ಅಭಿವೃದ್ಧಿ, ನಿರ್ಮಾಣ ಕ್ಷೇತ್ರಕ್ಕೆ ವಾಸ್ತುಶಿಲ್ಪಿಗಳ ಕೊಡುಗೆ ಅಪಾರ

ಕಲಬುರಗಿ: ಯೋಜನೆಯುತ ಕಾರ್ಯದಿಂದ ಯಶಸ್ಸು ಸಾಧ್ಯವಿದೆ. ಸೂಕ್ತ ವಿನ್ಯಾಸ, ಯೋಜನೆ ಮತ್ತು ಮೇಲ್ವಿಚಾರಣೆಯ ಕಾರ್ಯ ಮಾಡುವ ಮೂಲಕ ಯಾವುದೆ ರೀತಿಯ ಕಟ್ಟಡ, ನಿರ್ಮಾಣ ಕಾರ್ಯಗಳನ್ನು ಮಾಡುವ ವಾಸ್ತುಶಿಲ್ಪಿಗಳ ಕಾರ್ಯ ಪ್ರಮುಖವಾಗಿದೆ. ಇಂದು ನಾವು ಕಾಣುವ ಅದ್ಭುತವಾದ ಕಟ್ಟಡಗಳ ಹಿಂದೆ ಅವರ ಶ್ರಮ ಮರೆಯುವಂತಿಲ್ಲ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ನಗರದ ಆಳಂದ ರಸ್ತೆಯ ಶಿವ ನಗರದ ಜ್ಞಾನ ಚಿಗುರು ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಬೆಳಿಗ್ಗೆ ಜರುಗಿದ ‘ವಿಶ್ವ ಆರ್ಕಿಟೆಕ್ಟ್ ದಿನಾಚರಣೆ’ […]

Continue Reading

ನಿರಂತರ ಅಧ್ಯಯನ, ಕಠಿಣ ಪರಿಶ್ರಮದಿಂದ ಸಾಧಕರಾಗಲು ಸಾಧ್ಯ

ಕಲಬುರಗಿ: ಸಾಧನೆಗೆ ಬಡತನ, ಸಿರಿತನ ಅಡ್ಡಿಯಾಗದು. ನಿರಂತರ ಅಧ್ಯಯನ, ಕಠಿಣ ಪರಿಶ್ರಮದಿಂದ ಪ್ರತಿಯೊಬ್ಬರು ಸಾಧಕರಾಗಬಹುದು ಎಂದು ಸಂಶೋಧಕ ಸಾಹಿತಿ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ನಗರದ ಹೊಸ ಜೇವರ್ಗಿ ರಸ್ತೆಯ ಗೆಟ್ಸ ವಿಜ್ಞಾನ ಮತ್ತು ವಾಣಿಜ್ಯ ಮಹಾ ವಿದ್ಯಾಲಯದಲ್ಲಿ ಬಸವೇಶ್ವರ ಸೇವಾ ಬಳಗ ಆಯೋಜಿಸಿದ್ದ ವ್ಯಕ್ತಿತ್ವ ವಿಕಸನ ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಅವರು, ಸಕರಾತ್ಮಕ ಗುಣಗಳಿಂದ ಆದರ್ಶ ವ್ಯಕ್ತಿಯಾಗಲು ಸಾಧ್ಯ, ಸೋಮಾರಿತನ, ಆಲಸ್ಯ, ದುರವ್ಯಸನಗಳೇ ನಮ್ಮ ವೈರಿಗಳಾಗಿವೆ, ಜಗತ್ತಿನ ಸಾಧಕರ ಜೀವನ ಚರಿತ್ರೆ […]

Continue Reading

ನಾಡಿಗೆ ಹುಯಿಲಗೋಳ್ ನಾರಾಯಣರಾಯರ ಕೊಡುಗೆ ಅಪಾರ

ಕಲಬುರಗಿ: ಹುಯಿಲಗೋಳ್ ನಾರಾಯಣರಾಯರು ಆಧುನಿಕ ಕನ್ನಡ ಸಾಹಿತ್ಯದ ನಾಟಕಕಾರ ಮತ್ತು ಸ್ವಾತಂತ್ರ್ಯ ಹೋರಾಟಗಾರ. ರಾಜ್ಯದ ಉದಯಕ್ಕೆ ಸ್ಪೂರ್ತಿ ನೀಡಿದ  “ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡ” ಅಂದಿನ ರಾಜ್ಯ ಗೀತೆಯನ್ನು ರಚಿಸಿದ ಪ್ರಸಿದ್ಧ ಕವಿಯಾಗಿದ್ದಾರೆ. ನಾಡಿಗೆ ಅವರು ನೀಡಿದ ಕೊಡುಗೆ ಅಪಾರ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ನಗರದ ಆಳಂದ ರಸ್ತೆಯ ಜೆ‌.ಆರ್ ನಗರದ ಖಾದ್ರಿ ಚೌಕ್ ನ ಸಕ್ಸಸ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸ‌ಮಾಜ ಸೇವಾ ಬಳಗದ ವತಿಯಿಂದ ಜರುಗಿದ ಹುಯಿಲಗೋಳ ನಾರಾಯಣರಾಯರ್ 140ನೇ […]

Continue Reading

ಅಳಿವಿನಂಚಿನ ವನ್ಯಜೀವಿಗಳ ಉಳಿಸುವ ಕಾರ್ಯವಾಗಲಿ

ಕಲಬುರಗಿ: ಮಾನವ ತನ್ನ ಸ್ವಾರ್ಥಕ್ಕಾಗಿ ಅರಣ್ಯವನ್ನು ನಾಶಮಾಡಿ ಅಲ್ಲಿನ ಅನೇಕ ವನ್ಯಜೀವಿಗಳನ್ನು ಬೇಟೆಯಾಡಿ ನಾಶಮಾಡುತ್ತಿದ್ದಾನೆ. ಇದರಿಂದ ಕೆಲವು ಸಂತತಿ ನಾಶಹೊಂದಿದ್ದು, ಮತ್ತೆ ಕೆಲವು ಅಳಿವಿನಂಚಿನಲ್ಲಿವೆ. ಅರಣ್ಯ ಸಂಪತ್ತು, ಪ್ರಾಣಿ ಸಂಕುಲದ ರಕ್ಷಣೆ ಅಗತ್ಯವಾಗಿದೆ ಎಂದು ವಲಯ ಅರಣ್ಯ ಅಧಿಕಾರಿ ನಾಗೇಶ್ ಹೇಳಿದರು. ನಗರದ ಪಬ್ಲಿಕ್ ಸಾರ್ವಜನಿಕ ಉದ್ಯಾನವನದಲ್ಲಿರುವ ಕಿರು ಮೃಗಾಲಯದಲ್ಲಿ ಅರಣ್ಯ ಇಲಾಖೆ, ಕಿರು ಮೃಗಾಲಯ ಮತ್ತು ಮಕ್ಕಳ ಉದ್ಯಾನವನ ಮತ್ತು ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಜರುಗಿದ ‘71ನೇ ವಿಶ್ವ ವನ್ಯಜೀವಿ ಸಪ್ತಾಹ’ […]

Continue Reading

ಕಲಬುರಗಿ: ಹೂಡಿಕೆ ನೆಪದಲ್ಲಿ 11 ಲಕ್ಷ ವಂಚನೆ

ಕಲಬುರಗಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ, ದೊಡ್ಡ ಪ್ರಮಾಣದ ಲಾಭ ಗಳಿಸಬಹುದು ಎಂಬುದಾಗಿ ಪ್ರೇರೇಪಿಸಿದ ಸೈಬರ್‌ ವಂಚಕರು, ಬ್ಯಾಂಕ್‌ ಅಧಿಕಾರಿಯೊಬ್ಬರಿಗೆ 11 ಲಕ್ಷ ವಂಚಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದತ್ತ ನಗರದ ನಿವಾಸಿ ಪಿಎನ್‌ಬಿ ಬ್ಯಾಂಕ್‌ ಅಸಿಸ್ಟಂಟ್ ಮ್ಯಾನೇಜರ್‌ ರಾಮಾಂಜನಯ್ಯ ವೆಂಕೋಬಾ ಹಣ ಕಳೆದುಕೊಂಡವರು. ಜಿತೇಂದ್ರ ಬಹಾದ್ದೂರ, ಸಾಯಿ ಮರಾಠ ಮತ್ತು ಇತರರು ಸೇರಿಕೊಂಡು ‘ಇನ್ವೆಸ್ಟ್‌ ಸ್ಟ್ಯಾಟರ್ಜಿಸ್‌ 22’ ಹೆಸರಿನ ವಾಟ್ಸ್‌ಆಪ್‌ ಗ್ರೂಪ್‌ನಲ್ಲಿ ಷೇರು ಪೇಟೆಯಲ್ಲಿ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ಗಳಿಸುವಂತ ಮೆಸೇಜ್‌ಗಳು, […]

Continue Reading

ದುಷ್ಟತೆಯ ನಾಶ, ಶಿಷ್ಟತೆಯ ರಕ್ಷಣೆಯ ಸಂಕೇತ ವಿಜಯದಶಮಿ: ಮಹಾದೇವಯ್ಯ ಕರದಳ್ಳಿ

ಕಲಬುರಗಿ: ಮನುಷ್ಯನಲ್ಲಿ ಅಡಗಿರುವ ದ್ವೇಷ, ಅಸೂಯೆ, ಸ್ವಾರ್ಥತೆ, ಕೆಟ್ಟ ಆಲೋಚನೆಯಂಥಹ ಮುಂತಾದ ದುಷ್ಟ ಶಕ್ತಿಯ ಗುಣಗಳನ್ನು ನಾಶಪಡಿಸಿ, ಪರಸ್ಪರ ಪ್ರೀತಿ, ಸಹಬಾಳ್ವೆ, ಸಹಕಾರ, ಪರೋಪಕಾರದಂಥಹ ಶಿಷ್ಟತೆಯ ಗುಣಗಳು ಮೈಗೂಡಿಕೊಂಡು ಜೀವನ ಸಾಗಿಸಬೇಕೆಂಬ ಮೇರು ಸಂದೇಶ ವಿಜಯದಶಮಿ ಹೊಂದಿದೆ ಎಂದು ಚಿಂತಕ ಮಹಾದೇವಯ್ಯ ಕರದಳ್ಳಿ ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ಶೆಟ್ಟಿ ಕಾಂಪೆಕ್ಸ್ ಎದುರುಗಡೆಯ ಶಾರದಾ ವಿವೇಕ ಮಹಿಳಾ ಪದವಿ ಕಾಲೇಜ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಏರ್ಪಡಿಸಲಾಗಿದ್ದ ‘ನಾಡಹಬ್ಬ ದಸರಾ ಸಂದೇಶ’ ವಿಶೇಷ ಉಪನ್ಯಾಸ […]

Continue Reading

ಭಾಷಾಂತರದಿಂದ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆ ಸಾಧ್ಯ: ಎಚ್.ಬಿ ಪಾಟೀಲ

ಕಲಬುರಗಿ: ಕೆಲವೇ ಭಾಷೆಗಳು ಎಲ್ಲೆಡೆ ಬಳಕೆ ಮಾಡಿದರೆ ಜನಸಾಮಾನ್ಯರಿಗೆ ಅರ್ಥವಾಗುವುದಿಲ್ಲ. ಅವುಗಳನ್ನು ಮಾತೃಭಾಷೆಗೆ ಪರಿವರ್ತಿಸುವುದು ಅಗತ್ಯ. ಇದರಿಂದ ಮಾತೃಭಾಷೆ, ಸಾಹಿತ್ಯ ಬೆಳವಣಿಗೆಯಾಗುವುದರ ಜೊತೆಗೆ ಜನಸಾಮಾನ್ಯರಿಗೆ ಗ್ರಹಿಕೆ ಸುಲಭವಾಗುತ್ತದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಶೆಟ್ಟಿ ಕಾಂಪೆಕ್ಸ್’ನಲ್ಲಿ ಬಸವೇಶ್ವರ ಪದವಿ ಕಾಲೇಜ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದಿಂದ ಮಂಗಳವಾರ ಏರ್ಪಡಿಸಲಾಗಿದ್ದ ‘ಅಂತರಾಷ್ಟ್ರೀಯ ಭಾಷಾಂತರ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಜಗತ್ತಿನ ಭಾಷಾಂತಕಾರರಿಗೆ ಗೌರವ ಸಲ್ಲಿಸುವುದು ದಿನಾಚರಣೆ ಉದ್ದೇಶವಾಗಿದೆ. ವಿವಿಧ ದೇಶ, ಸಂಸ್ಕೃತಿ ಬೆಸೆಯುವಲ್ಲಿ […]

Continue Reading

ಭಕ್ತಿ, ಶಕ್ತಿಯ ಸಾಂಕೇತಿಕ ನೃತ್ಯಗಳೆ ಗರ್ಬಾ, ದಾಂಡಿಯಾ ನೃತ್ಯ

ಕಲಬುರಗಿ: ಯಾವುದೆ ಉಪಕರಣವಿಲ್ಲದೃ ಕೈ ಚಲನೆಯ ಮೂಲಕ ಮಾಡುವ ಗರ್ಬಾ ನೃತ್ಯ ಭಕ್ತಿಯ ಸಾಂಕೇತಿಕವಾದರೆ, ಎರಡು ಕೋಲುಗಳಿಂದ ಮಾಡುವ ಶಕ್ತಿಯ ಸಂಕೇತ ತೋರಿಸುವುದು ದಾಂಡಿಯಾ ನೃತ್ಯವಾಗಿದೆ. ಇದು ದುರ್ಗಾ ದೇವಿಯು ಮಹಿಷಾಸುರನ ಮೇಲೆ ವಿಜಯ ಸಾಧಿಸಿದ ಪೌರಾಣಿಕ ಹಿನ್ನೆಲೆಯೇ ಈ ನವರಾತ್ರಿ ಉತ್ಸವದ ವಿಶೇಷ ಎಂದು ಅಂಡಗಿ ಪ್ರತಿಷ್ಠಾನ ಕಾರ್ಯದರ್ಶಿ ರೇಖಾ ಅಂಡಗಿ ಹೇಳಿದರು. ನಗರದ ಬಸವೇಶ್ವರ ಆಸ್ಪತ್ರೆಯ ಎದುರುಗಡೆಯ ವಿದ್ಯಾನಗರ ಕಾಲೋನಿಯ ರಾಜ್ವಿಕಾ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ದಾಂಡಿಯಾ ಮತ್ತು ಗರ್ಬಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ […]

Continue Reading

ವೈದ್ಯಕೀಯ ಕ್ಷೇತ್ರದಲ್ಲಿ ಫಾರ್ಮಸಿಸ್ಟ್‌ ಪಾತ್ರ ಅನನ್ಯ

ಕಲಬುರಗಿ: ನಾಗರಿಕರ ಆರೋಗ್ಯದ ಬಗ್ಗೆ ಕಾಳಜಿ ಮತ್ತು ಸುರಕ್ಷತೆ ಜೊತೆಗೆ ಔಷಧಗಳ ಬಗ್ಗೆ ಸಲಹೆ-ಸೂಚನೆ ನೀಡುವ ಔಷಧ ತಜ್ಞರು ಆರೋಗ್ಯ ರಕ್ಷಕರಾಗಿ ಕಾರ್ಯನಿರ್ವಹಿಸುತ್ತಾರೆ. ವೈದ್ಯಕೀಯ ಕ್ಷೇತ್ರದಲ್ಲಿ ಫಾರ್ಮಸಿಸ್ಟ್‌ ಕೊಡುಗೆ ಅನನ್ಯವಾಗಿದೆ ಎಂದು ಫಾರ್ಮಸಿಸ್ಟ್‌ ಶಿವರಾಜ ಲೋಹಾರ್ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ಬಸವಗಂಗಾ ಮೆಡಿಕಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ಫಾರ್ಮಸಿಸ್ಟ್‌ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಕರೋನಾದ ಸಂದಿಗ್ಧ ಪರಿಸ್ಥಿಯಲ್ಲಿ ಕರೋನಾ ರೋಗಿಗಳು ಮತ್ತು ಸಾಮಾನ್ಯ […]

Continue Reading

ಶಹಾಬಜಾರ: ಯುಪಿಎಚ್‌ಸಿಯಲ್ಲಿ ವಿಶ್ವ ರೇಬಿಸ್ ದಿನಾಚರಣೆ

ಕಲಬುರಗಿ: ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ‘ವಿಶ್ವ ರೇಬಿಸ್ ದಿನಾಚರಣೆ’ ಜರುಗಿತು. ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಮಾತನಾಡಿ, ರೇಬಿಸ್ ಕಾಯಿಲೆಯು ಪ್ರಾಣಿಗಳಿಂದ ಮಾನವರಿಗೆ ಬರುವ ಕಾಯಿಲೆಯಾಗಿದೆ. ಜ್ವರ, ಆಯಾಸ, ತುರಿಕೆ, ಕೆಮ್ಮು, ಗಂಟಲು ನೋವು, ನರಗಳಲ್ಲಿ ನೋವು, ವಾಂತಿ ಇವು ಕಾಯಿಲೆಯ ಲಕ್ಷಣಗಳಾಗಿವೆ. ಇದು ತೊಂದರೆ ಉಂಟುಮಾಡುತ್ತದೆ. ಇದಕ್ಕೆ ಸೂಕ್ತ ಚಿಕಿತ್ಸೆ ಪಡೆಯಬೇಕು ಮತ್ತು ಮುಂಜಾಗ್ರತೆ ವಹಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ ಹಾಗೂ […]

Continue Reading