ಜಲ ಸಂರಕ್ಷಣೆ ರಾಷ್ಟ್ರೀಯ ಆಂದೋಲನ, ಪ್ರತ್ಯೇಕ ಪಠ್ಯವಾಗಲಿ: ಎಚ್.ಬಿ ಪಾಟೀಲ
ಸುದ್ದಿ ಸಂಗ್ರಹ ಕಲಬುರಗಿ ಜಲ ಸಂರಕ್ಷಣೆಯ ಕಾರ್ಯ ರಾಷ್ಟ್ರೀಯ ಆಂದೋಲನದ ರೂಪದಲ್ಲಿ ಜರುಗುವುದರ ಜೊತೆಗೆ ಪ್ರತ್ಯೇಕ ಪಠ್ಯವಾಗಬೇಕಾಗಿದೆ ಎಂದು ಉಪನ್ಯಾಸಕ, ಸಮಾಜ ಸೇವಕ ಎಚ್.ಬಿ ಪಾಟೀಲ ಮಾರ್ಮಿಕವಾಗಿ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ನ ರಿಪಬ್ಲಿಕ್ ಇಂಗ್ಲೀಷ್ ಸಂವಹನ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ಜಲ ದಿನಾಚರಣೆ’ಯಲ್ಲಿ ಜಲ ಸಂರಕ್ಷಣೆ ಜಾಗೃತಿಯ ಕರಪತ್ರ ವಿತರಿಸಿ, ಮಾತನಾಡಿದ ಅವರು, ಜಲ ಎಂಬುದು ಕೇವಲ ಎರಡು ಅಕ್ಷರದ ಶಬ್ದವಲ್ಲ, ಅದು […]
Continue Reading