ಶಹಾಬಾದ: ಸರ್ಕಾರಿ ಶಾಲೆ ಉಳಿಸಲು ಆಗ್ರಹಿಸಿ ಎಐಡಿಎಸ್ಓ ಪ್ರತಿಭಟನೆ
ಸುದ್ದಿ ಸಂಗ್ರಹ ಶಹಾಬಾದರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಯೋಜನೆ ಎಂಬ ವಂಚನೆಯ ಮುಖವಾಡದ ಅಡಿಯಲ್ಲಿ, ಸರ್ಕಾರವು ರಾಜ್ಯದಾದ್ಯಂತ 40 ಸಾವಿರಕ್ಕೂ ಹೆಚ್ಚು ಶಾಲೆಗಳನ್ನು ವಿಲೀನಗೊಳಿಸುತ್ತಿದೆ ಎಂದು ಎಐಡಿಎಸ್ಓ ಜಿಲ್ಲಾ ಕೌನ್ಸಿಲ್ ಅಧ್ಯಕ್ಷ ತುಳಜರಾಮ ಎನ್.ಕೆ ಹೇಳಿದರು. ನಗರದ ಬಸವೇಶ್ವರ ವೃತ್ತದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಅವರು, ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಯೋಜನೆ ಅಡಿಯಲ್ಲಿ ಶಹಾಬಾದ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತರನಳ್ಳಿ ಶಾಲೆಯನ್ನು ಮ್ಯಾಗ್ನೆಟ್ ಶಾಲೆಯೆಂದು ಗುರುತಿಸಲಾಗಿದೆ. ಸರಕಾರಿ […]
Continue Reading