ಹಳಕಟ್ಟಿಯವರ ಜೀವನ ಕೊಡುಗೆ ಪಠ್ಯದಲ್ಲಿ ಸೇರ್ಪಡೆಯಾಗಲಿ
ಕಲಬುರಗಿ: ಡಾ.ಫ.ಗು ಹಳಕಟ್ಟಿಯವರ ಜೀವನ-ಸಾಧನೆ-ಕೊಡುಗೆಯನ್ನು ಶಾಲಾ-ಕಾಲೇಜುಗಳ ಪಠ್ಯದಲ್ಲಿ ಸೇರ್ಪಡೆಗೊಳ್ಳಬೇಕು ಎಂದು ಶರಣ ಚಿಂತಕ ಡಾ.ರಾಜಶೇಖರ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಡಾ.ಫ.ಗು ಹಳಕಟ್ಟಿಯವರ 145ನೇ ಜನ್ಮದಿನ-ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವದಲ್ಲಿಯೇ ಅದ್ಭುತ ಬದುಕನ್ನು ಕಟ್ಟಿಕೊಡುವ ಶ್ರೇಷ್ಠವಾದದ್ದು ವಚನ ಸಾಹಿತ್ಯವಾಗಿದೆ. ತಮ್ಮ ಆಸ್ತಿಯನ್ನು ಮಾರಾಟ ಮಾಡಿ, ಮುದ್ರಣ ಘಟಕ ಸ್ಥಾಪಿಸಿ, ವಚನಗಳನ್ನು […]
Continue Reading