ಸ್ವಾಮಿ ವಿವೇಕಾನಂದರ ತತ್ವ ಸಾರ್ವಕಾಲಿಕ ಪ್ರಸ್ತುತ: ಎಚ್.ಬಿ ಪಾಟೀಲ್
ಸುದ್ದಿ ಸಂಗ್ರಹ ಕಲಬುರಗಿ ಶ್ರೇಷ್ಟ ತತ್ವಜ್ಞಾನಿ ಸ್ವಾಮಿ ವಿವೇಕಾನಂದರು ನೂರಾರು ವರ್ಷಗಳ ಹಿಂದೆಯೆ ನೀಡಿರುವ ತತ್ವ, ಸಂದೇಶ ಸಾರ್ವಕಾಲಿಕ ಪ್ರಸ್ತುತವಾಗಿವೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ಮುತ್ತಾ ಟ್ಯುಟೋರಿಯಲ್ಸ್’ನಲ್ಲಿ ಟ್ಯುಟೋರಿಯಲ್ಸ್ ಮತ್ತು ಬಸವೇಶ್ವರ ಸಮಾಜ ಸೇವಾ ಬಳಗ ಇವುಗಳ ವತಿಯಿಂದ ಸೋಮವಾರ ಜರುಗಿದ ‘ಸ್ವಾಮಿ ವಿವೇಕಾನಂದರ 163ನೇ ಜನ್ಮದಿನೋತ್ಸವ-ರಾಷ್ಟ್ರೀಯ ಯುವ ದಿನಾಚರಣೆ” ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರು ಸಕಾರಾತ್ಮಕ ಚಿಂತನೆ ಮೈಗೂಡಿಸಕೊಂಡು ಕಾರ್ಯ ನಿರ್ವಹಿಸಿದರೆ ಉನ್ನತ ಸಾಧನೆಯಾಗುತ್ತದೆ. ದೇಶದಿಂದ ಪಡೆದ […]
Continue Reading