ಅಭಿವೃದ್ಧಿ, ನಿರ್ಮಾಣ ಕ್ಷೇತ್ರಕ್ಕೆ ವಾಸ್ತುಶಿಲ್ಪಿಗಳ ಕೊಡುಗೆ ಅಪಾರ
ಕಲಬುರಗಿ: ಯೋಜನೆಯುತ ಕಾರ್ಯದಿಂದ ಯಶಸ್ಸು ಸಾಧ್ಯವಿದೆ. ಸೂಕ್ತ ವಿನ್ಯಾಸ, ಯೋಜನೆ ಮತ್ತು ಮೇಲ್ವಿಚಾರಣೆಯ ಕಾರ್ಯ ಮಾಡುವ ಮೂಲಕ ಯಾವುದೆ ರೀತಿಯ ಕಟ್ಟಡ, ನಿರ್ಮಾಣ ಕಾರ್ಯಗಳನ್ನು ಮಾಡುವ ವಾಸ್ತುಶಿಲ್ಪಿಗಳ ಕಾರ್ಯ ಪ್ರಮುಖವಾಗಿದೆ. ಇಂದು ನಾವು ಕಾಣುವ ಅದ್ಭುತವಾದ ಕಟ್ಟಡಗಳ ಹಿಂದೆ ಅವರ ಶ್ರಮ ಮರೆಯುವಂತಿಲ್ಲ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ನಗರದ ಆಳಂದ ರಸ್ತೆಯ ಶಿವ ನಗರದ ಜ್ಞಾನ ಚಿಗುರು ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಬೆಳಿಗ್ಗೆ ಜರುಗಿದ ‘ವಿಶ್ವ ಆರ್ಕಿಟೆಕ್ಟ್ ದಿನಾಚರಣೆ’ […]
Continue Reading