ದೇಶಕ್ಕೆ ಸರ್ದಾರ್ ವಲ್ಲಭಭಾಯಿ ಪಟೇಲರ ಕೊಡುಗೆ ಅಪಾರ

ಸುದ್ದಿ ಸಂಗ್ರಹ ಕಲಬುರಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಭಾರತದ ಮೊದಲ ಉಪಪ್ರಧಾನಿ ಮತ್ತು ಗೃಹಸಚಿವರಾಗಿ, ಸ್ವಾತಂತ್ರ‍್ಯದ ನಂತರ 562ಕ್ಕೂ ಹೆಚ್ಚು ರಾಜಸಂಸ್ಥಾನಗಳನ್ನು ಭಾರತದೊಂದಿಗೆ ವಿಲೀನಗೊಳಿಸಿ ರಾಷ್ಟ್ರದ ಏಕೀಕರಣಕ್ಕೆ ಕಾರಣರಾದರು. ಇದರಿಂದಾಗಿ ಅವರಿಗೆ ‘ಭಾರತದ ಉಕ್ಕಿನ ಮನುಷ್ಯ’ ಎಂಬ ಬಿರುದು ದೊರೆಯಿತು. ದೇಶಕ್ಕೆ ಅವರ ಕೊಡುಗೆ ಅಪಾರ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ನಗರದ ಆಳಂದ ಚೆಕ್ ಪೋಸ್ಟ್ ಸಮೀಪದ ಬಸವೇಶ್ವರ ಕಾನ್ವೆಂಟ್ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಜರುಗಿದ “ಸರ್ದಾರ್ […]

Continue Reading

ಸ್ವ-ಉದ್ಯೋಗದ ಮೂಲಕ ಬದುಕು ಕಟ್ಟಿಕೊಳ್ಳುವುದು ಧರ್ಮಸ್ಥಳ ಸಂಸ್ಥೆಯ ಉದ್ದೇಶ: ವಾಸುದೇವ ಚವ್ಹಾಣ್

ಸುದ್ದಿ ಸಂಗ್ರಹ ಶಹಾಬಾದಸ್ವ-ಉದ್ಯೋಗದ ಮೂಲಕ ತಮ್ಮ ಬದುಕನ್ನು ತಾವೆ ಕಟ್ಟಿಕೊಳ್ಳುವಂತೆ ಪ್ರೇರೇಪಣೆ ನೀಡುವುದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಉದ್ದೇಶವಾಗಿದೆ ಎಂದು ಧರ್ಮಸ್ಥಳ ಜನಜಾಗೃತಿ ವೇದಿಕೆ ಸದಸ್ಯ ವಾಸುದೇವ ಚವ್ಹಾಣ್ ಹೇಳಿದರು. ನಗರದ ಬಸವೇಶ್ವರ ವೃತ್ತದಲ್ಲಿ ಶನಿವಾರ ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಜ್ಞಾನ ವಿಕಾಸ ಯೋಜನೆಯಡಿ ಜ್ಞಾನ ವಿಕಾಸ ಕೇಂದ್ರದ ಮಹಿಳೆಯರಿಗೆ ಸ್ವಾವಲಂಬಿ ತರಬೇತಿ ಕ್ಷೇತ್ರದ ಬೀದರ್ ಪ್ರವಾಸ ಅಧ್ಯಯನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಹಿಳೆಯರಿಗೆ ವಿದ್ಯೆ, ಸಂಸ್ಕಾರ, ಆರೋಗ್ಯ, ಆಹಾರ ಸೇರಿದಂತೆ […]

Continue Reading

ಇಂಧನ ಸಂರಕ್ಷಣೆ ರಾಷ್ಟ್ರದ ಅಭಿವೃದ್ಧಿಗೆ ಪೂರಕ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ ಇಂಧನ ಕಡಿಮೆ ಬಳಸುವುದರಿಂದ ಹಣ ಉಳಿತಾಯ, ವ್ಯವಹಾರ ಹಾಗೂ ಕುಟುಂಬಗಳಿಗೆ ಆರ್ಥಿಕವಾಗಿ ಲಾಭದಾಯಕವಾಗಿದೆ. ದೇಶ ಸ್ವಾವಲಂಬನೆ ಸಾಧಿಸಲು ಮತ್ತು ಅಭಿವೃದ್ಧಿಗೆ ಇಂಧನ ಸಂರಕ್ಷಣೆ ಅಗತ್ಯವಾಗಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು.   ನಗರದ ಆಳಂದ ರಸ್ತೆಯ ಶಿವ ನಗರದ ಮಲ್ಲಿನಾಥ ಮಹಾರಾಜ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ರಾಷ್ಟ್ರೀಯ ಇಂಧನ ಸಂರಕ್ಷಣೆ ಸಪ್ತಾಹ ಹಾಗೂ ದಿನಾಚರಣೆ” ಉದ್ಘಾಟಿಸಿ ಮಾತನಾಡಿದ ಅವರು, ವಾಕಿಂಗ್ ಅಥವಾ ಸೈಕಲ್ ಬಳಸಿ, […]

Continue Reading

ಶಿಸ್ತುಬದ್ಧ ಜೀವನ ಶೈಲಿಯಿಂದ ಆರೋಗ್ಯವಾಗಿರಲು ಸಾಧ್ಯ: ಡಾ.ಅನುಪಮಾ ಕೇಶ್ವಾರ

ಸುದ್ದಿ ಸಂಗ್ರಹ ಕಲಬುರಗಿ ರಾಸಾಯನಿಯುಕ್ತ ಪಾನೀಯಗಳು, ಜಂಕ್ ಫುಡ್‌ಗಳ ಸೇವನೆ ಬೇಡ. ದೈಹಿಕ ವ್ಯಾಯಾಮ ಅಗತ್ಯ. ಸಮತೋಲಿತ ಆಹಾರ ಸೇವನೆ, ಯೋಗ, ಧ್ಯಾನ ಮಾಡುವುದು, ಧನಾತ್ಮಕ ಚಿಂತನೆ ಅಂತಹ ಶಿಸ್ತುಬದ್ಧ ಜೀವನಶೈಲಿ ಅಳವಡಿಸಿಕೊಂಡರೆ ಆರೋಗ್ಯವಾಗಿರಲು ಸಾಧ್ಯ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಅಂತಾರಾಷ್ಟ್ರೀಯ ಸಾರ್ವತ್ರಿಕ ಆರೋಗ್ಯ ಸಂರಕ್ಷಣಾ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅನಾರೋಗ್ಯಕರ […]

Continue Reading

ವಿಶ್ವದ ಶಾಂತಿಗಾಗಿ ತಟಸ್ಥ ನೀತಿ ಪಾಲನೆ ಅಗತ್ಯ: ಎಚ್.ಬಿ ಪಾಟೀಲ್

ಸುದ್ದಿ ಸಂಗ್ರಹ ಕಲಬುರಗಿ ಸಾರ್ವಭೌಮತ್ವ ರಕ್ಷಣೆ ತಟಸ್ಥತೆ ರಾಷ್ಟ್ರಗಳ ಸ್ವತಂತ್ರ ನೀತಿಗಳನ್ನು ಮತ್ತು ಸಾರ್ವಭೌಮತ್ವವನ್ನು ಎತ್ತಿ ತೋರಿಸುತ್ತದೆ. ವಿಶ್ವ ಶಾಂತಿಗಾಗಿ ತಟಸ್ಥ ನೀತಿಯ ಪಾಲನೆ ಅಗತ್ಯವಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ಅಂತಾರಾಷ್ಟ್ರೀಯ ತಟಸ್ಥ ದಿನಾಚರಣೆ”ಯಲ್ಲಿ ಮಾತನಾಡಿದ ಅವರು, ತಟಸ್ಥ ನೀತಿಯು ವಿಶ್ವ ಶಾಂತಿ, ಭದ್ರತೆ ಮತ್ತು ಸಹಕಾರವನ್ನು ಬಲಪಡಿಸುತ್ತದೆ. ದೇಶಗಳ […]

Continue Reading

ಜಾಗತಿಕ ಅಭಿವೃದ್ಧಿಗೆ ಯುನಿಸೆಫ್ ಕೊಡುಗೆ ಅನನ್ಯ: ಎಚ್.ಬಿ ಪಾಟೀಲ್

ಸುದ್ದಿ ಸಂಗ್ರಹ ಕಲಬುರಗಿ ಯುನಿಸೆಫ್ ವಿಶ್ವದಾದ್ಯಂತ ಮಕ್ಕಳ ಹಕ್ಕುಗಳನ್ನು ರಕ್ಷಿಸಲು, ಅವರ ಆರೋಗ್ಯ, ಶಿಕ್ಷಣ, ಸಮಾನತೆ ಮತ್ತು ಸುರಕ್ಷತೆಯನ್ನು ಖಚಿತಪಡಿಸಲು ಕಾರ್ಯನಿರ್ವಹಿಸುತ್ತದೆ. ಎರಡನೇ ಮಹಾಯುದ್ಧದ ನಂತರ ಆರಂಭವಾಗಿ, ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿನ ಮಕ್ಕಳು ಮತ್ತು ತಾಯಂದಿರಿಗೆ ತುರ್ತು ನೆರವು, ಶಿಕ್ಷಣ, ಆರೋಗ್ಯ ಸೇವೆಗಳು, ಪೌಷ್ಟಿಕಾಂಶ ಮತ್ತು ರಕ್ಷಣೆ ಒದಗಿಸುತ್ತದೆ. ಜಾಗತಿಕ ಅಭಿವೃದ್ಧಿಯಲ್ಲಿ ಯುನಿಸೆಫ್ ಕೊಡುಗೆ ಅನನ್ಯವಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು.    ನಗರದ ಶಹಾಬಜಾರದ ಮಹಾದೇವ ನಗರದಲ್ಲಿನ ಶಿವಾ ವಿದ್ಯಾ ಮಂದಿರ ಶಾಲೆಯಲ್ಲಿ ಬಸವೇಶ್ವರ ಸಮಾಜ […]

Continue Reading

ಉದ್ಯೋಗಾಕಾಂಕ್ಷಿ ಹೋರಾಟಗಾರರ ಏಕಾಏಕಿ ಬಂಧನಕ್ಕೆ ಎಐಡಿವೈಓ ಖಂಡನೆ

ಸುದ್ದಿ ಸಂಗ್ರಹ ಶಹಾಬಾದಧಾರವಾಡ ಉದ್ಯೋಗಾಕಾಂಕ್ಷಿಗಳ ಹೋರಾಟದ ಕರೆ ಹಿನ್ನೆಯಲ್ಲಿ ಬುಧವಾರ ಬೆಳಗ್ಗೆ ಏಕಾಏಕಿ ಬಂಧಿಸಿದ ಉದ್ಯೋಗಾಕಾಂಕ್ಷಿ ಹೋರಾಟ ಸಮಿತಿಯ ರಾಜ್ಯ ಸಂಚಾಲಕ ಸಿದ್ದಲಿಂಗ ಬಾಗೆವಾಡಿ, ಸಹ ಸಂಚಾಲಕ ಭವಾನಿಶಂಕರ್ ಎಸ್ ಗೌಡ, ಚನ್ನಬಸವ ಜಾನೇಕಲ್, ಎಐಡಿವೈಓ ರಾಜ್ಯ ಅಧ್ಯಕ್ಷ ಶರಣಪ್ಪ ಉದ್ಬಾಳ್, ಎಐಕೆಕೆಎಂಎಸ್ ರಾಜ್ಯ ಉಪಾಧ್ಯಕ್ಷ ಲಕ್ಷ್ಮಣ ಜಡಗಣ್ಣನವರ್, ಎಐಡಿವೈಓ ರಾಜ್ಯ ಉಪಾಧ್ಯಕ್ಷ ಜಗನ್ನಾಥ ಎಸ್.ಎಚ್, ಉದ್ಯೋಗಾಕಾಂಕ್ಷಿ ಪಾಲಾಕ್ಷ ಕೆ ಸೇರಿದಂತೆ ಅನೇಕರನ್ನು ಬಂಧಿಸಲಾಗಿದೆ. ಈ ಕೂಡಲೆ ಅವರನ್ನು ಬಿಡುಗಡೆ ಮಾಡಬೇಕು ಎಂದು ಎಐಡಿವೈಓ ಜಿಲ್ಲಾ ಉಪಾಧ್ಯಕ್ಷ ಸಿದ್ಧಚೌದ್ರಿ […]

Continue Reading

ವ್ಯಕ್ತಿಯ ಬೆಳವಣಿಗೆಗೆ ಮಾನವ ಹಕ್ಕುಗಳು ಅವಶ್ಯಕ: ಎಚ್.ಬಿ ಪಾಟೀಲ್

ಸುದ್ದಿ ಸಂಗ್ರಹ ಕಲಬುರಗಿ ಯಾವುದೆ ಒಬ್ಬ ವ್ಯಕ್ತಿಯು ಬದುಕಿ, ಬಾಳಬೇಕಾದರೆ ಆತನಿಗೆ ಜೀವಿಸುವ ಸ್ವಾತಂತ್ರ್ಯ, ಅಭಿವ್ಯಕ್ತಿ ಶಿಕ್ಷಣ, ರಕ್ಷಣೆ, ಸಮಾನತೆಯಂತಹ ಮಾನವ ಹಕ್ಕುಗಳು ದೊರೆಯಬೇಕು. ವ್ಯಕ್ತಿಗಳಲ್ಲಿ ಮಾನವೀಯತೆ ಉಳಿದು, ಬೆಳೆಯಲು ಮತ್ತು ವ್ಯಕ್ತಿಯು ಬೆಳವಣಿಗೆಯಾಗಬೇಕಾದರೆ ಮಾನವ ಹಕ್ಕುಗಳು ಅವಶ್ಯಕ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ‘ವಿಶ್ವ ಮಾನವ ಹಕ್ಕುಗಳ […]

Continue Reading

ಶಹಾಬಾದ: ಇಂದಿರಾ ಕ್ಯಾಂಟೀನ್ ಉದ್ಘಾಟನೆ

ಸುದ್ದಿ ಸಂಗ್ರಹ ಶಹಾಬಾದ ತಾಲೂಕಿನ ಜನಸಾಮಾನ್ಯರಿಗೆ ಕೂಲಿ ಕಾರ್ಮಿಕರಿಗೆ ಮತ್ತು ಆಸ್ಪತ್ರೆಯ ರೋಗಿಗಳಿಗೆ ಅನುಕೂಲವಾಗುವ ಸ್ಥಳದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಲಾಗಿದೆ, ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ನಗರಸಭೆ ಪೌರಾಯುಕ್ತ ಡಾ.ಕೆ ಗುರುಲಿಂಗಪ್ಪ ಹೇಳಿದರು. ನಗರದಲ್ಲಿ ಸೋಮವಾರ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡುತ್ತ ಅವರು, 2024-25ನೇ ಸಾಲಿನಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಲಾಗಿದೆ. ಪೌರಾಡಳಿತ ಇಲಾಖೆ ಬೆಂಗಳೂರುನಿಂದ ನೇರವಾಗಿ ಗುತ್ತಿ ಬಸವೇಶ್ವರ ಏಜೆನ್ಸಿಯವರು ನಿರ್ವಹಣೆ ಮಾಡಲಿದ್ದಾರೆ ಎಂದರು. ಕಾಡಾ ಅಧ್ಯಕ್ಷ ಡಾ.ಎಂ.ಎ ರಶೀದ್ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದರು. […]

Continue Reading

ಭ್ರಷ್ಟಾಚಾರ ಮುಕ್ತ ಭಾರತ ಸಾಮೂಹಿಕ ಜವಾಬ್ದಾರಿ: ಎಚ್.ಬಿ ಪಾಟೀಲ್

ಸುದ್ದಿ ಸಂಗ್ರಹ ಕಲಬುರಗಿ ಭ್ರಷ್ಟಾಚಾರ ಮುಕ್ತ ಭಾರತದ ನಿರ್ಮಾಣ ಸಾಮೂಹಿಕ ಜವಾಬ್ದಾರಿಯಾಗಿದೆ ಎಂದು ಉಪನ್ಯಾಸಕ, ಸಮಾಜ ಸೇವಕ ಎಚ್.ಬಿ ಪಾಟೀಲ್ ಮಾರ್ಮಿಕವಾಗಿ ಹೇಳಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದಲ್ಲಿನ ಸಕ್ಸಸ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಬೆಳಿಗ್ಗೆ ಏರ್ಪಡಿಸಿದ್ದ “ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನಾಚರಣೆ”ಯಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಪ್ರತಿಜ್ಞೆ ವಿಧಿ ಬೋಧಿಸಿ, ನಂತರ ಮಾತನಾಡಿದ ಅವರು, ನಮ್ಮ ದೇಶದ ಎಲ್ಲಾ ಕ್ಷೇತ್ರಗಳಿಗೆ ವ್ಯಾಪಿಸಿದ ಬೃಹತ್ ಪಿಡುಗಾದ ಭ್ರಷ್ಟಾಚಾರದ ಪರಿಣಾಮ […]

Continue Reading