ನಿಸ್ವಾರ್ಥ ಸೇವೆಯಿಂದ ಸಮಾಜ ಪರಿವರ್ತಿಸಲು ಸಾಧ್ಯ
ಸುದ್ದಿ ಸಂಗ್ರಹ ಶಹಬಾದ ಸಮಾಜದಲ್ಲಿ ಪ್ರತಿಯೊಬ್ಬರು ನಿಸ್ವಾರ್ಥ ಸೇವೆ ಸಲ್ಲಿಸಿದಾಗ ಮಾತ್ರ ಸಮಾಜ ಪರಿವರ್ತಿಸಲು ಸಾಧ್ಯ ಎಂದು ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಹನುಮಂತಪ್ಪ ಬಿ ಸೇಡಂಕರ ಹೇಳಿದರು. ನಗರದ ಹೈ.ಕ ಶಿಕ್ಷಣ ಸಂಸ್ಥೆಯ ಎಸ್.ಎಸ್ ಮರಗೋಳ ಪದವಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಇಂದು ತೆಗೆದುಕೊಳ್ಳುವ ನಿರ್ಧಾರ, ನಾಳೆ ಸಮಾಜ ಪರಿವರ್ತಿಸುವ ಶಕ್ತಿ ಹೊಂದಿದೆ. ಸೇವಾ ಮನೋಭಾವವು ಬದುಕನ್ನು ಶ್ರೀಮಂತಗೊಳಿಸುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಹೈ.ಕ ಶಿಕ್ಷಣ ಸಂಸ್ಥೆಯ […]
Continue Reading