ರಾಷ್ಟ್ರಕೂಟರ ಹೆಸರಿನಲ್ಲಿ ಪ್ರಾಧಿಕಾರ ಸ್ಥಾಪಿಸಿ: ಮಹಿಪಾಲರೆಡ್ಡಿ

ಸುದ್ದಿ ಸಂಗ್ರಹ ಕಲಬುರಗಿಕನ್ನಡದ ಮೊದಲ ಲಾಕ್ಷಣಿಕ ಗ್ರಂಥ ‘ಕವಿರಾಜಮಾರ್ಗ’ ಕೊಟ್ಟು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಮಾರ್ಗ ನೀಡಿದ ಕನ್ನಡದ ಪ್ರಖ್ಯಾತ ದೊರೆ ನೃಪತುಂಗ ಅಮೋಘವರ್ಷ ಆಡಳಿತದ ‘ರಾಷ್ಟ್ರಕೂಟ’ ಹೆಸರಿನಲ್ಲಿ ಪ್ರಾಧಿಕಾರ ಅಥವಾ ಪ್ರತಿಷ್ಠಾನ ಸ್ಥಾಪಿಸುವಂತೆ ಹಿರಿಯ ಸಾಹಿತಿ, ಪತ್ರಕರ್ತ, ನಟ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ್ ಸೇಡಂ ಸರಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರಿಗೆ ಪತ್ರ ಬರೆದಿರುವ ಅವರು, ರಾಷ್ಟ್ರಕೂಟ […]

Continue Reading

ರಸ್ತೆ ಸಂಚಾರ ನಿಯಮಗಳು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು: ಡಿವೈಎಸ್ಪಿ ಪಾಟೀಲ

ಸುದ್ದಿ ಸಂಗ್ರಹ ಶಹಾಬಾದಅಪಘಾತ ತಡೆಯಲು ರಸ್ತೆ ನಿಯಮಗಳು ಎಲ್ಲರು ಪಾಲಿಸಬೇಕು ಮತ್ತು ವಾಹನ ಚಲಾಯಿಸುವ ಪ್ರತಿಯೊಬ್ಬರು ಚಾಲನಾ ಪರವಾನಗಿ, ವಿಮಾ ಪಾಲಿಸಿ, ನೊಂದಣಿ ಪತ್ರ, ವಾಯು ಮಾಲಿನ್ಯ ಪ್ರಮಾಣ ಪತ್ರ ಕಡ್ಡಾಯವಾಗಿ ಹೊಂದಿರಬೇಕು ಎಂದು ಡಿವೈಎಸ್ಪಿ ಶಂಕರಗೌಡ ಪಾಟೀಲ ಹೇಳಿದರು. ನಗರ ಪೊಲೀಸ ಠಾಣೆ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡ್ರೈವಿಂಗ್ ಮಾಡುವಾಗ ಚಾಲಕರು ಮೊಬೈಲ್ ಫೋನ್ ಬಳಸುವುದು ಅನಾಹುತಕ್ಕೆ ಕಾರಣವಾಗಬಹುದು. ವಾಹನ ಡ್ಯಾಮೇಜಾದರೆ ಮತ್ತು ಚಾಲಕ ಗಾಯಗೊಂಡರೆ ಇನ್ಸೂರೆನ್ಸ್ […]

Continue Reading

ವಿದ್ಯಾರ್ಥಿ ದಿಸೆಯಿಂದಲೆ ನ್ಯೂಸ್ ಪೇಪರ್ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ ರಾಜಕೀಯ, ಆಧ್ಯಾತ್ಮಿಕತೆ, ಶಿಕ್ಷಣ, ಕೃಷಿ, ಮಾನವೀಯ ಮೌಲ್ಯಗಳು, ಕ್ರೀಡೆ, ಸಾಮಾಜಿಕ ಸಮಸ್ಯೆಗಳು ಮತ್ತು ಅವುಗಳಿಗೆ ಪರಿಹಾರಗಳನ್ನು, ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ, ಮನೋರಂಜನೆ ಸೇರಿದಂತೆ ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣಕ್ಕೆ ಅಗತ್ಯವಾದ ಎಲ್ಲಾ ವಿಷಯಗಳ ಜ್ಞಾನದ ಆಗರವಾದ ನ್ಯೂಸ್ ಪೇಪರ್‌ಗಳನ್ನು ವಿದ್ಯಾರ್ಥಿ ದಿಸೆಯಿಂದಲೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಮಾಧ್ಯಮಗಳು ಪ್ರಜಾಪ್ರಭುತ್ವದ ನಾಲ್ಕನೇ ರಂಗವಾಗಿ ಸೇವೆ ಮಾಡುತ್ತಿವೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿನ ಸಕ್ಸಸ್ ಕಂಪ್ಯೂಟರ ತರಬೇತಿ […]

Continue Reading

ಅಪಘಾತ: ಕಲ್ಯಾಣ ಕರ್ನಾಟಕ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಶರಣಪ್ಪ ಸೈದಾಪುರ ಸಾವು

ಸುದ್ದಿ ಸಂಗ್ರಹ ಕಲಬುರಗಿ ನಗರದ ಹೊಸ ಆರ್’ಟಿಒ ಕಚೇರಿ ಬಳಿ ಬೈಕ್ ಸ್ಕಿಡ್ ಆಗಿ ತಲೆಗೆ ಗಾಯ ಮಾಡಿಕೊಂಡಿದ್ದ ಕಲ್ಯಾಣ ಕರ್ನಾಟಕ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಶರಣಪ್ಪ ಸೈದಾಪುರ (49) ಚಿಕಿತ್ಸೆಗೆ ಸ್ಪಂದಿಸಿದೇ ಇಂದು ನಿಧನರಾದರು. ಅಪಘಾತ ನಡೆದ ಬಳಿಕ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೈದರಾಬಾದ್‌ ಆಸ್ಪತ್ರೆಗೆ ಸೇರಿಸಲಾಗಿತ್ತು. ಶುಕ್ರವಾರ ಬೆಳಗಿನ ಜಾವ ನಿಧನರಾದರು. ವಿದ್ಯಾರ್ಥಿ ಚಳವಳಿಯಲ್ಲಿ ಭಾಗವಹಿಸಿದ್ದ ಶರಣಪ್ಪ ಸೈದಾಪುರ ಅವರು ನಂತರ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷರಾಗಿ ಅಧ್ಯಾಪಕರ […]

Continue Reading

ವಿದ್ಯಾರ್ಥಿ ದಿಸೆಯಿಂದಲೇ ನ್ಯೂಸ್ ಪೇಪರ್ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ‌ ರಾಜಕೀಯ, ಆಧ್ಯಾತ್ಮಿಕ, ಶೈಕ್ಷಣಿಕ, ಕೃಷಿ, ಮಾನವೀಯ ಮೌಲ್ಯಗಳು, ಕ್ರೀಡೆ, ಸಾಮಾಜಿಕ ಸಮಸ್ಯೆಗಳು ಮತ್ತು ಅವುಗಳಿಗೆ ಪರಿಹಾರಗಳನ್ನು, ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ, ಮನೋರಂಜನೆ ಸೇರಿದಂತೆ ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣಕ್ಕೆ ಅಗತ್ಯವಾದ ಎಲ್ಲಾ ವಿಷಯಗಳ ಜ್ಞಾನದ ಆಗರವಾದ ನ್ಯೂಸ್ ಪೇಪರ್‌ಗಳನ್ನು ವಿದ್ಯಾರ್ಥಿ ದಿಸೆಯಿಂದಲೇ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಮಾಧ್ಯಮಗಳು ಪ್ರಜಾಪ್ರಭುತ್ವದ ನಾಲ್ಕನೇ ರಂಗವಾಗಿ ಸೇವೆ ಮಾಡುತ್ತಿವೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿನ ಸಕ್ಸಸ್ ಕಂಪ್ಯೂಟರ ತರಬೇತಿ […]

Continue Reading

ಐತಿಹಾಸಿಕ, ಪುರಾತನ ಸ್ಥಂಭ ರಾಮಲಿಂಗೇಶ್ವರ ದೇವಾಲಯ ಅಭಿವೃದ್ಧಿಗೊಳಿಸಿ

ಸುದ್ದಿ ಸಂಗ್ರಹ ಕಲಬುರಗಿ ಐತಿಹಾಸಿಕ, ಅಪರೂಪದ ವಾಸ್ತುಶಿಲ್ಪ ಹೊಂದಿರುವ, ಸುಮಾರು 1,400 ವರ್ಷಗಳ ಪ್ರಾಚೀನ ಕಾಲದ ‘ಕಲಬುರಗಿ ಗ್ರಾಮ ದೇವತೆ’ ಎಂದು ನಂಬಲ್ಪಟ್ಟ ಶಹಾಬಜಾರ ನಾಕಾ ಸಮೀಪದ ಸ್ಥಂಭ ರಾಮಲಿಂಗೇಶ್ವರ ದೇವಾಲಯ ಹಾಗೂ ಆವರಣದ ಸ್ಥಳ ಅಭಿವೃದ್ಧಿಗೊಳಿಸಿ, ಅದರ ಬಗ್ಗೆ ವ್ಯಾಪಕ ಪ್ರಚಾರವಾಗುವ ಕೆಲಸ ಜರುಗಬೇಕಾಗಿದೆ ಎಂದು ದೇವಸ್ಥಾನದ ಪೂಜ್ಯ ನಾಗೇಶ ಮಹಾರಾಜ ಸ್ವಾಮಿಜಿ ಹೇಳಿದರು. ನಗರದ ಆಳಂದ ರಸ್ತೆಯ ಶಹಾಬಜಾರ ನಾಕಾ ಸಮೀಪದ ಸ್ಥಂಭ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ […]

Continue Reading

ಮಹಾತ್ಮರ ಸಂದೇಶ ಸಮಾಜಕ್ಕೆ ದಾರಿದೀಪ: ಗಾರಂಪಳ್ಳಿ

ಸುದ್ದಿ ಸಂಗ್ರಹ ಕಲಬುರಗಿ ಮಹಾತ್ಮರ ಸಂದೇಶ ಸಮಾಜಕ್ಕೆ ದಾರಿದೀಪವಾಗಿವೆ ಎಂದು ಸಮಾಜ ಸೇವಕ ಚನ್ನಬಸಪ್ಪ ಗಾರಂಪಳ್ಳಿ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದಲ್ಲಿನ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಏರ್ಪಡಿಸಿದ್ದ ‘ಸವಿತಾ ಮಹರ್ಷಿಯವರ ಜಯಂತಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ಅನೇಕ ಮಹನೀಯರು ತಮ್ಮದೆಯಾದ ಕೊಡುಗೆ ನೀಡಿ, ದೇಶದ ಸಂಸ್ಕೃತಿ, ಪರಂಪರೆ ಹೆಚ್ಚಿಸಿದ್ದಾರೆ. ಯಾವುದೆ ಜಾತಿ, ಧರ್ಮ, ಜಯಂತಿಗೆ ಮಾತ್ರ ಸೀಮಿತವಾಗದೆ, ಅವರು ನೀಡಿರುವ ತತ್ವ, ಸಂದೇಶ ಜೀವನದಲ್ಲಿ ಅಳವಡಿಸಿಕೊಳ್ಳಬೇಕು […]

Continue Reading

ಕಡ್ಡಾಯ ಮತದಾನದಿಂದ ಪ್ರಜಾಪ್ರಭುತ್ವ ಸದೃಢ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ ದೇಶದ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಪ್ರಮುಖ. ಮತದಾನ ಪ್ರಜಾಪ್ರಭುತ್ವ ವ್ಯವಸ್ಥೆಯ ಜೀವಾಳವಾಗಿದ್ದು, ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕು. ಯಾವುದೆ ಆಸೆ-ಆಕಾಂಕ್ಷೆಗಳಿಗೆ ಒಳಗಾಗದೆ ಸೂಕ್ತ ವ್ಯಕ್ತಿಗೆ ಮತದಾನ ಮಾಡಿ, ಚುನಾಯಿಸಿದರೆ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆ ಯಶಸ್ವಿಯಾಗಲು ಸಾಧ್ಯ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದಲ್ಲಿ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಏರ್ಪಡಿಸಿದ್ದ ‘16ನೇ ರಾಷ್ಟ್ರೀಯ ಮತದಾರರ ದಿನಾಚರಣೆ’ಯಲ್ಲಿ ಪ್ರತಿಜ್ಞೆ […]

Continue Reading

ಶಹಾಬಾದನಲ್ಲಿ ಅಯ್ಯಪ್ಪ ಸ್ವಾಮಿಯ ಮಹಾಪಡಿ ಪೂಜೆ, ಕುಂಕುಮಾರ್ಚನೆ

ಸುದ್ದಿ ಸಂಗ್ರಹ ಶಹಾಬಾದ್ನಗರದ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಅಯ್ಯಪ್ಪ ಸ್ವಾಮಿ ಸನ್ನಿಧಿಯ ವತಿಯಿಂದ ಧರ್ಮಶಾಸ್ತ್ರ ಅಯ್ಯಪ್ಪ ಸ್ವಾಮಿಯ ವಿಶೇಷ ಪೂಜೆ, ಮಹಾಪಡಿಪೂಜೆ ಮತ್ತು ಕುಂಕುಮಾರ್ಚನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಕರ ಸಂಕ್ರಾಂತಿ ನಂತರದ ಪುಣ್ಯಕಾಲದಲ್ಲಿ ನಡೆಯುವ ಪಡಿಪೂಜೆಯು ಅತ್ಯಂತ ಪವಿತ್ರವಾಗಿದ್ದು, ಹದಿನೆಂಟು ಮೆಟ್ಟಿಲುಗಳಿಗೆ ವಿಶೇಷವಾದ ಹೂವಿನ ಅಲಂಕಾರ ಮತ್ತು ದೀಪಾರಾಧನೆಯೊಂದಿಗೆ ಶಾಸ್ತ್ರೋಕ್ತವಾಗಿ ನೆರವೇರಲಿದೆ. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆಯಿಂದಲೆ ಗಣಪತಿ ಪೂಜೆ, ಅಭಿಷೇಕ ಮತ್ತು ಭಕ್ತಾದಿಗಳಿಂದ ಸಾಮೂಹಿಕ ಕುಂಕುಮಾರ್ಚನೆ ಜರುಗಲಿದೆ. ಮಹಾಪಡಿ ಪೂಜೆಯಲ್ಲಿ ಭಜನಾ ಮಂಡಳಿಗಳಿಂದ ಭಜನೆ, ನಂತರ ಮಹಾಪ್ರಸಾದ […]

Continue Reading

ಚೌಡಯ್ಯನವರ ಜಯಂತಿ, ಡಾ.ಶಿವಕುಮಾರ ಶ್ರೀಗಳ ಸ್ಮರಣೋತ್ಸವ

ಸುದ್ದಿ ಸಂಗ್ರಹ ಕಲಬುರಗಿನಗರದ ಡಬರಾಬಾದ್ ಕ್ರಾಸ್ ಸಮೀಪದ ಪ್ರಭುದೇವ ನಗರದಲ್ಲಿನ ನೀಲಕಂಠೇಶ್ವರ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ನಿಜಶರಣ ಅಂಬಿಗರ ಚೌಡಯ್ಯನವರ 906ನೇ ಜಯಂತಿ ಮತ್ತು ಸಿದ್ದಗಂಗಾ ಮಠದ ಪರಮಪೂಜ್ಯ ಡಾ.ಶಿವಕುಮಾರ ಮಹಾಸ್ವಾಮಿಜಿಯ 7ನೇ ಲಿಂಗೈಕ್ಯ ಸಂಸ್ಮರಣೋತ್ಸವ ‘ದಾಸೋಹ ದಿನಾಚರಣೆ’ ಜರುಗಿತು. ಉಭಯ ಮಹನೀಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಉಪನ್ಯಾಸಕ ಎಚ್.ಬಿ ಪಾಟೀಲ್, ಶರಣ ಚಿಂತಕ ಡಾ.ರಾಜಶೇಖರ ಪಾಟೀಲ್, ಸಂಸ್ಥೆಯ ಅಧ್ಯಕ್ಷ ಷಣ್ಮುಖಯ್ಯ ಹಿರೇಮಠ, ಅಂಬಿಗರ ಚೌಡಯ್ಯ ಮತ್ತು ಡಾ.ಶಿವಕುಮಾರ ಶ್ರೀಗಳ ಬಹುಮುಖ […]

Continue Reading