ಸ್ವಾಮಿ ವಿವೇಕಾನಂದರ ತತ್ವ ಸಾರ್ವಕಾಲಿಕ ಪ್ರಸ್ತುತ: ಎಚ್.ಬಿ ಪಾಟೀಲ್

ಸುದ್ದಿ ಸಂಗ್ರಹ ಕಲಬುರಗಿ ಶ್ರೇಷ್ಟ ತತ್ವಜ್ಞಾನಿ ಸ್ವಾಮಿ ವಿವೇಕಾನಂದರು ನೂರಾರು ವರ್ಷಗಳ ಹಿಂದೆಯೆ ನೀಡಿರುವ ತತ್ವ, ಸಂದೇಶ ಸಾರ್ವಕಾಲಿಕ ಪ್ರಸ್ತುತವಾಗಿವೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ಮುತ್ತಾ ಟ್ಯುಟೋರಿಯಲ್ಸ್’ನಲ್ಲಿ ಟ್ಯುಟೋರಿಯಲ್ಸ್ ಮತ್ತು ಬಸವೇಶ್ವರ ಸಮಾಜ ಸೇವಾ ಬಳಗ ಇವುಗಳ ವತಿಯಿಂದ ಸೋಮವಾರ ಜರುಗಿದ ‘ಸ್ವಾಮಿ ವಿವೇಕಾನಂದರ 163ನೇ ಜನ್ಮದಿನೋತ್ಸವ-ರಾಷ್ಟ್ರೀಯ ಯುವ ದಿನಾಚರಣೆ” ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರು ಸಕಾರಾತ್ಮಕ ಚಿಂತನೆ ಮೈಗೂಡಿಸಕೊಂಡು ಕಾರ್ಯ ನಿರ್ವಹಿಸಿದರೆ ಉನ್ನತ ಸಾಧನೆಯಾಗುತ್ತದೆ. ದೇಶದಿಂದ ಪಡೆದ […]

Continue Reading

ಕೆಪಿಎಸ್- ಮ್ಯಾಗ್ನೆಟ್ ಶಾಲೆಯ ಶಂಕುಸ್ಥಾಪನೆಗೆ ಎಐಡಿಎಸ್‍ಒ ಖಂಡನೆ

ಸುದ್ದಿ ಸಂಗ್ರಹ ಶಹಾಬಾದಜಿಲ್ಲೆಯಾದ್ಯಂತ ಪೋಷಕರು ಮತ್ತು ವಿದ್ಯಾರ್ಥಿಗಳು ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರೋಧಿಸಿ ಬೀದಿಗಿಳಿದು ಹೋರಾಡುತ್ತಿದ್ದಾರೆ. ಜಿಲ್ಲೆಯ ಜನತೆಯ ಈ ತೀವ್ರ ಆಕ್ರೋಶದ ನಡುವೆಯೂ, ಮುಖ್ಯಮಂತ್ರಿಗಳು ನಾಳೆ ಕಲಬುರಗಿ ಜಿಲ್ಲೆಗೆ ಭೇಟಿ ನೀಡಿ ಕೆಪಿಎಸ್ ಶಾಲೆಗಳ ಉದ್ಘಾಟನೆ ಮಾಡುತ್ತಿರುವುದು ಅತ್ಯಂತ ಖೇದಕರ ಎಂದು ಎಐಡಿಎಸ್‍ಒ ರಾಜ್ಯ ಉಪಾಧ್ಯಕ್ಷ ಹಣಮಂತ ಎಸ್.ಹೆಚ್ ಖಂಡಿಸಿದರು. ನಗರದ ರವಿವಾರ ಬಸವೇಶ್ವರ ವೃತ್ತದದಲ್ಲಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) -ಮ್ಯಾಗ್ನೆಟ್ ಶಾಲೆಗಳ ಯೋಜನೆ ಎಂಬ ವಂಚನೆಯ […]

Continue Reading

ಶಹಾಬಾದ: ಪ್ರಜಾಸೌಧಕ್ಕೆ ಅಡಿಗಲ್ಲು ಹಾಕಲು ಮುಖ್ಯಮಂತ್ರಿಗಳಿಗೆ ಆಗ್ರಹ

ಸುದ್ದಿ ಸಂಗ್ರಹ ಶಹಾಬಾದಹೊಸ ತಾಲೂಕು ಯಡ್ರಾಮಿಯಲ್ಲಿ ಮುಖ್ಯಮಂತ್ರಿಗಳು ಪ್ರಜಾಸೌಧ ಉದ್ಘಾಟನೆ ಮಾಡುತ್ತಿರುವುದು ಸಂತೋಷದ ವಿಷಯ, ಅದೆ ರೀತಿ ಶಹಾಬಾದ ತಾಲೂಕಿನ ಪ್ರಜಾಸೌಧದ ಅಡಿಗಲ್ಲು ಶೀಘ್ರವಾಗಿ ಮಾಡುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಮುಖಂಡ ಕೃಷ್ಣಪ್ಪ ಕರಣಿಕ ಆಗ್ರಹಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಕರಾದಸಂಸ ವತಿಯಿಂದ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹೊಸ ತಾಲೂಕ ಘೋಷಣೆ ಮಾಡಿ, ಕಲಬುರಗಿ ಜಿಲ್ಲೆಯ ಶಹಾಬಾದ, ಕಾಳಗಿ ಮತ್ತು ಚಿತ್ತಾಪುರ ಮೂರು ತಾಲೂಕು ಎಂದು ವಿಭಜಿಸಿ […]

Continue Reading

ಹಿಂದಿ ಭಾಷೆಗಿದೆ ಜಾಗತಿಕ ಮನ್ನಣೆ: ಸುನೀಲ್ ಚೌಧರಿ

ಸುದ್ದಿ ಸಂಗ್ರಹ ಕಲಬುರಗಿವಿಶ್ವದ ಅನೇಕ ರಾಷ್ಟ್ರಗಳಲ್ಲಿ ಹಿಂದಿ ಭಾಷೆ ಬಳಕೆಯಲ್ಲಿದೆ, ಜಾಗತಿಕ ಮನ್ನಣೆ ದೊರೆಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಹಿಂದಿ ಲೇಖಕ ಸುನೀಲ್ ಚೌಧರಿ ಹೇಳಿದರು. ನಗರದ ಶಹಬಾಜಾರ ಮಹಾದೇವ ನಗರದ ಸ್ವಾತಿ ಪ್ರೌಢ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ‘ವಿಶ್ವ ಹಿಂದಿ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ದೇಶದ ಅತಿ ಹೆಚ್ಚು ಜನರು ಹಿಂದಿ ಭಾಷೆಯುಲ್ಲಿ ಮಾತನಾಡುವತ್ತಾರೆ, ಸುಲಭವಾಗಿ ಅರ್ಥವಾಗುವ ಭಾಷೆಯಾಗಿದೆ, ದೇಶದ ಉದ್ದಗಲಕ್ಕೂ ವ್ಯಾಪಿಸಿದೆ. ಹಿಂದಿ ಭಾಷೆಯು […]

Continue Reading

ತ್ಯಾಗವೀರ ಲಿಂಗರಾಜ ದೇಸಾಯಿಯವರ ಬಹುಮುಖ ಕೊಡುಗೆ ಅಪಾರ: ಎಚ್.ಬಿ ಪಾಟೀಲ್

ಸುದ್ದಿ ಸಂಗ್ರಹ ಕಲಬುರಗಿ ಈ ನಾಡು ಕಂಡ ಅಪ್ರತಿಮ ದಾನವೀರ ಶಿರಸಂಗಿ ಲಿಂಗರಾಜ ದೇಸಾಯಿಯವರ ತ್ಯಾಗ ಮತ್ತು ಉದಾರ ಮನೋಭಾವ ಸದಾ ಸ್ಮರಣೀಯವಾದದ್ದು. ಕನ್ನಡ ನಾಡಿಗೆ  ಅಪಾರ ಸೇವೆ ಸಲ್ಲಿಸಿ, ಜೀವನವನ್ನೆ ತ್ಯಾಗ ಮಾಡಿದ ದೇಸಾಯಿಯವರ ಸಂಪೂರ್ಣ ಪರಿಚಯ ನಮ್ಮ ನಾಡಿಗೆ ಆಗಬೇಕಿದೆ ಎಂದು ಉಪನ್ಯಾಸಕ, ಶರಣ ಚಿಂತಕ ಎಚ್.ಬಿ ಪಾಟೀಲ್ ಹೇಳಿದರು.     ನಗರದ ಆಳಂದ ರಸ್ತೆಯ ಶಿವನಗರದ ಮಲ್ಲಿನಾಥ ಮಹಾರಾಜ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ತ್ಯಾಗವೀರ ಲಿಂಗರಾಜ ದೇಸಾಯಿಯವರ […]

Continue Reading

ಶಹಾಬಾದ: ಜ.12ರಂದು ಉಚಿತ ಆರೋಗ್ಯ, ಕಣ್ಣಿನ ತಪಾಸಣೆ ಮತ್ತು ರಕ್ತದಾನ ಶಿಬಿರ

ಸುದ್ದಿ ಸಂಗ್ರಹ ಶಹಾಬಾದಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆ, ದಿ.ಸಂತೋಷಕುಮಾರ ಇಂಗಿನಶೆಟ್ಟಿ ಅಭಿಮಾನಿ ಬಳಗ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಜ.12 ರಂದು ಉಚಿತ ಆರೋಗ್ಯ, ಕಣ್ಣಿನ ತಪಾಸಣೆ ಮತ್ತು ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಶೀಲ್ ಜಿ ನಮೋಶಿ, ರಾಜಾ ಭೀಮಳ್ಳಿ, ಉದಯ ಚಿಂಚೋಳಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಶಿಬಿರದಲ್ಲಿ ನೇತ್ರ, ಕಿವಿ, ಮತ್ತು […]

Continue Reading

ಪಕ್ಷಿ ಸಂಕುಲ ಸಂರಕ್ಷಣೆ ಅಗತ್ಯ

ಸುದ್ದಿ ಸಂಗ್ರಹ ಕಲಬುರಗಿ ಪರಾಗಸ್ಪರ್ಷ ಕ್ರಿಯೆಯಿಂದ ಉತ್ತಮ ಇಳುವರಿ ಸಾಧ್ಯ. ಗಿಡ-ಮರಗಳು ಸಮೃದ್ಧವಾಗಿ ಬೆಳೆಯುವ ಮೂಲಕ ಪರಿಸರ ಸಮತೋಲನವಾಗಿಡಲು ಪಕ್ಷಿಗಳು ಕಾರಣವಾಗಿವೆ. ಆದ್ದರಿಂದ ಪಕ್ಷಿ ಸಂಕುಲದ ರಕ್ಷಣೆ ತುಂಬಾ ಅಗತ್ಯ ಎಂದು ಉಪನ್ಯಾಸಕ, ಪಕ್ಷಿ ಪ್ರೇಮಿ ಶಂಕ್ರೆಪ್ಪ ಹೊಸದೊಡ್ಡಿ ಹೇಳಿದರು. ನಗರದ ಹೈಕೋರ್ಟ್ ರಿಂಗ್ ರಸ್ತೆಯ ನವಲದಿ ಬಡಾವಣೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ರಾಷ್ಟ್ರೀಯ ಪಕ್ಷಿ ದಿನಾಚರಣೆ’ ನಿಮಿತ್ಯ ಪಕ್ಷಿಗಳಿಗೆ ನೀರು, ಕಾಳು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಪಕ್ಷಿಗಳು ವಿವಿಧ […]

Continue Reading

ಸರಕಾರಿ ನೌಕರರ ಕ್ರೀಡಾಕೂಟ: ಭಾಗವಹಿಸಲು ಅರ್ಜಿ ಆಹ್ವಾನ

ಸುದ್ದಿ ಸಂಗ್ರಹ ಕಲಬುರಗಿಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಮತ್ತು ಕರ್ನಾಟಕ ರಾಜ್ಯ ಜಿಲ್ಲಾ ಸರಕಾರಿ ನೌಕರರ ಸಂಘದ ಸಹಯೋಗದಲ್ಲಿ 2025-26ನೇ ಸಾಲಿನ ಕಲಬುರಗಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ‌.‌ ಜಿಲ್ಲೆಯ ಸರ್ಕಾರಿ ನೌಕರರು https://form.svhrt.com/695a005f31fccd4a1b1989c ಈ ಲಿಂಕ್ ಮೂಲಕ ಜ.12ರ ಒಳಗಾಗಿ ಅರ್ಜಿ ಸಲ್ಲಿಸಲು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೊಂಡಗಿ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪೊಲೀಸ್, […]

Continue Reading

ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸಿದ ಮಹಾನ್‌ ತಾಯಿ: ಶಾಸಕ ಅಲ್ಲಮಪ್ರಭು ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ ಸಾಮಾಜಿಕ ವಿರೋಧದ ನಡುವೆಯೂ ಹೆಣ್ಣು ಮಕ್ಕಳ ಸಮಾನತೆ ಹಾಗೂ ಶಿಕ್ಷಣಕ್ಕಾಗಿ ಅವಿರತವಾಗಿ ಶ್ರಮಿಸಿದ ಮಹಾನ್‌ ತಾಯಿ ಸಾವಿತ್ರಿಬಾಯಿ ಫುಲೆ. ಈ ಮೂಲಕ ಸಮಾಜದಲ್ಲಿನ ಮೌಢ್ಯತೆ, ಕಂದಾಚಾರ ಮತ್ತು ಮೂಢನಂಬಿಕೆಗಳನ್ನು ತೊಡೆದು ಹಾಕಲು ಯತ್ನಿಸಿದರು ಎಂದು ಶಾಸಕ ಅಲ್ಲಮಪ್ರಭು ಪಾಟೀಲ ಹೇಳಿದರು. ನಗರದ ಶರಣಬಸವೇಶ್ವರ ಸಂಸ್ಥಾನದ ಅಖಿಲ ಭಾರತ ಶಿವಾನುಭವ ಮಂಟಪದಲ್ಲಿ ರವಿವಾರ ನವದೆಹಲಿಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಫೆಡರೇಷನ್‌, ಸಾವಿತ್ರಿಬಾಯಿ ಫುಲೆ ಶಿಕ್ಷಕರ ಸಂಘದ ರಾಜ್ಯ ಹಾಗೂ ಜಿಲ್ಲಾ ಘಟಕ ಮತ್ತು ಶರಣಬಸವಪ್ಪ […]

Continue Reading

ಹೆಣ್ಣು ಮಕ್ಕಳಿಗೆ ಅಕ್ಷರ ಬಿತ್ತಿದ ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ

ಸುದ್ದಿ ಸಂಗ್ರಹ ಶಹಾಬಾದಸಹೋದರರೆ, ನಾನು ನಿಮ್ಮ ತಂಗಿಯರಿಗೆ ವಿದ್ಯೆ ಕಲಿಸುವ ಪವಿತ್ರ ಕೆಲಸ ಮಾಡುತ್ತಿದ್ದೆನೆ, ನೀವು ನನ್ನ ಮೇಲೆ ಸಗಣಿ ಮತ್ತು ಕಲ್ಲುಗಳು ಎಸೆದರೂ ನೀವು ಹೂವಿನ ಮಳೆ ಸುರಿಸುತ್ತಿದ್ದಿರಿ ಎಂದು ಭಾವಿಸಿ ನಾನು ಧೈರ್ಯವಾಗಿ ಕಾರ್ಯನಿರ್ವಹಿಸುತ್ತೆನೆ ಎನ್ನುತ್ತಿದ್ದರು ಸಾವಿತ್ರಿಬಾಯಿ ಫುಲೆ ಎಂದು ಎಐಡಿವೈಓ ಜಿಲ್ಲಾಧ್ಯಕ್ಷ ಜಗನ್ನಾಥ ಎಸ್.ಎಚ್ ಹೇಳಿದರು. ಹನುಮಾನ ನಗರದ ಎಐಡಿವೈಓ ಸ್ಥಳೀಯ ಸಮಿತಿ ವತಿಯಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುಣೆಯ ಭಿಡೆವಾಡಾ ಶಾಲೆಗೆ ಅವರು ನಡೆದುಕೊಂಡು ಹೋಗುತ್ತಿರುವಾಗ, ಪ್ರತಿದಿನವೂ ಕೆಲವರು ಅವರಿಗಾಗಿ […]

Continue Reading