ಸಮಾಜಮುಖಿ ವೈದ್ಯರು ದೇಶದ ಅಮೂಲ್ಯ ಆಸ್ತಿ: ಡಾ.ವಿ.ಬಿ ಮಠಪತಿ

ಕಲಬುರಗಿ: ತಮ್ಮ ಜೀವವನ್ನು ಲೆಕ್ಕಿಸದೆ ರೋಗಿಯನ್ನು ಉಪಚರಿಸಿ ಜೀವ ಉಳಿಸುವ ವೈದ್ಯರ ಸೇವೆ ಅಮೂಲ್ಯ ಎಂದು ಸಮಾಜಮುಖಿ ವೈದ್ಯ ಡಾ.ವಿ.ಬಿ ಮಠಪತಿ ಮಾರ್ಮಿಕವಾಗಿ ಹೇಳಿದರು. ನಗರದ ಹುಮನಾಬಾದ್ ರಿಂಗ್ ರಸ್ತೆಯ ನಿಜಾಮಪುರ ಬಡಾವಣೆಯ ಮಠಪತಿ ಕ್ಲಿನಿಕ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಸಂಜೆ ಜರುಗಿದ ‘ಸಮಾಜಮುಖಿ ವೈದ್ಯರಿಗೆ ಗೌರವ’ ಕಾರ್ಯಕ್ರಮದಲ್ಲಿ ಗೌರವ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ವೈದ್ಯರು ತಮ್ಮ ಕ್ಷೇತ್ರವನ್ನು ವಾಣಿಜ್ಯ ದೃಷ್ಟಿಯಿಂದ ನೋಡದೆ, ಸಮಾಜ ಸೇವೆಯೆಂದು ಭಾವಿಸಿ, ರೋಗಿಯನ್ನು ಉಪಚರಿಸುವ ಸಮಾಜಮುಖಿ […]

Continue Reading

‘2030ರ’ವರೆಗೆ ಎಲ್ಲರು ಕೌಶಲಗಳನ್ನು ಹೊಂದುವುದು ವಿಶ್ವಸಂಸ್ಥೆಯ ಗುರಿ 

ಕಲಬುರಗಿ: ಎಲ್ಲಾ ವರ್ಗದವರಿಗೂ ಸಂಪೂರ್ಣ ಶಿಕ್ಷಣ, ತಾಂತ್ರಿಕ ಶಿಕ್ಷಣ ಮತ್ತು ವೃತ್ತಿಪರ ಕೌಶಲ್ಯ ಒದಗಿಸುವ ಗುರಿಯನ್ನು ವಿಶ್ವ ಸಂಸ್ಥೆ 2030ರಲ್ಲಿ ಹೊಂದಿದೆ. ಇದನ್ನು ಸಾಧಿಸಲು  ಸದಸ್ಯ ರಾಷ್ಟ್ರಗಳು ಕೈಜೋಡಿಸಬೇಕು ಮತ್ತು ಯುವ ಜನತೆಗೆ ಪೂರಕ ವಾತಾವರಣ ನಿರ್ಮಿಸಬೇಕು ಎಂದು ವಿಶ್ವಸಂಸ್ಥೆ ತಿಳಿಸಿದ್ದು, ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಉಪನ್ಯಾಸ ಎಚ್.ಬಿ ಪಾಟೀಲ್ ಹೇಳಿದರು.     ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ […]

Continue Reading

ಕನ್ನಡ ನಾಡಿಗೆ ಆಲೂರು ವೆಂಕಟರಾಯರ ಕೊಡುಗೆ ಅವಿಸ್ಮರಣೀಯ: ಎಚ್.ಬಿ ಪಾಟೀಲ

ಕಲಬುರಗಿ: ಕನ್ನಡ ನಾಡಿಗೆ ತನ್ನದೆಯಾದ ಭವ್ಯವಾದ ಇತಿಹಾಸ, ಪರಂಪರೆ ಇದೆ. ನಾನಾ ಭಾಗಗಳಾಗಿ ಹರಿದು ಹಂಚಿ ಹೋಗಿದ್ದ ನಾಡನ್ನು, ಅಖಂಡವಾಗಿ ಏಕೀಕರಣಗೊಳಿಸಲು ನಿರಂತರವಾಗಿ ಶ್ರಮಿಸಿದ ಆಲೂರು ವೆಂಕಟರಾಯರ ಕೊಡುಗೆ ಅವಿಸ್ಮರಣೀಯವಾಗಿದೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಅಭಿಮತಪಟ್ಟರು. ನಗರದ ಡಬರಾಬಾದ ಕ್ರಾಸ್ ಸಮೀಪದ ಪ್ರಭುದೇವ ನಗರದಲ್ಲಿರುವ ನೀಲಕಂಠೇಶ್ವರ ಪ್ರಾಥಮಿಕ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಜರುಗಿದ ‘ಆಲೂರು ವೆಂಕಟರಾಯರ 145ನೇ ಜನ್ಮ ದಿನಾಚರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮಾತನಾಡಿದ ಅವರು, […]

Continue Reading

ಅತಿಸಾರ, ಬೇಧಿ ತಡೆಗಟ್ಟಲು ಜಿಂಕ್ ಮತ್ತು ಓಆರ್‌ಎಸ್ ನೀಡಿ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ಮಳೆಗಾಲ ಆರಂಭವಾಗಿದ್ದು ವಾತಾವರಣದಲ್ಲಿ ಬದಲಾವಣೆಯಿಂದ ಮಕ್ಕಳಲ್ಲಿ ಕೆಲ ಸಮಸ್ಯೆಗಳು ಕಂಡುಬುರುತ್ತವೆ. ಅತಿಸಾರ, ಭೇದಿ, ಅಶಕ್ತತೆ, ವಾಂತಿಯಂತಹ ಮುಂತಾದ ಕೆಲ ಸಾಮಾನ್ಯ ಕಾಯಿಲೆಗಳು ಬರುತ್ತವೆ. ಅಂತಹ ಮಕ್ಕಳಿಗೆ ಜಿಂಕ್ ಮಾತ್ರೆ ಮತ್ತು ಓಆರ್‌ಎಸ್ ದ್ರಾವಣವನ್ನು ನೀಡುವ ಮೂಲಕ ಅತಿಸಾರ, ಬೇಧಿ ತಡೆಗಟ್ಟಬಹುದಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಅಭಿಯಾನ ಮತ್ತು ಬಸವೇಶ್ವರ ಸಮಾಜ ಸೇವಾ ಬಳಗ ಇವಗಳ ವತಿಯಿಂದ ಜೂನ್-16 […]

Continue Reading

ಹಾಡಹಗಲೇ ಜ್ಯುವೆಲರಿ ಶಾಪ್‌ಗೆ ನುಗ್ಗಿ ದರೋಡೆ: ಗನ್ ತೋರಿಸಿ 3 ಕೆಜಿ ಚಿನ್ನಾಭರಣ ದೋಚಿದ ಗ್ಯಾಂಗ್

ಕಲಬುರಗಿ: ಹಾಡಹಗಲೇ ಜ್ಯುವೆಲರಿ ಶಾಪ್‌ಗೆ ನುಗ್ಗಿದ ದರೋಡೆಕೊರರು ಮಾಲೀಕನಿಗೆ ಮಾರಕಾಸ್ತ್ರಗಳನ್ನು ತೋರಿಸಿ 2 ರಿಂದ 3 ಕೆಜಿ ಚಿನ್ನಾಭರಣ ದೋಚಿರುವ ಘಟನೆ ಕಲಬುರಗಿ ನಗರದ ಸರಾಫ್ ಬಜಾರ್‌ನಲ್ಲಿ ನಡೆದಿದೆ. ನಗರದಲ್ಲಿರುವ ಚಿನ್ನದ ಅಂಗಡಿಗೆ ಇಂದು ಮಧ್ಯಾಹ್ನ 12:30ರ ಸುಮಾರಿಗೆ 4 ಜನ ದರೋಡೆಕೋರರು ಗ್ರಾಹಕರ ಸೋಗಿನಲ್ಲಿ ನುಗ್ಗಿದ್ದರು. ಬಳಿಕ ಅಂಗಡಿ ಮಾಲೀಕ ಸಬಕಾ ಮಾಲೀಕ್ ಅವರಿಗೆ ಗನ್ ಹಾಗೂ ಮಾರಕಾಸ್ತ್ರ ತೋರಿಸಿ, ಆತನ ಕೈ ಕಾಲು ಕಟ್ಟಿ ಬಾಯಿಗೆ ಸೆಲ್ಲೊ ಟೆಪ್ ಸುತ್ತಿ ಎರಡುವರೆ ಕೆಜಿಗೂ ಅಧಿಕ […]

Continue Reading

ಪೂಜ್ಯ ಶರಣಬಸವ ಸ್ವಾಮೀಜಿಯವರಿಗೆ ಗುರುವಂದನೆ

ಕಲಬುರಗಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸವ ಬೆಳವಿಯಯ ಚರಂತೇಶ್ವರ ವಿರಕ್ತ ಮಠದ ಪೂಜ್ಯ ಶರಣಬಸವ ಸ್ವಾಮೀಜಿ ಅವರಿಗೆ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುಪೂರ್ಣಿಮೆ ಪ್ರಯುಕ್ತ ಗುರುವಾರ ನಗರದ ಜಯ ನಗರದಲ್ಲಿರುವ ಅನುಭವ ಮಂಟಪದಲ್ಲಿ ಗೌರವಿಸಿ, ಗುರುವಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಡಾ.ವಿಲಾಸವತಿ ಎಸ್.ಖೂಬಾ, ಎಚ್.ಬಿ ಪಾಟೀಲ, ಶಿವಯೋಗೆಪ್ಪಾ ಎಸ್. ಬಿರಾದಾರ, ರೇವಯ್ಯ ಮಠಪತಿ, ಚನ್ನಬಸವರಡ್ಡಿ, ಶಿವಕುಮಾರ ಬಿದರಿ, ರೇವಣಸಿದ್ದಪ್ಪ ಪಾಟೀಲ, ಬಿ.ಎಂ.ಪಾಟೀಲ ಕಲ್ಲೂರ, ರಮೇಶ ಪಾಟೀಲ, ಪರಮೇಶ್ವರ ಪಾಟೀಲ ಸೇರಿದಂತೆ ಅನೇಕರು ಇದ್ದರು.

Continue Reading

ದ್ವೇಷ ತೊರೆದು ಸಕಾರಾತ್ಮಕ ಜೀವನ ಸಾಗಿಸಲು ಕ್ಷಮಾಗುಣ ಅಗತ್ಯ: ಎಚ್.ಬಿ ಪಾಟೀಲ್

ಕಲಬುರಗಿ: ದ್ವೇಷದಿಂದ ಯಾವ ಸಾಧನೆಯೂ ಸಾಧ್ಯವಿಲ್ಲ, ಜನರಲ್ಲಿ ಸಹಾನುಭೂತಿ ಬೆಳೆಸಲು ಮತ್ತು ದ್ವೇಷವನ್ನು ತೊರೆದು ಸಕಾರಾತ್ಮಕ ಜೀವನವನ್ನು ಸಾಗಿಸಲು ಕ್ಷಮಾಗುಣ ಅಗತ್ಯವಾಗಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ್ ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಜಾಗತಿಕ ಕ್ಷಮೆ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಯಾರಾದರು ನಮ್ಮನ್ನು ಮಾನಸಿಕವಾಗಿ ನೋಯಿಸಿದರೆ, ಆ ಆಘಾತದಿಂದ ಚೇತರಿಸಿಕೊಳ್ಳಲು ಸುಲಭವಾದ ಮಾರ್ಗವೆಂದರೆ ಅವರನ್ನು ಕ್ಷಮಿಸುವುದು. […]

Continue Reading

ಯುವಕರು ವಿವೇಕಾನಂದರ ಆದರ್ಶ ಅಳವಡಿಸಿಕೊಳ್ಳಿ: ಡಾ.ಸದಾನಂದ ಪೆರ್ಲ

ಕಲಬುರಗಿ: ರಾಷ್ಟ್ರದ ಅಭಿವೃದ್ಧಿಗೆ ಯುವಕರ ಪಾತ್ರ ಪ್ರಮುಖವಾಗಿದೆ. ಯುವ ಸಮೂಹದ ಚೇತನಾ ಶಕ್ತಿಯಾದ ವಿವೇಕಾನಂದರ ಆದರ್ಶ, ಸಂದೇಶವನ್ನು ಪ್ರತಿಯೊಬ್ಬ ಯುವಕರು ಅಳವಡಿಸಿಕೊಂಡರೆ ಸದೃಢ ರಾಷ್ಟ್ರ ನಿರ್ಮಾಣವಾಗಲು ಸಾಧ್ಯ ಎಂದು ಆಕಾಶವಾಣಿ ಕಾರ್ಯಕ್ರಮದ ನಿವೃತ್ತ ಮುಖ್ಯಸ್ಥ ಡಾ.ಸದಾನಂದ ಪೆರ್ಲ ಹೇಳಿದರು. ನಗರದ ಗಂಗಾ ನಗರದ ವಿವೇಕಾನಂದ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜಸೇವಾ ಬಳಗದ ವತಿಯಿಂದ ಜರುಗಿದ ‘ಸ್ವಾಮಿ ವಿವೇಕಾನಂದರ 123ನೇ ಸ್ಮರಣೋತ್ಸವ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿವೇಕಾನಂದರು ವಿಶ್ವಕ್ಕೆ ಹೊಸ ಬೆಳಕು ನೀಡಿದವರು. ಅವರ ಒಂದೊಂದು ಮಾತು ಯುವಕರಿಗೆ […]

Continue Reading

ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಅಗತ್ಯ: ಎಚ್.ಬಿ ಪಾಟೀಲ

ಕಲಬುರಗಿ:  ಪ್ಲಾಸ್ಟಿಕ್ ಬಳಕೆ ಹಳ್ಳಿ, ನಗರ ಸೇರಿದಂತೆ ಎಲ್ಲೆಡೆ ವ್ಯಾಪಕವಾಗಿ ಬಳಕೆಯಾಗುತ್ತಿದೆ. ಇಂದು ಜಗತ್ತನ್ನು ಆಳುತ್ತಿರುವುದು  ಪ್ಲಾಸ್ಟಿಕ್, ಮಣ್ಣಲ್ಲಿ ಕೊಳೆಯದ, ನೀರಲ್ಲಿ ಕರಗದ, ಗಾಳಿಯಲ್ಲಿ ಲೀನವಾಗದೆ ಭೂಮಿಯ ಮೇಲೆ ರಾಶಿ-ರಾಶಿ ಕಸವಾಗಿ, ಮಾಲಿನ್ಯವಾಗಿ ಪರಿಸರ ಹಾಳು ಮಾಡುತ್ತಿರುವ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕುವುದು ಅಗತ್ಯವಾಗಿದೆ ಎಂದು ಉಪನ್ಯಾಸಕ, ಪರಿಸರ ಪ್ರೇಮಿ ಎಚ್.ಬಿ ಪಾಟೀಲ ಹೇಳಿದರು.     ನಗರದ ಆಳಂದ ರಸ್ತೆಯ ಜೆ.ಆರ್.ನಗರದಲ್ಲಿರುವ ಸಕ್ಸಸ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ಅಂತಾರಾಷ್ಟ್ರೀಯ ಪ್ಲಾಸ್ಟಿಕ್ […]

Continue Reading

ಕರ್ನಾಟಕದ ಕಬೀರ ಸಂತ ಶಿಶುನಾಳ ಶರೀಫ

ಕಲಬುರಗಿ: ಹಿಂದೂ ಮತ್ತು ಮುಸ್ಲಿಂ ಧರ್ಮಗಳ ನಡುವೆ ಸಮನ್ವಯತೆ ತರಲು ಶ್ರಮಿಸಿದ, ಎಲ್ಲರನ್ನು ಸಮದೃಷ್ಟಿಯಿಂದ ನೋಡಿದ ತತ್ವಜ್ಞಾನಿ ಸಂತ ಶಿಶುನಾಳ ಶರೀಫ ಅವರು ಕರ್ನಾಟಕದ ಕಬೀರರಾಗಿದ್ದಾರೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು.   ನಗರದ ಆಳಂದ ರಸ್ತೆಯ ಶಿವನಗರದ ಮಲ್ಲಿನಾಥ ಮಹಾರಾಜ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ಸಂತ ಶಿಶುನಾಳ ಶರೀಫ್ ರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಶರೀಫ್ ಅವರು ಮಾತನಾಡಿ, ಸಮಾನತೆಯ ಹರಿಕಾರ. ವಿಚಾರವಾದಿ, ವಿಮರ್ಶಕರು, ಸಮಾಜ ಸುಧಾರಕರು, ನೀತಿ […]

Continue Reading