ಕೆಪಿಎಸ್ ಹೆಸರಿನಲ್ಲಿ ಕನ್ನಡ ಶಾಲೆ ಮುಚ್ಚುವ ಹುನ್ನಾರ: ವಿ.ಎನ್ ರಾಜಶೇಖರ

ಸುದ್ದಿ ಸಂಗ್ರಹ ಶಹಾಬಾದಕೆಪಿಎಸ್ ಮ್ಯಾಗ್ನೆಟ್ ಶಾಲಾ ಯೋಜನೆಯಡಿ ಕಡಿಮೆ ಮಕ್ಕಳ ಸಂಖ್ಯೆಯಿರುವ ಶಾಲೆಗಳನ್ನು ವಿಲೀನ ಮಾಡಿ ಸರಿಸುಮಾರು 40 ಸಾವಿರಕ್ಕೂ ಅಧಿಕ ಶಾಲೆಗಳನ್ನು ಮುಚ್ಚುವ ಹುನ್ನಾರ ಅಡಗಿದೆ. ಇಂತಹ ಜನವಿರೋಧಿ, ಶಿಕ್ಷಣ ವಿರೋಧಿ ನೀತಿ ಈ ಕೂಡಲೆ ಕೈಬಿಡಬೇಕು ಎಂದು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಜ್ಯ ಸಮಿತಿಯ ಉಪಾಧ್ಯಾಕ್ಷ ವಿ.ಎನ್ ರಾಜಶೇಖರ ಹೇಳಿದರು. ನಗರದ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ ಜನಪರ ಶಿಕ್ಷಣ ನೀತಿಗಾಗಿ ಜರುಗಿದ ಶೈಕ್ಷಣಿಕ ಸಮಾವೇಶದಲ್ಲಿ ಮುಖ್ಯ ಭಾಷಣಕಾರರಾಗಿ […]

Continue Reading

ಕನ್ನಡ ಸಾಹಿತ್ಯಕ್ಕೆ ಡಾ.ಯು.ಆರ್ ಅನಂತಮೂರ್ತಿ ಕೊಡುಗೆ ಅನನ್ಯ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ ಕವಿತೆ, ಕಥೆ, ಕಾದಂಬರಿ, ಸಾಹಿತ್ಯ, ವಿಮರ್ಶೆ, ನಾಟಕ ಹೀಗೆ ಹಲವು ವೈವಿಧ್ಯಮಯ ಪ್ರಕಾರದಲ್ಲಿ ತಮ್ಮದೆಯಾದ ಪಾಂಡಿತ್ಯ ಹೊಂದಿದ್ದ ಡಾ.ಯು.ಆರ್ ಅನಂತಮೂರ್ತಿ, ಕನ್ನಡ ಸಾಹಿತ್ಯ ಬೆಳವಣಿಗೆಗೆ ಅನನ್ಯವಾದ ಕೊಡುಗೆ ನೀಡಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಜರುಗಿದ ‘ಡಾ.ಯು.ಆರ್ ಅನಂತಮೂರ್ತಿಯವರ 93ನೇ ಜನ್ಮದಿನಾಚರಣೆ’ಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಕನ್ನಡ ಭಾಷೆ, ಸಾಹಿತ್ಯಕ್ಕೆ […]

Continue Reading

ಪತ್ರಿಕಾ ಭವನ ನಿರ್ಮಾಣಕ್ಕೆ ಅನುದಾನ: ಶಾಸಕ ಬಸವರಾಜ ಮತ್ತಿಮೂಡ

ಸುದ್ದಿ ಸಂಗ್ರಹ ಶಹಾಬಾದತಾಲೂಕು ಕೇಂದ್ರದಲ್ಲಿ ಪತ್ರಕರ್ತರ ಕಾರ್ಯ ಚಟುವಟಿಕೆಗೆ ಪತ್ತಿಕಾ ಭವನ ನಿರ್ಮಾಣಕ್ಕೆ ಅನುದಾನ ನೀಡುವದಲ್ಲದೆ, ನಗರ ಸಭೆಯಿಂದ ನಿವೇಶನ ನೀಡಿದ್ದಲ್ಲಿ, ಸರಕಾರದ ಮಾರ್ಗ ಸೂಚಿಯಂತೆ ನಿವೇಶನ ಖರೀದಿಯ ಅರ್ಧ ವೆಚ್ಚ ಭರಿಸಿ, ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡುವದಾಗಿ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಭರವಸೆ ನೀಡಿದರು. ನಗರದ ಪಾರ್ವತಿ ಕಲ್ಯಾಣ ಮಂಟಪದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶನಿವಾರ ನಡೆದ ನೂತನವಾಗಿ ಆಯ್ಕೆಯಾದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಹಾಗೂ […]

Continue Reading

ಮಾನವರೆಲ್ಲರು ಒಂದೆ, ಒಗ್ಗಟ್ಟಾಗಿರುವುದು ಅಗತ್ಯ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ   ಮಾನವರೆಲ್ಲರು ಒಂದೆಯಾಗಿದ್ದು, ಜಾತಿ, ಮತ, ಪ್ರದೇಶ, ಸಂಸ್ಕೃತಿ, ಪರಂಪರೆಯಿಂದ ಮೇಲು-ಕೀಳು ಸಲ್ಲದು. ಇವುಗಳು ಮಾನವನನ್ನು ಅಲ್ಪರನ್ನಾಗಿಸುತ್ತವೆ. ಮಾನವರೆಲ್ಲರು ಒಂದೆಯಾಗಿದ್ದು, ಒಗ್ಗಟ್ಟಿನಿಂದ ಜೀವನ‌ ಸಾಗಿಸಬೇಕು ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಮತಪಟ್ಟರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ಮುತ್ತಾ ಟ್ಯುಟೋರಿಯಲ್ಸ್ ‘ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ಅಂತಾರಾಷ್ಟ್ರೀಯ ಮಾನವ ಒಗ್ಗಟ್ಟು ದಿನಾಚರಣೆ”ಯಲ್ಲಿ ಮಾತನಾಡಿದ ಅವರು, ವೈವಿಧ್ಯತೆಯಲ್ಲಿ ಏಕತೆ  ಆಚರಿಸುವುದು, ಬಡತನ, ಅಸಮಾನತೆ ಮತ್ತು ಹವಾಮಾನ ಬದಲಾವಣೆಯಂತಹ ಜಾಗತಿಕ […]

Continue Reading

ಸಂತೋಷಕುಮಾರ ಇಂಗಿನಶೆಟ್ಟಿ ಅವರ ಜನ್ಮದಿನದ ಪ್ರಯುಕ್ತ ಅನ್ನ ಸಂತರ್ಪಣೆ ಮತ್ತು ಉಚಿತ ನೋಟ್ ಬುಕ್ ವಿತರಣೆ

ಸುದ್ದಿ ಸಂಗ್ರಹ ಶಹಾಬಾದ್ದಿ.ಸಂತೋಷ ಇಂಗಿನಶೆಟ್ಟಿ ಅವರು ಕನ್ನಡ ಸಾಹಿತ್ಯದ ಪ್ರೇರಕ, ಪೋಷಕ, ಸಾಮಾಜಿಕ ಸೇವೆ ಜೊತೆಗೆ ಕೊಡುಗೈ ದಾನಿಯಾಗಿದ್ದರು ಎಂದು ಕಾಡಾ ಅಧ್ಯಕ್ಷ ಡಾ.ಎಮ್.ಎ ರಶೀದ ಹೇಳಿದರು. ನಗರದ ರೈಲ್ವೆ ನಿಲ್ದಾಣದ ಬಳಿ ಸಂತೋಷಕುಮಾರ ಇಂಗಿನಶೆಟ್ಟಿ ಅಭಿಮಾನಿ ಬಳಗದಿಂದ ಹುಟ್ಟು ಹಬ್ಬದ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಬಳಗದ ಅಭಿಮಾನಿ ದಿಲೀಪ ನಾಯಕ ಶಹಾಬಾದ ಮಾತನಾಡಿ, ಇಂಗಿನಶೆಟ್ಟಿ. ಅವರ ಅಭಿಮಾನಿ ಬಳಗ ಸಾಮಾಜಿಕ ಕೆಲಸ ಮಾಡುತ್ತಿರುವುದು ಮಾದರಿಯಾಗಿದೆ. ಪ್ರತಿ ವರ್ಷ ಬಡ ರೋಗಿಗಳಿಗೆ ಹಣ್ಣು ವಿತರಣೆ, ಬಡ ಮಕ್ಕಳಿಗೆ […]

Continue Reading

ಆಹಾರ ಸಂಸ್ಕೃತಿಯ ಪ್ರತೀಕದ ಹಬ್ಬ ಎಳ್ಳು ಅಮಾವಾಸ್ಯೆ

ಸುದ್ದಿ ಸಂಗ್ರಹ ಕಲಬುರಗಿ ಎಳ್ಳು ಅಮವಾಸ್ಯೆ ಹಬ್ಬವು ರೈತರ ಹಬ್ಬವಾಗಿದೆ. ಉತ್ತರ ಕರ್ನಾಟಕದ ಪ್ರಮುಖ ಆಹಾರ ಬೆಳೆಯಾದ ಜೋಳ, ಭೂ ತಾಯಿಗೆ ಗೌರವ ಸಲ್ಲಿಸುವುದಾಗಿದೆ. ಎಲ್ಲಾ ಪೋಷಕಾಂಶಗಳುಳ್ಳ  ಆಹಾರವನ್ನು ಪರಸ್ಪರ ಎಲ್ಲರೊಂದಿಗೆ ಸಹಭೋಜನ ಮಾಡುವ ಆಹಾರ ಸಂಸ್ಕೃತಿಯ ಪ್ರತೀಕ ಇದಾಗಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ್ ಹೇಳಿದರು. ಸೇಡಂ ತಾಲೂಕಿನ ಕಾಚೂರ ಗ್ರಾಮದ ಪ್ರಗತಿಪರ ರೈತ ಶಿವಮೂರ್ತಿಯವರ ಹೊಲದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ ‘ಎಳ್ಳು ಅಮಾವಾಸ್ಯೆ ಹಾಗೂ ಶರಣ ಒಕ್ಕಲಿಗ […]

Continue Reading

ಮಾನವ ಬಂಡವಾಳ ನಿರ್ಮಾಣಕ್ಕಾಗಿ ವಲಸೆಗೆ ಪ್ರೋತ್ಸಾಹ ಅಗತ್ಯ

ಸುದ್ದಿ ಸಂಗ್ರಹ ಕಲಬುರಗಿ ನಿರುದ್ಯೋಗದ ಸಮಸ್ಯೆ ನಿವಾರಣೆಗೆ ಮತ್ತು ಮಾನವ ಬಂಡವಾಳ ನಿರ್ಮಾಣಕ್ಕೆ ವಲಸೆಗೆ ಪ್ರೋತ್ಸಾಹ ನೀಡುವುದು ಅಗತ್ಯವಾಗಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ್ ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಅಂತಾರಾಷ್ಟ್ರೀಯ ವಲಸೆ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ಜನಸಂಖ್ಯೆ ಹಂಚಿಕೆಯ ಪ್ರಮಾಣ ಗಮನಿಸಿದರೆ ಸಮ ಪ್ರಮಾಣದಲ್ಲಿ ಹಂಚಿಕೆಯಾಗಿಲ್ಲ. ಕೆಲವು ಪ್ರದೇಶಗಳಲ್ಲಿ ಅತಿ ಹೆಚ್ಚು […]

Continue Reading

ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ ಅಗತ್ಯ

ಸುದ್ದಿ ಸಂಗ್ರಹ ಕಲಬುರಗಿ ಅಲ್ಪಸಂಖ್ಯಾತರ ಸರ್ವತೋಮುಖ ಬೆಳವಣಿಗೆಗೆ ಸಂವಿಧಾನ, ಕಾನೂನು ಅವರಿಗೆ ಹಕ್ಕುಗಳನ್ನು ನೀಡಿದ್ದು, ಅವುಗಳ ಬಗ್ಗೆ ಜನಜಾಗೃತಿ ಮೂಡಿಸಿ, ಅವುಗಳಿಗೆ ತೊಂದರೆಯಾಗದಂತೆ ಸಂರಕ್ಷಣೆ ಮಾಡಿದರೆ, ಅಲ್ಪಸಂಖ್ಯಾತರ ರಕ್ಷಣೆ ಮತ್ತು ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಅಹಿಂದ ಜಿಲ್ಲಾ ಗೌರವ ಅಧ್ಯಕ್ಷ ಡಾ.ಸಾಜಿದ್ ಅಲಿ ರಂಜೊಳ್ವಿ ಅಭಿಪ್ರಾಯಪಟ್ಟರು. ನಗರದ ಹಾಗರಗಾ ರಸ್ತೆಯ ಎಂ.ಬಿ.ಆರ್‌ಸಿಎಂ ಟ್ರೇಡರ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಗುರುವಾರ ಜರುಗಿದ ‘ರಾಷ್ಟ್ರೀಯ ಅಲ್ಪಸಂಖ್ಯಾತರ ಹಕ್ಕುಗಳ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದರು. ಅಹಿಂದ ಜಿಲ್ಲಾಧ್ಯಕ್ಷ ಶರಣಪ್ಪ ಪರಿಗೇಡ್ […]

Continue Reading

ನಿವೃತ್ತ ನೌಕರರಿಗೆ ಪಿಂಚಣಿ ಅಗತ್ಯ   

ಸುದ್ದಿ ಸಂಗ್ರಹ ಕಲಬುರಗಿ ಪಿಂಚಣಿ ನೌಕರನ ಹಕ್ಕಾಗಿದೆ, ನೌಕರರು ನಿವೃತ್ತಿಯಾದ ನಂತರ ಬದುಕು ಸಾಗಿಸಲು ಪಿಂಚಣಿ ನೀಡುವುದು ಅವಶ್ಯಕ ಎಂದು ನಿವೃತ್ತ ಕೃಷಿ ಅಧಿಕಾರಿ, ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ ಹೇಳಿದರು.          ನಗರದ ಗೋವಾ ಹೋಟೆಲ್ ಎದುರುಗಡೆಯ ಸಕ್ಸಸ್ ಕಂಪ್ಯೂಟರ್ ತರಬೇತಿ ಸಂಸ್ಥೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ರಾಷ್ಟ್ರೀಯ ಪಿಂಚಣಿ‌ದಾರರ ದಿನಾಚರಣೆ” ಉದ್ಘಾಟಿಸಿ ಮಾತನಾಡಿದ ಅವರು, 2006ರ ಎ.1ರಿಂದ ನೇಮಕಗೊಂಡ ಸರ್ಕಾರಿ ನೌಕರರಿಗೂ ಕೂಡಾ ಹಳೆಯ ಮಾದರಿಯ […]

Continue Reading

ಯುವಕರು ಸೈನಿಕರಂತೆ ದೇಶ ಸೇವೆ ಮಾಡಬೇಕು: ಶಿವಶರಣಪ್ಪ ತಾವರಖೇಡ್

ಸುದ್ದಿ ಸಂಗ್ರಹ ಕಲಬುರಗಿ ಯುವಕರು ಸೈನಿಕರಂತೆ ದೇಶದ ರಕ್ಷಣೆ, ಒಳಿತಿಗಾಗಿ ಸೇವೆ ಸಲ್ಲಿಸುವುದು ಅಗತ್ಯ ಎಂದು ಮಾಜಿ ಯೋಧ ಶಿವಶರಣಪ್ಪ ಎಸ್ ತಾವರಖೇಡ್ ಯುವಕರಿಗೆ ಸಲಹೆ ನೀಡಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದ ಸಕ್ಸಸ್ ಕಂಪ್ಯೂಟರ ತರಬೇತಿ ಸಂಸ್ಥೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘55ನೇ ವಿಜಯ ದಿವಸ್‌ದಲ್ಲಿ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿ, ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮಗಿಷ್ಟವಾದ ಕೋರ್ಸ ಅಧ್ಯಯನ ಮಾಡಿ ನಂತರ ಕ್ಷೇತ್ರದಲ್ಲಿ ಕೆಲಸ ಮಾಡಿ. […]

Continue Reading