ಶಹಾಬಾದ: ಪತ್ರಕರ್ತರ ಸಂಘದ ಪದಾಧಿಕಾರಿಗಳ ಆಯ್ಕೆ

ಸುದ್ದಿ ಸಂಗ್ರಹ ಶಹಾಬಾದಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಿ ಕ.ರಾ.ಕಾ.ನಿ ಪ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ ಲೋಕೇಶ ಗುರುವಾರ ಘೋಷಿಸಿದರು. ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಮತದಾರ ಪತ್ರರ್ಕರಿಗೆ ಕೃತಜ್ಞತೆ ಮತ್ತು ಅಭಿನಂದನಾ ಸಮಾರಂಭದಲ್ಲಿ ಕ.ರಾ.ಕಾ.ನಿ.ಪ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ಅವರ ನಿರ್ದೇಶನದ ಮೇರೆಗೆ ತಾಲೂಕ ಪದಾಧಿಕಾರಿಗಳ ಹೆಸರುಗಳು ಘೋಷಿಸಿದರು. ಕೆ.ರಮೇಶ ಭಟ್ (ಅಧ್ಯಕ್ಷ), ಶಿವಕುಮಾರ ಕುಸಾಳೆ, ನಾಗರಾಜ ದಂಡಾವತಿ (ಉಪಾಧ್ಯಕ್ಷ), […]

Continue Reading

ಶಹಾಬಾದ: ಶಬರಿಮಲೆ ದೇವಾಲಯದಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ

ಸುದ್ದಿ ಸಂಗ್ರಹ ಶಹಾಬಾದನಗರದ ಬಸವೇಶ್ವರ ಬಡವಾಣೆಯಲ್ಲಿ ದೇವೇಂದ್ರಪ್ಪ ಗುರುಸ್ವಾಮಿ ನೇತೃತ್ವದಲ್ಲಿ ಅಯ್ಯಪ್ಪ ಸ್ವಾಮಿ ಪಡಿ ಪೂಜೆ, ಶಬರಿಮಲೆ ದೇವಸ್ಥಾನದ ಪವಿತ್ರ 18 ಮೆಟ್ಟಿಲುಗಳಿಗೆ (ಪಡಿ) ವಿಶೇಷ ಪೂಜೆ ಮಾಡಲಾಯಿತು. ಈ ಸಂದರ್ಭದಲ್ಲಿ ಭೀಮು ಗುರುಸ್ವಾಮಿ, ಸುಭಾಷ್ ಗುರುಸ್ವಾಮಿ, ದೇವುಹೊಸಮನಿ, ಗುರುಸ್ವಾಮಿ ಸೇರಿದಂತೆ ಅನೇಕರು ಇದ್ದರು.

Continue Reading

ರಾಷ್ಟ್ರಗೀತೆ ಭಾರತದ ಸಾರ್ವಭೌಮತೆಯ ಸಂಕೇತ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ ರವೀಂದ್ರನಾಥ ಟ್ಯಾಗೋರ್ ರಚಿಸಿ, ಸಂಗೀತಕ್ಕೆ ಅಳವಡಿಸಿದ ಹಾಗೂ ಕ್ಯಾಪ್ಟನ್ ರಾಮ್‌ಸಿಂಗ ಠಾಕೂರ್ ರಾಗಬದ್ಧವಾಗಿ ಸಂಗೀತ ಸಂಯೋಜಿಸಿರುವ ‘ಜನಗಣಮನ ಅಧಿನಾಯಕ ಜಯಹೇ’ ಎಂಬ ಭಾರತದ ರಾಷ್ಟ್ರಗೀತೆಯು ಭಾರತೀಯರೆಲ್ಲರು ಒಂದೇ ಎಂದು ತಿಳಿಸಿದ, ದೇಶದ ಹಿರಿಮೆ-ಗರಿಮೆ, ಭೌಗೋಳಿಕ ಪ್ರದೇಶ, ನೌಸರ್ಗಿಕ ಸಂಪತ್ತು, ಸಾರ್ವಭೌಮತೆ, ಅಖಂಡತೆ ಸಾರುವ ಗೀತೆಯಾಗಿದ್ದು, ಅದಕ್ಕೆ ಎಲ್ಲರು ಹೃದಯಾಂತರದಿಂದ ಗೌರವ ನೀಡಬೇಕು ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿರುವ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ […]

Continue Reading

ಗಿರಿಸಿರಿ ಸಾಂಸ್ಕೃತಿಕ ಕಲಾ ಸಂಸ್ಥೆಯ ಸಮಾಜಮುಖಿ ಕಾರ್ಯ ಶ್ಲಾಘನೀಯ: ವಿಶ್ವನಾಥ

ಸುದ್ದಿ ಸಂಗ್ರಹ ಶಹಾಬಾದಸಮಾಜಕ್ಕೆ ಹಾನಿಕಾರಕ ವಿಷಯದ ಬದಲು ಉಪಯುಕ್ತ ಉತ್ತಮ ಮೌಲ್ಯಗಳು, ವಿಶೇಷತೆ ಹಾಗೂ ಮಹತ್ವವನ್ನು ನಾಡಿನ ಜನತೆಗೆ ಸಾರುವ ನಿಟ್ಟಿನಲ್ಲಿ ಗಿರಿಸಿರಿ ಸಾಂಸ್ಕೃತಿಕ ಕಲಾ ಸಂಸ್ಥೆ ಸಮಾಜಮುಖಿ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ಬರಹಗಾರರು ಹಾಗೂ ಶಿಕ್ಷಣ ತಜ್ಞ ಕೆ.ಎಂ ವಿಶ್ವನಾಥ ಮರತೂರು ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಜಗದಂಬಾ ದೇವಸ್ಥಾನದ ಆವರಣದಲ್ಲಿ ಶನಿವಾರ ಗಿರಿಸಿರಿ ಸಾಂಸ್ಕೃತಿಕ ಕಲಾ ಸಂಸ್ಥೆ ಯಾದಗಿರಿ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ, ಕವಿಗೋಷ್ಠಿ ಮತ್ತು ಗಿರಿಸಿರಿ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ […]

Continue Reading

ಹುಬ್ಬಳ್ಳಿ: ಮರ್ಯಾದೆಗೇಡು ಹತ್ಯೆ ಖಂಡಿಸಿ ಮಾದಿಗ ಸಮಾಜದಿಂದ ಪ್ರತಿಭಟನೆ

ಸುದ್ದಿ ಸಂಗ್ರಹ ಶಹಾಬಾದ ಹುಬ್ಬಳ್ಳಿ ತಾಲೂಕಿನ ಇನಾಂ ವೀರಪುರದಲ್ಲಿಗರ್ಭಿಣಿ ಯುವತಿಯ ಮರ್ಯಾದೆಗೇಡು ಹತ್ಯೆಯನ್ನು ಖಂಡಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಶುಕ್ರವಾರ ಮಾದಿಗ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ನೀಲಪ್ರಭಾ ಬಬಲಾದ ಅವರಿಗೆ ಮನವಿ ಪತ್ರ ಸಲ್ಲಿಸಿದರು. ನಗರದ ಬಸವೇಶ್ವರ ವೃತ್ತದಲ್ಲಿ ಮಾದಿಗ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಿ, ನಂತರ ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ ಮಾತನಾಡಿ, ಹುಬ್ಬಳ್ಳಿಯಲ್ಲಿ ದಲಿತ ಯುವಕನನ್ನು ಮದುವೆ ಆಗಿರುವ ಮಗಳನ್ನು ಹೆತ್ತ ತಂದೆಯೆ ತನ್ನ ಮಗಳನ್ನು […]

Continue Reading

ದ್ವೇಷ ಭಾಷಣ ಮುಸೂದೆ ಅಂಗೀಕರಿಸಿರುವದಕ್ಕೆ ಸ್ವಾಗತ: ಡಾ.ರಶೀದ್

ಸುದ್ದಿ ಸಂಗ್ರಹ ಶಹಾಬಾದವಿಧಾನಸಭೆಯಲ್ಲಿ ದ್ವೇಷ ಭಾಷಣ ತಡೆಗೆ ಸಂಬಂಧಿಸಿದ ಮಸೂದೆ ಅಂಗೀಕರಿಸಿರುವುದು ಸಂವಿಧಾನ ಮೌಲ್ಯಗಳು, ಸಾಮಾಜಿಕ ಸೌಹಾರ್ದತೆ ಮತ್ತು ಪ್ರಜಾಪ್ರಭುತ್ವದ ರಕ್ಷಣೆಯತ್ತ ಕಾಂಗ್ರೆಸ್ ಸರ್ಕಾರ ಐತಿಹಾಸಿಕ ಮತ್ತು ದೃಢ ನಿರ್ಧಾರದ ಹೆಜ್ಜೆಯಾಗಿದೆ. ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷದ ಅಚಲ ಬದ್ಧತೆ ಪ್ರತಿಬಿಂಬಿಸುತ್ತದೆ ಎಂದು ಶಹಾಬಾದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ಎಂ.ಎ ರಶೀದ್ ಮಸೂದೆಯನ್ನು ಸ್ವಾಗತಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರ ದೃಢ ಮತ್ತು […]

Continue Reading

ನಕಾರಾತ್ಮಕ ಸುದ್ದಿಗೆ ಕಡಿವಾಣ ಬೀಳಲಿ: ಸಚಿವ ಡಾ.ಶರಣಪ್ರಕಾಶ ಪಾಟೀಲ್

ಸುದ್ದಿ ಸಂಗ್ರಹ ಕಲಬುರಗಿಮಾಧ್ಯಮ ರಂಗವೂ ಅಭಿಪ್ರಾಯ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದು, ಜನಾಭಿಪ್ರಾಯದ ಮುಂದೆ ಸರ್ಕಾರಗಳು ತಲೆ ಬಾಗುತ್ತವೆ. ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕಿ, ನಕಾರಾತ್ಮಕ ಸುದ್ದಿ ಕಡಿಮೆ ಮಾಡಬೇಕು ಎಂದು ವೈದ್ಯಕಿಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್​ ಹೇಳಿದರು. ಪತ್ರಿಕಾ ಭವನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ, ಅಭಿನಂದನೆ ಮತ್ತು ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದ ಅವರು, ಮುಂದಿನ ಸಮಾಜಕ್ಕೆ ಉತ್ತಮ ಸಂದೇಶ ಹೊತ್ತೊಯ್ಯಲು, ನಕಾರಾತ್ಮಕ ಸುದ್ದಿಗಳಿಗೆ ಕಡಿವಾಣ ಹಾಕಬೇಕು. […]

Continue Reading

ಗ್ರಾಹಕರು ವ್ಯವಹರಿಸುವಾಗ ಜಾಗೃತಿ ವಹಿಸುವುದು ಅಗತ್ಯ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ ಆನಲೈನ್ ಮತ್ತು ಮಾರಾಟ ಕಂಪನಿಗಳಿಂದ ಬೆಲೆ, ಪ್ರಮಾಣ, ಖಾತ್ರಿ, ಪರಿಶುದ್ಧತೆ ಸೇರಿದಂತೆ ಕೆಲವು ವಿಷಯಗಳಿಗೆ ಸಂಬಂಧಿಸಿದಂತೆ ಗ್ರಾಹಕರಿಗೆ ಅನ್ಯಾಯವಾಗುತ್ತಿರುವುದು ಕಂಡುಬರುತ್ತಿದೆ. ಆದ್ದರಿಂದ ಗ್ರಾಹಕರು ವ್ಯವಹರಿಸುವಾಗ ಬಹಳಷ್ಟು ಜಾಗೃತಿ ವಹಿಸುವುದು ಅಗತ್ಯ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿನ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಬೆಳಿಗ್ಗೆ ಜರುಗಿದ ‘ರಾಷ್ಟ್ರೀಯ ಗ್ರಾಹಕರ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಹಕರು […]

Continue Reading

ಬಸ್ ಹತ್ತುವಾಗ 1.85 ಲಕ್ಷ ಮೌಲ್ಯದ ಚಿನ್ನಾಭರಣ, ಮೊಬೈಲ್ ಕಳವು

ಕಲಬುರಗಿ: ಬಸ್‌ ಹತ್ತುವಾಗ ಮಹಿಳೆಯೊಬ್ಬರ ಬ್ಯಾಗಿನಲ್ಲಿದ್ದ ಸುಮಾರು 1.85 ಲಕ್ಷ ರೂ ಮೌಲ್ಯದ ಚಿನ್ನಾಭರಣ ಮತ್ತು ಮೊಬೈಲ್ ಕಳ್ಳತನವಾಗಿರುವ ಘಟನೆ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣದ ನಿವಾಸಿ ಶಿಲ್ಪಾರಾಣಿ ಎಂಬುವವರು ನಗರದಲ್ಲಿ ಸಂಬಂಧಿಕರ ಗೃಹ ಪ್ರವೇಶ ಮುಗಿಸಿ, ಮರಳಿ ಊರಿಗೆ ಹೋಗಲು ಬಸ್ ಹತ್ತುವಾಗ ಈ ಕೃತ್ಯ ನಡೆದಿದೆ. ಕಿಡಿಗೇಡಿಗಳು ಶಿಲ್ಪಾರಾಣಿ ಬ್ಯಾಗಿನಲ್ಲಿದ್ದ ಪರ್ಸ್ ನಿಂದ 45 ಗ್ರಾಂ ತೂಕದ ಚಿನ್ನದ ಆಭರಣ, 15 ಗ್ರಾಂ ನೆಕ್ಲೆಸ್ ಮತ್ತು ಮೊಬೈಲ್ ಕಳವು ಮಾಡಿದ್ದಾರೆ. […]

Continue Reading

ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ: ಶಿವಕುಮಾರ ಇಂಗಿನಶೆಟ್ಟಿ

ಸುದ್ದಿ ಸಂಗ್ರಹ ಶಹಾಬಾದ್ ಶಿಕ್ಷಕರು ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಅವರನ್ನು ಪ್ರೋತ್ಸಾಹಿಸುವತ್ತ ಗಮನ ಹರಿಸಬೇಕು ಎಂದು ಉದ್ಯಮಿ ಶಿವಕುಮಾರ ಇಂಗಿನಶೆಟ್ಟಿ ಹೇಳಿದರು. ನಗರದ ಚವ್ಹಾಣ್ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಾಗಮ್ಮ ಚನ್ನಪ್ಪ ಇಂಗಿನಶೆಟ್ಟಿ ಶಾಲೆಯಲ್ಲಿ ದಿ.ಆದರ್ಶ ಕುಂಬಾರ ಅವರ ಹುಟ್ಟುಹಬ್ಬದ ನಿಮಿತ್ತ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಲೇಖನಿ, ಸಲಕರಣೆ ಪರೀಕ್ಷೆ ಪ್ಯಾಡ್‌ಗಳು ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪಾಲಕರು ಮಕ್ಕಳಿಗೆ ಒಳ್ಳೆಯ ನಡೆತೆ ಬಗ್ಗೆ ಮಾರ್ಗದರ್ಶನ ಮಾಡಬೇಕು. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು […]

Continue Reading