ಹಳಕಟ್ಟಿಯವರ ಜೀವನ ಕೊಡುಗೆ ಪಠ್ಯದಲ್ಲಿ ಸೇರ್ಪಡೆಯಾಗಲಿ

ಕಲಬುರಗಿ: ಡಾ.ಫ.ಗು ಹಳಕಟ್ಟಿಯವರ ಜೀವನ-ಸಾಧನೆ-ಕೊಡುಗೆಯನ್ನು ಶಾಲಾ-ಕಾಲೇಜುಗಳ ಪಠ್ಯದಲ್ಲಿ ಸೇರ್ಪಡೆಗೊಳ್ಳಬೇಕು ಎಂದು ಶರಣ ಚಿಂತಕ ಡಾ.ರಾಜಶೇಖರ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಡಾ.ಫ.ಗು ಹಳಕಟ್ಟಿಯವರ 145ನೇ ಜನ್ಮದಿನ-ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವದಲ್ಲಿಯೇ ಅದ್ಭುತ ಬದುಕನ್ನು ಕಟ್ಟಿಕೊಡುವ ಶ್ರೇಷ್ಠವಾದದ್ದು ವಚನ ಸಾಹಿತ್ಯವಾಗಿದೆ. ತಮ್ಮ ಆಸ್ತಿಯನ್ನು ಮಾರಾಟ ಮಾಡಿ, ಮುದ್ರಣ ಘಟಕ ಸ್ಥಾಪಿಸಿ, ವಚನಗಳನ್ನು […]

Continue Reading

ಡಾ.ಎಸ್.ಎಸ್ ಗುಬ್ಬಿಯವರಿಗೆ ಅಭಿನಂದನೆ

ಕಲಬುರಗಿ: ಸಮಾಜಮುಖಿ ವೈದ್ಯ ಡಾ. ಎಸ್.ಎಸ್ ಗುಬ್ಬಿಯವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಮತ್ತು ಡಾ. ಅನುಪಮಾ ನಿರಂಜನ ವೈದ್ಯ ಸಾಹಿತ್ಯ ಪ್ರಶಸ್ತಿ ದೊರೆತಿರುವ ಪ್ರಯುಕ್ತ ಡಾ.ಎಸ್.ಎಸ್ ಗುಬ್ಬಿ ಅಭಿನಂದನಾ ಸಮಿತಿಯು ನಗರದ ಜಯನಗರದ ಅನುಭವ ಮಂಟಪದಲ್ಲಿ ರವಿವಾರ ಏರ್ಪಡಸಿದ್ದ ಅಭಿನಂದನಾ ಹಾಗೂ ಹೃದಯವಂತ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸತ್ಕರಿಸಿ, ಅಭಿನಂದಿಸಲಾಯಿತು. ಬಳಗದ ಗೌರವ ಸಲಹೆಗಾರ ಡಾ.ವಾಸುದೇವ ಸೇಡಂ ಎಚ್, ಅಧ್ಯಕ್ಷ ಎಚ್.ಬಿ ಪಾಟೀಲ, ಸದಸ್ಯರಾದ ಡಾ.ಸಂಗಮೇಶ ಹಿರೇಮಠ, […]

Continue Reading

ವಿಧವೆಯರ ಬಗ್ಗೆ ಉತ್ತಮ ಮನೋಭಾವನೆ ಅಗತ್ಯ

ಕಲಬುರಗಿ: ಉತ್ತಮ ಮನೋಭಾವನೆಯಿಂದ ಗೌರವಿಸಿ, ನೆಮ್ಮದಿಯಿಂದ ಬದುಕಲು ಅನವು ಮಾಡಿಕೊಡುವುದು ಜವಾಬ್ದಾರಿಯುತ ಸಮಾಜದ ಆದ್ಯ ಕರ್ತವ್ಯವಾಗಿದೆ ಎಂದು ಉಪನ್ಯಾಸಕ, ಪ್ರಗತಿಪರ ಚಿಂತಕ ಎಚ್.ಬಿ ಪಾಟೀಲ್ ಆಶಯ ವ್ಯಕ್ತಪಡಿಸಿದರು. ನಗರದ ಹೊರವಲಯದ ರಾಣೆಸ್ಪಿರ್ ದರ್ಗಾ ರಸ್ತೆಯ ನೆಮ್ಮದಿ ಹಿರಿಯರ ಮನೆ(ವೃದ್ಧಾಶ್ರಮ)’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗದಿಂದ ಮಂಗಳವಾರ ಸಂಜೆ ಜರುಗಿದ ‘ಅಂತಾರಾಷ್ಟ ವಿಧವೆಯರ ದಿನಾಚರಣೆ’ ವಿಧವಾ ತಾಯಂದಿರಿಗೆ ಗೌರವಿಸಿ, ನಂತರ ಮಾತನಾಡಿದ ಅವರು, ಯಾವುದೆ ಮಹಿಳೆಯು ತನ್ನ ಪತಿ ಕಳೆದುಕೊಂಡು ವಿಧವೆಯಾಗಬೇಕು ಎಂದು ಎಂದಿಗೂ ಕೂಡಾ ಬಯಸುವುದಿಲ್ಲ. ಕಾರಣಾಂತರಗಳಿಂದ […]

Continue Reading

ಕನ್ನಡ ಮತ್ತು ಶರಣ ಸಾಹಿತ್ಯಕ್ಕೆ ಜಯದೇವಿ ತಾಯಿ ಲಿಗಾಡೆ ಕೊಡುಗೆ ಅನನ್ಯ: ಎಚ್.ಬಿ ಪಾಟೀಲ

ಕಲಬುರಗಿ: ಕರ್ನಾಟಕದ ಗಡಿ ಭಾಗದಲ್ಲಿನ ಮರಾಠಿ ಪ್ರಾಬಲ್ಯದಿಂದ ಕನ್ನಡ ಉಳಿಸಿ, ಬೆಳೆಸುವಲ್ಲಿ ಮತ್ತು ಶರಣ ಸಾಹಿತ್ಯದ ರಕ್ಷಕರಾಗಿ ತಮ್ಮದೆಯಾದ ಅಮೂಲ್ಯ ಕೊಡುಗೆ ಶರಣೆ ಜಯದೇವಿ ತಾಯಿ ಲಿಗಾಡೆಯವರು ನೀಡಿದ್ದಾರೆ ಎಂದು ಉಪನ್ಯಾಸಕ, ಶರಣ ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ಮುತ್ತಾ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಶರಣೆ ಜಯದೇವಿ ತಾಯಿ ಲಿಗಾಡೆಯವರ 113ನೇ ಜಯಂತಿ’ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಆಧ್ಯಾತ್ಮ ಚಿಂತಕಿ, […]

Continue Reading

ಕಕ ಭಾಗದಿಂದ ಒಲಿಂಪಿಕ್ಸ್‌’ನಲ್ಲಿ ಸಾಧನೆ ಮಾಡುವಂತಾಗಲಿ

ಕಲಬುರಗಿ: ವಿದ್ಯಾರ್ಥಿ ದೆಸೆಯಿಂದಲೇ ಕಕ ಭಾಗದ ಕ್ರೀಡಾಪಟುಗಳನ್ನು ಗುರ್ತಿಸಿ, ಅವರಲ್ಲಿ ಆಸಕ್ತಿ ಮೂಡಿಸಿ, ಒಲಿಂಪಿಕ್ಸ್ ಕ್ರೀಡೆಯ ಬಗ್ಗೆ ಮಾರ್ಗದರ್ಶನ, ತರಬೇತಿ ನೀಡಿ ಅದರಲ್ಲಿ ಭಾಗವಹಿಸಿ ಸಾಧನೆ ಮಾಡುವಂತಾಗಲಿ ಎಂದು ಜಗತ್‌ನ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಗುರುಲಿಂಗಯ್ಯ ಮಠ ಆಶಯ ವ್ಯಕ್ತಪಡಿಸಿದರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ಮುತ್ತಾ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಅಂತಾರಾಷ್ಟ್ರೀಯ ಒಲಿಂಪಿಕ್ಸ್ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿರುವ ಒಲಿಂಪಿಕ್ಸ್‌’ನಲ್ಲಿ […]

Continue Reading