ಮರು ಮೌಲ್ಯಮಾಪನ ಮಾಡಿದರೆ ಮುಖಕ್ಕೆ ಆ್ಯಸಿಡ್‌ ಹಾಕ್ತಿವಿ: ಗುಲಬರ್ಗಾ ವಿವಿ ಕುಲಪತಿಗೆ ಬೆದರಿಕೆ

ಸುದ್ದಿ ಸಂಗ್ರಹ ಕಲಬುರಗಿಗುಲಬರ್ಗಾ ವಿವಿ ಕುಲಪತಿಗೆ ದುಷ್ಕರ್ಮಿಗಳು ಆ್ಯಸಿಡ್‌ ಹಾಕುವ ಬೆದರಿಕೆ ಪತ್ರ ಕಳಿಸಿದ್ದಾರೆ. ಶಶಿಕಾಂತ್‍ ಎಸ್.ಉಡಿಕೇರಿ ಅವರಿಗೆ ಅನಾಮಧೇಯ ವ್ಯಕ್ತಿಗಳು ಬೆದರಿಕೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ, ಬಿಇಡಿ ಪರೀಕ್ಷೆಯ ಮರು ಮೌಲ್ಯಮಾಪನದ ನಿರ್ಧಾರ ನಮಗೆ ಇಷ್ಟವಾಗಿಲ್ಲ. ಎರಡು ಲಕ್ಷ ರೂ. ನೀಡಿ ಬಿಇಡ್ ಪ್ರವೇಶ ಪಡೆದು, ಎರಡು ವರ್ಷದಿಂದ ಫಲಿತಾಂಶಕ್ಕಾಗಿ ಕಾದಿದ್ದೆವೆ. ಮರು ಮೌಲ್ಯಮಾಪನದಿಂದ ಫಲಿತಾಂಶದಲ್ಲಿ ಅಂಕಗಳು ಕಡಿಮೆಯಾದರೆ ಅಥವಾ ಮರು ಮೌಲ್ಯಮಾಪನದಲ್ಲಿ ಅನುತ್ತಿರ್ಣರಾದರೆ ನಿಮ್ಮ ಮುಖಕ್ಕೆ ಆ್ಯಸಿಡ್ ಹಾಕಿ ನರಳಿ ನರಳಿ ಬದುಕುವಂತೆ ಮಾಡುತ್ತೆವೆ […]

Continue Reading

ನಿಯಮ ಉಲ್ಲಂಘನೆ: ಆಟೊಗೆ 23,500 ರೂ‌. ದಂಡ……..ಕಲಬುರಗಿ: ರಸ್ತೆ ಸಂಚಾರ ನಿಯಮಗಳು ಉಲ್ಲಂಘಿಸಿದ್ದ ಆಟೊವೊಂದಕ್ಕೆ ಕಲಬುರಗಿ ಸಂಚಾರ ಠಾಣೆ-2 ಪೊಲೀಸರು ಬರೋಬ್ಬರಿ 23,500 ರೂ. ದಂಡ ವಿಧಿಸಿದ್ದಾರೆ. ಅಲ್ಲದೆ ಆಟೊವನ್ನು ಜಪ್ತಿ ಮಾಡಿಕೊಂಡಿದ್ದಾರೆ……ಸೇಡಂ ರಿಂಗ್ ರಸ್ತೆಯಿಂದ ಹಾಗರಗಾ ಕಡೆ ಹೊರಟಿದ್ದ ಆಟೊವನ್ನು ತಡೆದ ಪೊಲೀಸರು ಅದರ ನೋಂದಣಿ ಸಂಖ್ಯೆ ಬಳಸಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಪರೀಕ್ಷಿಸಿದ್ದಾರೆ. ಬರೋಬ್ಬರಿ 44 ಉಲ್ಲಂಘನೆಗಳು ಕಂಡು ಬಂದಿವೆ. ಅದರ ರಸೀದಿ ಮುದ್ರಿಸಿದರೆ 10 ಅಡಿಗೂ ಉದ್ದದ ರಸೀದಿ ಬಂದಿದೆ….,ಎಂದಿನಂತೆ ವಾಹನಗಳು […]

Continue Reading

ಮೇ.10 ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ

ಸುದ್ದಿ ಸಂಗ್ರಹ ಬೆಂಗಳೂರುಮೇ.10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ರವಿಶಂಕರ್‌ ಗುರೂಜಿ 70ನೇ ವರ್ಷದ ಜನ್ಮದಿನದ ಹಿನ್ನೆಲೆಯಲ್ಲಿ ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ.

Continue Reading

ಸಚಿವ ಜಮೀರ್ ಮನೆಯಲ್ಲಿ 1.20 ಕೆಜಿ ಚಿನ್ನಾಭರಣ ಕಳ್ಳತನ: ಇಬ್ಬರು ಅರೆಸ್ಟ್

ಸುದ್ದಿ ಸಂಗ್ರಹ ಬೆಂಗಳೂರುಸಚಿವ ಜಮೀರ್ ಅಹ್ಮದ್ ಮನೆಗೆ ಕನ್ನ ಹಾಕಿ ಕೋಟಿ ಮೌಲ್ಯದ ಚಿನ್ನಾಭರಣ ಕದ್ದಿದ್ದ ಕಳ್ಳರನ್ನು ಬಂಧಿಸುವಲ್ಲಿ ಶಿವಾಜಿನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಅಮೀರ್ ಅಹ್ಮದ್, ಅವೀನ್ ಬಂಧಿತ ಆರೋಪಿಗಳು. ಸಚಿವ ಜಮೀರ್ ಮನೆಯಲ್ಲಿ ಕಳೆದ 3 ವರ್ಷದಿಂದ ಹಂತ ಹಂತವಾಗಿ ಕೋಟಿ ಮೌಲ್ಯದ ಚಿನ್ನಾಭರಣ ಎಗರಿಸಿದ್ದರು. ಜಮೀರ್ ಆರೋಗ್ಯ ವಿಚಾರಿಸುವ ಸಲುವಾಗಿ ಪದೆ ಪದೆ ಮನೆಗೆ ಬರುತ್ತಿದ್ದ ಅಮೀರ್ 2023ರಿಂದ ನಿರಂತರವಾಗಿ 1 ಕೆಜಿ 200 ಗ್ರಾಂ ಚಿನ್ನಾಭರಣ ಎಗರಿಸಿದ್ದಾನೆ. ಟ್ರಾವೆಲ್ಸ್ ಬ್ಯುಸಿನೆಸ್‌ನಲ್ಲಿ ಲಾಸ್ ಆಗಿದ್ದಕ್ಕೆ […]

Continue Reading

ಚಿಕ್ಕ ವಯಸ್ಸಿನಲ್ಲಿ ಶಿವನ ಸಾನಿಧ್ಯ ಸೇರಿದ ಬಾಲ ಮುತ್ತೈದೆ ಶಕುಂತಲಾ ದೇವಿ

ಸುದ್ದಿ ಸಂಗ್ರಹ ಶಹಾಬಾದ್ಶಿವನ ಅಪ್ಪಣೆಯಂತೆ ಅಲ್ಪ ವಯಸ್ಸಿನಲ್ಲಿಯೇ ಇಹಲೋಕ ತ್ಯಜಿಸಿ ಶಿವನ ಸಾನಿಧ್ಯ ಸೇರಿದ ಬಾಲಮುತ್ತೈದೆ ಶಕುಂತಲಾ ದೇವಿ ಕೇವಲ ಚಿಕ್ಕ ಮಗುವಲ್ಲ, ಅವರು ಜಗದಂಬಾ ದೇವಿಯ ಅವತಾರವೇ ಆಗಿದ್ದಾರೆ ಎಂದು ಕಟ್ಟಿಮನಿ ಸಂಸ್ಥಾನ ಹಿರೇಮಠದ ಪೂಜ್ಯ ಅಭಿನವ ಸಿದ್ಧಲಿಂಗ ಶಿವಾಚಾರ್ಯರು ಹೇಳಿದರು. ನಗರದ ಬಾಲುನಾಯಕ ತಾಂಡದ ಮಾತಾ ಶಕುಂತಲಾ ದೇವಿಯ ದೇವಸ್ಥಾನ ಹಾಗೂ ಬಸವಣ್ಣ ದೇವರ ಮೂರ್ತಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಮಾತಾ ಶಕುಂತಲಾ ದೇವಿಯ ದೇವಸ್ಥಾನದ ಉದ್ಘಾಟನಾ ಸಮಾರಂಭ ಹಾಗೂ […]

Continue Reading

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 18.62 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್

ಸುದ್ದಿ ಸಂಗ್ರಹ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 18.62 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಿದ್ದಾರೆ. ಬ್ಯಾಂಕಾಕ್‌ನಿಂದ ಬಂದ ಮೂವರು ಪ್ಯಾಸೆಂಜರ್ ಬಳಿ ಇದ್ದ 18.62 ಕೋಟಿ ರೂ. ಮೌಲ್ಯದ 52.68 ಕೆಜಿ ಹೈಡ್ರೋಪೊನಿಕ್ ಮಾದಕ ವಸ್ತುವನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಕಸ್ಟಮ್ಸ್ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿ ಎನ್‌ಡಿಪಿಎಸ್ ಆಕ್ಟ್ ಅಡಿ ಪ್ರಕರಣ ದಾಖಲಿಸಿಕೊಂಡಿಸಿದ್ದಾರೆ.

Continue Reading

ಸಮೂಹ ಮಾಧ್ಯಮದ ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ, ಉದ್ಯೋಗವಕಾಶ: ಹಳ್ಳಿ

ಸುದ್ದಿ ಸಂಗ್ರಹ ಶಹಾಬಾದ್ಸಮೂಹ ಮಾಧ್ಯಮದ ವಿದ್ಯಾರ್ಥಿಗಳಿಗೆ ಈ ಕ್ಷೇತ್ರವು ಜ್ಞಾನಾರ್ಜನೆ, ಉದ್ಯೋಗವಕಾಶ ಮತ್ತು ಸೃಜನಶೀಲತೆಗೆ ಅಪಾರ ಅವಕಾಶ ಒದಗಿಸುತ್ತದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಮರಿಯಪ್ಪಾ ಹಳ್ಳಿ ಹೇಳಿದರು. ನಗರದ ಕೂಡಲಸಂಗಮ ಶಿಕ್ಷಣ ಸಂಸ್ಥೆಯ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ 5ನೇ ದಿನದ ವಿಶೇಷ ಶಿಬಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂದಿನ ಎ.ಐ ಯುಗದಲ್ಲಿ ಮಾಧ್ಯಮಗಳ ಮೂಲಕ ನೈಜ-ವೃತ್ತಿಪರ ಕೋರ್ಸ್’ಗಳ ಮಾಹಿತಿ ಮತ್ತು […]

Continue Reading

ಶಹಾಬಾದ್: ಎಮ್‌ಸಿಸಿ ಶಾಲೆಗೆ ಶೇ.97.83 ಫಲಿತಾಂಶ

ಸುದ್ದಿ ಸಂಗ್ರಹ ಶಹಾಬಾದ್ನಗರದ ಪ್ರತಿಷ್ಠಿತ ಮೌಂಟ್ ಕಾರ್ಮೆಲ್ ಕಾನ್ವೆಂಟ್ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಎಸ್‌ಎಸ್’ಎಲ್‌ಸಿ ಪರೀಕ್ಷೆಯಲ್ಲಿ ದಾಖಲೆಯ ಸಾಧನೆ ಮಾಡುವ ಮೂಲಕ ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಶಾಲೆಯ 27 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 64 ವಿದ್ಯಾರ್ಥಿಗಳು ಪ್ರಥಮ ಸ್ಥಾನ, 27 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ, 17 ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ. ಒಟ್ಟು 138 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 135 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಶೇ‌.97.83 ಫಲಿತಾಂಶ ಬಂದಿದೆ. ಜೋಯಾ ಮಲಿಕ್ 603 (96.48), ಸಮೃದ್ಧಿ ಸುಗಂಧಿ 599 […]

Continue Reading

ಕಣ್ಣಿನ ಉಚಿತ ತಪಾಸಣೆ ಶಿಬಿರ

ಸುದ್ದಿ ಸಂಗ್ರಹ ಶಹಾಬಾದ್ನಗರದ ಸೇಂಟ್ ಥಾಮಸ್ ಚರ್ಚ್‌ನಲ್ಲಿ ಇತ್ತೀಚೆಗೆ ಕರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ಕಡಗಂಚಿ, ಕಲಬುರಗಿಯ ಅನುಗ್ರಹ ಕಣ್ಣಿನ ಆಸ್ಪತ್ರೆ, ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ, ಚಿತ್ತಾಪುರ ತಾಲೂಕು ವೈದ್ಯಾಧಿಕಾರಿಗಳ ಕಚೇರಿ ಹಾಗೂ ಸೇಂಟ್ ಥಾಮಸ್ ಚರ್ಚ್ ಅವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಫಾದರ್ ವಿಲಿಯಂ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಕಣ್ಣುನಮ್ಮ ದೇಹದ ಪ್ರಮುಖ ಅಂಗ. ಅದರ […]

Continue Reading

ಸಮಾನತೆಯ ಹರಿಕಾರ ವಿಶ್ವಮಾನವ ಬಸವಣ್ಣ

ಸುದ್ದಿ ಸಂಗ್ರಹ ಶಹಾಬಾದ ಮನುಷ್ಯನಿಗೆ ಹುಟ್ಟು ಸಾವು ಸ್ವಾಭಾವಿಕ, ಆದರೆ ಬದುಕಿದ್ದಾಗ ನಾಲ್ಕು ಜನರಿಗಾಗಿ ಉಪಯೋಗವಾಗುವಂತಹ ಕೆಲಸ ಮಾಡಿದ್ದರೆ, ಆತ ಸತ್ತ ನಂತರವೂ ಬದುಕಿರುತ್ತಾನೆ. ಅಂತಹ ಮಹತ್ವದ ಕೆಲಸ ಬಸವಣ್ಣನವರು ಮಾಡಿದ್ದು, ಇಂದು ಇಡಿ ವಿಶ್ವವೇ ಬಸವಣ್ಣನವರನ್ನು ವಿಶ್ವಮಾನವ ಎಂದು ಕೊಂಡಾಡುತ್ತಿದೆ ಎಂದು ಹಡಪದ ಅಪ್ಪಣ್ಣ ಮಠದ ಪೀಠಾಧಿಪತಿ ರಾಜಶಿವಯೋಗಿ ಪೂಜ್ಯರು ಹೇಳಿದರು.  ನಗರದ ಹಳೆ ಶಹಾಬಾದ ಬಡಾವಣೆಯಲ್ಲಿ ಬಸವಾದಿ ಶರಣರ ಒಕ್ಕೂಟ ಸಮಿತಿ, ಜಾಗತಿಕ ಲಿಂಗಾಯತ ಮಹಾಸಭಾದ ತಾಲೂಕ ಘಟಕ ಮತ್ತು ವೀರಭದ್ರೇಶ್ವರ ಜಾರಿಟೇಬಲ್ ಟ್ರಸ್ […]

Continue Reading