ಉದ್ಯೋಗಾಕಾಂಕ್ಷಿ ಹೋರಾಟಗಾರರ ಏಕಾಏಕಿ ಬಂಧನಕ್ಕೆ ಎಐಡಿವೈಓ ಖಂಡನೆ
ಸುದ್ದಿ ಸಂಗ್ರಹ ಶಹಾಬಾದಧಾರವಾಡ ಉದ್ಯೋಗಾಕಾಂಕ್ಷಿಗಳ ಹೋರಾಟದ ಕರೆ ಹಿನ್ನೆಯಲ್ಲಿ ಬುಧವಾರ ಬೆಳಗ್ಗೆ ಏಕಾಏಕಿ ಬಂಧಿಸಿದ ಉದ್ಯೋಗಾಕಾಂಕ್ಷಿ ಹೋರಾಟ ಸಮಿತಿಯ ರಾಜ್ಯ ಸಂಚಾಲಕ ಸಿದ್ದಲಿಂಗ ಬಾಗೆವಾಡಿ, ಸಹ ಸಂಚಾಲಕ ಭವಾನಿಶಂಕರ್ ಎಸ್ ಗೌಡ, ಚನ್ನಬಸವ ಜಾನೇಕಲ್, ಎಐಡಿವೈಓ ರಾಜ್ಯ ಅಧ್ಯಕ್ಷ ಶರಣಪ್ಪ ಉದ್ಬಾಳ್, ಎಐಕೆಕೆಎಂಎಸ್ ರಾಜ್ಯ ಉಪಾಧ್ಯಕ್ಷ ಲಕ್ಷ್ಮಣ ಜಡಗಣ್ಣನವರ್, ಎಐಡಿವೈಓ ರಾಜ್ಯ ಉಪಾಧ್ಯಕ್ಷ ಜಗನ್ನಾಥ ಎಸ್.ಎಚ್, ಉದ್ಯೋಗಾಕಾಂಕ್ಷಿ ಪಾಲಾಕ್ಷ ಕೆ ಸೇರಿದಂತೆ ಅನೇಕರನ್ನು ಬಂಧಿಸಲಾಗಿದೆ. ಈ ಕೂಡಲೆ ಅವರನ್ನು ಬಿಡುಗಡೆ ಮಾಡಬೇಕು ಎಂದು ಎಐಡಿವೈಓ ಜಿಲ್ಲಾ ಉಪಾಧ್ಯಕ್ಷ ಸಿದ್ಧಚೌದ್ರಿ […]
Continue Reading