ರೈತ ಕೃಷಿ ಕಾರ್ಮಿಕ ಸಂಘಟನೆಯ ಹೋರಾಟಗಾರ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ
ಸುದ್ದಿ ಸಂಗ್ರಹ ಶಹಾಬಾದ್ವಿಜಯಪುರದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್ ಪ್ರಾರಂಭಿಸಿಲು ಮತ್ತು ಖಾಸಗಿ ಸಹಭಾಗಿತ್ವ ವಿರೋಧಿಸಿ ಶಾಂತಿಯುತ ಹೋರಾಟ ಮಾಡುತ್ತಿದ್ದ ನಾಯಕರನ್ನು ಬಂಧಿಸಿ ಕ್ರಿಮಿನಲ್ ಕೇಸ್ ದಾಖಲಿಸಿರುವುದು ಖಂಡಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆಯ ಜಿಲ್ಲಾಧ್ಯಕ್ಷ ಗಣಪತರಾವ ಕೆ ಮಾನೆ ಆಕ್ರೋಶ ವ್ಯಕ್ತಪಡಿಸಿದರು. ನಗರದ ಬಸವೇಶ್ವರ ವೃತ್ತದಲ್ಲಿ ಶನಿವಾರ ರೈತ ಸಂಘಟನೆ ಹಾಗೂ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಈ ಭಾಗದ ಅಭಿವೃದ್ಧಿಗಾಗಿ ಸರ್ಕಾರಿ ಮೆಡಿಕಲ್ ಕಾಲೇಜು ಪ್ರಾರಂಭಿಸಲು ಪ್ರಯತ್ನ ಪಡುವುದು […]
Continue Reading