ನ.29, 30ರಂದು 46ನೇ ಶರಣ ಕಮ್ಮಟ, ಅನುಭವ ಮಂಟಪ ಉತ್ಸವ
ಕಲಬುರಗಿ: ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಕಾಯಕಭೂಮಿ ಬಸವಕಲ್ಯಾಣದ ಅನುಭವ ಮಂಟಪ ಆವರಣದಲ್ಲಿ ನ.29 ಮತ್ತು 30ರಂದು ಎರಡು ದಿನಗಳ ಕಾಲ 46ನೇ ಶರಣ ಕಮ್ಮಟ ಮತ್ತು ಅನುಭವ ಮಂಟಪ ಉತ್ಸವ ಜರುಗಲಿದೆ ಎಂದು ನಿವೃತ್ತ ಉಪನ್ಯಾಸಕ ಷಣ್ಮುಖಯ್ಯ ಹಿರೇಮಠ ತಿಳಿಸಿದರು. ನಗರದ ಪ್ರಭುದೇವ ನಗರದ ನೀಲಕಂಠೇಶ್ವರ ಶಾಲೆಯ ಆವರಣದಲ್ಲಿ ಗುರುವಾರ ಸಂಜೆ ಜರುಗಿದ ಉತ್ಸವದ ಭಿತ್ತಿ ಪತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಚನ ಗಾಯನ, ಅನುಭವ ಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ, ಸಾಮೂಹಿಕ ಇಷ್ಟಲಿಂಗ ಪೂಜೆ […]
Continue Reading