ವಿಶ್ವ ಬುಡಕಟ್ಟು ದಿನಾಚರಣೆ ನಾಳೆ
ಕಲಬುರಗಿ: ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕದ ವತಿಯಿಂದ ದಿ.8ರಂದು ಶುಕ್ರವಾರ ‘ವಿಶ್ವ ಬುಡಕಟ್ಟು ದಿನಾಚರಣೆ’ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಬಿ ಪಾಟೀಲ ತಿಳಿಸಿದ್ದಾರೆ. ನಗರದ ಹೊಸ ಜೇವರ್ಗಿ ರಸ್ತೆಯ ಖಮೀತಕರ್ ಕಲ್ಯಾಣ ಮಂಟಪದ ಸಮೀಪವಿರುವ ಗೆಟ್ಸ್ ಡಿಗ್ರಿ ಕಾಲೇಜಿನಲ್ಲಿ ಬೆ.10.30ಕ್ಕೆ ಕಾರ್ಯಕ್ರಮ ಜರುಗಲಿದೆ. ಹಿರಿಯ ಸಾಹಿತಿ ಡಾ.ಸ್ವಾಮಿರಾವ ಕುಲಕರ್ಣಿ ಉದ್ಘಾಟಿಸಲಿದ್ದಾರೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಅಮೃತ ಅಷ್ಟಗಿ, ಗುವಿವಿ ಮಾಜಿ ಸಿಂಡಿಕೇಟ್ ಸದಸ್ಯ ಡಾ.ಸುನೀಲಕುಮಾರ ಎಚ್.ವಂಟಿ, […]
Continue Reading