ಉತ್ತಮ ಸಮಾಜ ನಿರ್ಮಾಣಕ್ಕೆ ಗುರು-ಹಿರಿಯರ ಮಾರ್ಗದರ್ಶನ ಅಗತ್ಯ: ಡಾ.ಸದಾನಂದ ಪೆರ್ಲ
ಸುದ್ದಿ ಸಂಗ್ರಹ ಕಲಬುರಗಿಹಿರಿಯ ನಾಗರಿಕರ ಅನುಭವ ಮತ್ತು ಆದರ್ಶಗಳು ಭವಿಷ್ಯದ ಬಾಳಿಗೆ ದಾರಿ ದೀಪವಾಗುತ್ತದೆ. ಉತ್ತಮ ಸಮಾಜ ನಿರ್ಮಾಣಕ್ಕೆ ಗುರು ಹಿರಿಯರ ಮಾರ್ಗ ದರ್ಶನ ಅಗತ್ಯ ಎಂದು ಆಕಾಶವಾಣಿಯ ನಿವೃತ್ತ ಕಾರ್ಯಕ್ರಮ ನಿರ್ವಾಹಕ ಡಾ.ಸದಾನಂದ ಪೆರ್ಲ ಹೇಳಿದರು. ನಗರದ ದನಗರ ಗಲ್ಲಿಯ ಕೋರಿ ಮಠದ ರೇವಣಸಿದ್ದೇಶ್ವರ ಪ್ರೌಢ ಶಾಲೆಯಲ್ಲಿ ಶುಕ್ರವಾರ ಜರುಗಿದ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ವಿಶ್ವ ಹಿರಿಯ ನಾಗರಿಕರ ದಿನಾಚರಣೆ” ಉದ್ಘಾಟಿಸಿ ಮಾತನಾಡಿದ ಅವರು, 1988ರಲ್ಲಿ ಅಮೆರಿಕದ ಅಧ್ಯಕ್ಷರಾದ ರೊನಾಲ್ಡ್ ರೇಗನ್ […]
Continue Reading