ಹಿರಿಯರನ್ನು ಗೌರವಿಸುವ ಸಂಸ್ಕೃತಿ ಬೆಳೆಯಲಿ
ಕಲಬುರಗಿ: ಪಾಶ್ಯಾತ್ಯ ಸಂಸ್ಕೃತಿಯ ಪ್ರಭಾವದಿಂದ ಹಿರಿಯರಿಗೆ ಗೌರವ ನೀಡುವ, ಆರೈಕೆ ಮಾಡುವ ಜವಾಬ್ದಾರಿ ಕಡಿಮೆಯಾಗುತ್ತಿರುವದು ವಿಷಾದನೀಯ ಸಂಗತಿ ಎಂದು ನಿವೃತ್ತ ಕೃಷಿ ಅಧಿಕಾರಿ ಹಾಗೂ ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆ ಮತ್ತು ಶಿವಾ ಮಂದಿರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಏರ್ಪಡಿಸಲಾಗಿದ್ದ ‘ವಿಶ್ವ ಹಿರಿಯ ನಾಗರಿಕರ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸದೃಢ ರಾಷ್ಟ್ರ ನಿರ್ಮಾಣಕ್ಕೆ ಹಿರಿಯರ ಸಲಹೆ, ಸೂಚನೆ, ಮಾರ್ಗದರ್ಶನ ತುಂಬಾ […]
Continue Reading