ಕರ್ನಾಟಕ ಏಕೀಕರಣದ ಯಶೋಗಾಥೆ ಅವಿಸ್ಮರಣೀಯ: ಮುಡಬಿ ಗುಂಡೇರಾವ
ಸುದ್ದಿ ಸಂಗ್ರಹ ಕಲಬುರಗಿ ಕರ್ನಾಟಕ ಏಕೀರಣದ ಯಶೋಗಾಥೆ ಅವಿಸ್ಮರಣೀಯವಾಗಿದ್ದು, ವಿದ್ಯಾರ್ಥಿ ದಿಸೆಯಿಂದಲೇ ನಾಡು-ನುಡಿಯ ಬಗ್ಗೆ ತಿಳಿದುಕೊಂಡು ಸೇವೆ ಸಲ್ಲಿಸಬೇಕು ಎಂದು ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಹೇಳಿದರು. ನಗರದ ವಿದ್ಯಾ ನಗರದಲ್ಲಿನ ರಾಜೀವ ಗಾಂಧಿ ಸ್ಮಾರಕ ಅನುದಾನಿತ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವ ಮಾಸಾಚರಣೆಯ ಪ್ರಯುಕ್ತ ಗುರುವಾರ ಹಮ್ಮಿಕೊಂಡಿರುವ ಸರಣಿ ಉಪನ್ಯಾಸ-5 : ‘ಕರ್ನಾಟಕದ ಏಕೀಕರಣದ ಯಶೋಗಾಥೆ’ಯ ವಿಷಯದ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಮಾತನಾಡುವ ಎಲ್ಲರನ್ನು ಒಟ್ಟುಗೂಡಿಸಿ ಅಖಂಡ […]
Continue Reading