ಕಳು ಭಾಗವಹಿಸುವ ಮೂಲಕ ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಶಿಕ್ಷಣ ಪ್ರೇಮಿ ಅನಿಲ ಜೋಸಫ ಜಾನ ತಿಳಿಸಿದರು. ನಗರದ ಚವ್ಹಾಣ್ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಾಗಮ್ಮ ಚನ್ನಪ್ಪ ಇಂಗಿನಶೆಟ್ಟಿ ಶಾಲೆಯಲ್ಲಿ ನಡೆದ ಛದ್ಮವೇಷ ಸ್ಪರ್ಧೆಯಲ್ಲಿ ತೀರ್ಪುಗಾರರಾಗಿ ಆಗಮಿಸಿ ಮಾತನಾಡಿದ ಅವರು, ಮಕ್ಕಳ ಕಲಿಕಾ ಮಟ್ಟವನ್ನು ಹೆಚ್ಚಿಸುವ ಹಾಗೂ ಪ್ರೋತ್ಸಾಹಿಸುವ ದೃಷ್ಟಿಯಿಂದ ಇಂಥ ಕಾರ್ಯಕ್ರಮಗಳು ಶಾಲೆಯಲ್ಲಿ ಮಾಡುವುದರಿಂದ ಮಕ್ಕಳ ಕಲಿಕಾ ಒತ್ತಡದ ಬದಲು ಸಂತೋಷದಾಯಕ ಚಟುವಟಿಕೆಯಾಗಿರಬೇಕು. ಮಕ್ಕಳಲ್ಲಿ ಅಡಗಿರುವ […]

Continue Reading

ಸಮಾಜ ಸುಧಾರಕ, ಶಿಕ್ಷಣ ತಜ್ಞ ಮಹಾದೇವ ಗೋವಿಂದ ರಾನಡೆ ಅವರ 185ನೇ ಜನ್ಮ ದಿನಾಚರಣೆ

ಸುದ್ದಿ ಸಂಗ್ರಹ ಕಲಬುರಗಿಮಹಾದೇವ ಗೋವಿಂದ ರಾನಡೆಯವರು ಲೇಖಕ, ವಿದ್ವಾಂಸ, ಸಮಾಜ ಸುಧಾರಕ ಮತ್ತು ಶಿಕ್ಷಣ ತಜ್ಞ ಮಹಾರಾಷ್ಟ್ರದ ಸಾಕ್ರಟೀಸ್’ ಎಂಬ ಬಿರುದಾಂಕಿತ ಹೊಂದಿದ ಅವರು ಬಾಂಬೆ ಹೈಕೋರ್ಟ್ನ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸ್ಥಾಪಕ ಸದಸ್ಯರಾಗಿದ್ದರು ಮತ್ತು ಪ್ರಕಾಶ್ ಪತ್ರಿಕೆ ಸಂಪಾದಿಸಿದರು. ‘ಪೂನಾ ಸರ್ವಜನಿಕ ಸಭಾ’ ಮತ್ತು ‘ಪ್ರಾರ್ಥನಾ ಸಮಾಜ’ದಂತಹ ಸಂಸ್ಥೆಗಳನ್ನು ಸ್ಥಾಪಿಸಲು ಸಹಾಯ ಮಾಡಿದರು. ಬಾಲ್ಯವಿವಾಹ ವಿರೋಧ, ವಿಧವೆಯರ ಪುನರ್ವಿವಾಹದಂತಹ ಸಾಮಾಜಿಕ ಕಾರ್ಯಗಳನ್ನು ಮಾಡಿದ್ದಾರೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ನಗರದ […]

Continue Reading

ಪುರಂದರ ದಾಸರ ಕೀರ್ತನೆಗಳ ಪಾತ್ರ ಮಹತ್ವದ್ದು: ಎಚ್.ಬಿ ಪಾಟೀಲ್

ಸುದ್ದಿ ಸಂಗ್ರಹ ಕಲಬುರಗಿ ಕರ್ನಾಟಕದ ದಾಸ ಪರಂಪರೆಯ ಪ್ರಮುಖ ಸಂತರು, ಕವಿಗಳು, ‘ಕರ್ನಾಟಕ ಸಂಗೀತದ ಪಿತಾಮಹ’ ಎಂದು ಖ್ಯಾತರಾದ ಪುರಂದರ ದಾಸರು ವೇದ, ಉಪನಿಷತ್ತುಗಳ ಸಾರಾಂಶ ಕನ್ನಡದಲ್ಲಿ ಕೀರ್ತನೆಗಳನ್ನು ಸರಳ, ಸುಲಭವಾಗಿ ಜನರಿಗೆ ತಲುಪಿಸಿದರು. ಅವರ ಕೀರ್ತನೆಗಳು ಭಕ್ತಿ, ಸಾಮಾಜಿಕ ಮತ್ತು ತತ್ವಶಾಸ್ತ್ರಿಯ ಅಂಶಗಳು ಹೊಂದಿದ್ದು, ಸಾಂಸ್ಕೃತಿಕ, ಆಧ್ಯಾತ್ಮಿಕ ಪರಂಪರೆಯಲ್ಲಿ ಪುರಂದರ ದಾಸರ ಕೀರ್ತನೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಅಭಿಮತಪಟ್ಟರು. ನಗರದ ಶಹಾಬಜಾರ ಮಹಾದೇವ ನಗರದಲ್ಲಿನ ಶಿವಾ ವಿದ್ಯಾ ಮಂದಿರ ಮತ್ತು ಸ್ವಾತಿ […]

Continue Reading

ಮಾದರಿ ಆಡಳಿತಗಾರ ಶ್ರೀಕೃಷ್ಣ ದೇವರಾಯ: ಎಚ್.ಬಿ ಪಾಟೀಲ್

ಸುದ್ದಿ ಸಂಗ್ರಹ ಕಲಬುರಗಿ ಎಲ್ಲಾ ಪ್ರಜೆಗಳಿಗೆ ಸಮಾನವಾಗಿ ಕಂಡು ಅಭಿವೃದ್ಧಿ ಬಯಸುತ್ತಿದ್ದ ಶ್ರೀಕೃಷ್ಣದೇವರಾಯ ಮಾದರಿ, ಶಕ್ತಿಶಾಲಿ ಮತ್ತು ಪ್ರಸಿದ್ಧ ಅರಸ. ವಿಜಯನಗರ ಸಾಮ್ರಾಜ್ಯ ಜಗತ್ತಿನಲ್ಲಿ ಪ್ರಸಿದ್ಧವಾಗಲು ಅವರ ಜನಪರ ಕಾರ್ಯಗಳೆ ಆಧಾರವಾಗಿವೆ. ರಸ್ತೆ ಬದಿಯಲ್ಲಿ ವಜ್ರ, ವೈಡುರ್ಯ, ಚಿನ್ನ, ಬೆಲೆ ಬಾಳುವ ವಸ್ತುಗಳು ಮಾರಾಟ ಮಾಡುತ್ತಿದ್ದ ಶ್ರೀಮಂತ ಸಾಮ್ರಾಜ್ಯದ ರೂವಾರಿಯಾಗಿದ್ದಾರೆ  ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ಶ್ರೀಕೃಷ್ಣ […]

Continue Reading

ಶಿವಯೋಗಿ ಸಿದ್ದರಾಮೇಶ್ವರರ ತತ್ವ, ಸಂದೇಶ ಸರ್ವಕಾಲಕ್ಕೂ ಪ್ರಸ್ತುತ

ಸುದ್ದಿ ಸಂಗ್ರಹ ಶಹಾಬಾದಶಿವಯೋಗಿಗಳು ತಮ್ಮ ತತ್ವೋಪದೇಶಗಳ ಮೂಲಕ ಜಾತಿ–ಭೇದ, ಅಸಮಾನತೆ ವಿರುದ್ಧ ಹೋರಾಡಿ ಶಾಂತಿ, ಸಹಬಾಳ್ವೆ ಮತ್ತು ಕಾಯಕದ ಮಹತ್ವ ಸಮಾಜಕ್ಕೆ ಬೋಧಿಸಿದ್ದಾರೆ. ವಚನಗಳ ಮೂಲಕ ನೀಡಿದ ತತ್ವ, ಸಂದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ತಹಸೀಲ್ದಾರ್ ನೀಲಪ್ರಭಾ ಬಬಲಾದ ಹೇಳಿದರು. ನಗರದ ಬಸವೇಶ್ವರ ವೃತ್ತದಲ್ಲಿ ಆಯೋಜಿಸಿದ್ದ ಶಿವಯೋಗಿ ಸಿದ್ದರಾಮೇಶ್ವರರ ಜಯಂತಿ ನಿಮಿತ್ಯ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮೇಶ್ವರರು ವಚನಗಳ ಮೂಲಕ ಸಮಾಜದಲ್ಲಿದ್ದ ಅಂಕುಡೊಂಕುಗಳನ್ನು ತಿದ್ದುವ ಕಾರ್ಯ ಮಾಡಿದ್ದಾರೆ. ಇವರ ವಚನಗಳು ಇಂದಿಗೂ ಪ್ರಸ್ತುತವಾಗಿವೆ.12ನೇ ಶತಮಾನದಲ್ಲಿ ಸಿದ್ದರಾಮೇಶ್ವರರು […]

Continue Reading

ರಕ್ತದಾನ ಮಾಡಿ ಉತ್ತಮ ಆರೋಗ್ಯ ಪಡೆಯಿರಿ: ಡಾ. ಶರಣಗೌಡ ಪಾಳಾ

ಸುದ್ದಿ ಸಂಗ್ರಹ ಶಹಾಬಾದ್ರಕ್ತದಾನ ಮಾಡುವುದರಿಂದ ದೇಹದಲ್ಲಿ ಹೊಸ ರಕ್ತ ಉತ್ಪಾದನೆಯಾಗುತ್ತದೆ. ಹಳೆಯ ರಕ್ತವನ್ನು ಫಿಲ್ಟರ್​ ಮಾಡುವುದಕ್ಕಿಂತ ಉತ್ತಮವಾಗಿರುತ್ತದೆ. ಹಾಗಾಗಿ ರಕ್ತದಾನ ಮಾಡುವುದರಿಂದ ಅತ್ಯುತ್ತಮ ಆರೋಗ್ಯ ಪಡೆಯಬಹುದಾಗಿದೆ ಎಂದು ಎಂ.ಆರ್.ಎಮ್.ಸಿ ಮೆಡಿಕಲ್ ಕಾಲೇಜಿನ ಮುಖ್ಯಸ್ಥ ಡಾ. ಶರಣಗೌಡ ಪಾಳಾ ಹೇಳಿದರು. ನಗರದ ಗಂಗಮ್ಮ ಶಾಲೆಯ ಆವರಣದಲ್ಲಿ ಸಂತೋಷಕುಮಾರ ಇಂಗಿನಶೆಟ್ಟಿ ಅಭಿಮಾನಿಗಳ ಬಳಗ ಹಾಗೂ ಪತ್ರಕರ್ತರ ಸಂಘ ಮತ್ತು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, […]

Continue Reading

ಭೌಗೋಳಿಕ, ಆಧ್ಯಾತ್ಮಿಕ ಹಿನ್ನಲೆಯ ಮಕರ ಸಂಕ್ರಾಂತಿ: ಎಚ್.ಬಿ ಪಾಟೀಲ್

ಸುದ್ದಿ ಸಂಗ್ರಹ ಕಲಬುರಗಿಮಕರ ಸಂಕ್ರಾಂತಿ ಹಬ್ಬವು  ಭೌಗೋಳಿಕ ಹಿನ್ನೆಲೆ ಹೊಂದಿದೆ. ಸೂರ್ಯ ತನ್ನ ಸ್ಥಾನವನ್ನು ಬದಲಾಯಿಸುವ ಮತ್ತು ಉತ್ತರ ಗೋಳಾರ್ಧದ ಕಡೆಗೆ ಚಲಿಸಲು ಪ್ರಾರಂಭಿಸುವ ದಿನವನ್ನು ಗುರುತಿಸುತ್ತದೆ. ಈ ದಿನಾಂಕದಿಂದ ಜನರು ಹೆಚ್ಚು ದಿನಗಳು ಮತ್ತು ಕಡಿಮೆ ರಾತ್ರಿ ಕಾಣಬಹುದು. ಪೂಜೆ-ಪುನಸ್ಕಾರ, ನದಿ ಸ್ನಾನ, ದೇವಸ್ಥಾನಗಳಿಗೆ ತೆರಳಿ ದರ್ಶನ ಪಡೆಯುವ ಆಧ್ಯಾತ್ಮಿಕ ಹಿನ್ನಲೆ ಮಕರ ಸಂಕ್ರಾಂತಿ ಹಬ್ಬ ಹೊಂದಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ […]

Continue Reading

ಯುವಕರ ಶಕ್ತಿಸಂಜೀವಿನಿ ಸ್ವಾಮಿ ವಿವೇಕಾನಂದ: ರವೀಂದ್ರಕುಮಾರ ಬಟಗೇರಿ

ಸುದ್ದಿ ಸಂಗ್ರಹ ಕಲಬುರಗಿ ಶ್ರೇಷ್ಟ ತತ್ವಜ್ಞಾನಿ ಸ್ವಾಮಿ ವಿವೇಕಾನಂದರು ನೀಡಿರುವ ತತ್ವ, ಸಂದೇಶ ಸಾರ್ವಕಾಲಿಕ ಯುವಕರ ಶಕ್ತಿ ಸಂಜೀವಿನಿಯಾಗಿದೆ ಎಂದು ಪ್ರಾಚಾರ್ಯರ ರವೀಂದ್ರಕುಮಾರ ಸಿ ಬಟಗೇರಿ ಹೇಳಿದರು.    ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್’ಎಸ್’ಎಸ್ ಘಟಕದ ಸಹಯೋಗದೊಂದಿಗೆ ಸೋಮವಾರ ಹಮ್ಮಿಕೊಳ್ಳಲಾಗಿದ್ದ ‘ಸ್ವಾಮಿ ವಿವೇಕಾನಂದರ163ನೇ ಜನ್ಮದಿನೋತ್ಸವ-ರಾಷ್ಟ್ರೀಯ ಯುವ ದಿನಾಚರಣೆ”ಯಲ್ಲಿ ಮಾತನಾಡಿದ ಅವರು, ದೇಶದ ಭವ್ಯ ಪರಂಪರೆ ವಿಶ್ವಕ್ಕೆ ಪರಿಚಯಿಸಿ, ಭಾರತದಕೀರ್ತಿ ಪತಾಕೆ ಎಲ್ಲೆಡೆ ಪಸರಿಸುವಂತೆ ಮಾಡಿದ ಮಹಾನ ಚೇತನಶಕ್ತಿಯಾಗಿದ್ದಾರೆ. ಅವರ ಸಂದೇಶ […]

Continue Reading