ದೇಶದ ಜ್ವಲಂತ ಸಮಸ್ಯೆಗಳ ವಿಮುಕ್ತಿಗೆ ಸಮಾಜವಾದಿ ಕ್ರಾಂತಿಯೊಂದೆ ಪರಿಹಾರ: ಗಣಪತರಾವ ಮಾನೆ
ಸುದ್ದಿ ಸಂಗ್ರಹ ಶಹಾಬಾದ ದೇಶದ ಜ್ವಲಂತ ಸಮಸ್ಯೆಗಳ ವಿಮುಕ್ತಿಗೆ ಕ್ರಾಂತಿಯ ಮೂಲಕ ಸಮಾಜವಾದಿ ಸರಕಾರ ಸ್ಥಾಪಿಸಲು ಕಾರ್ಮಿಕರು ಒಗ್ಗಟ್ಟಾಗಬೇಕಾಗಿರುವುದು ಅವಶ್ಯಕ ಎಂದು ಎಸ್’ಯುಸಿಐ (ಸಿ) ಪಕ್ಷದ ಸ್ಥಳಿಯ ಕಾರ್ಯದರ್ಶಿ ಕಾಮ್ರೇಡ್ ಗಣಪತರಾವ.ಕೆ ಮಾನೆ ಹೇಳಿದರು. ಪಟ್ಟಣದ ಹುನುಮಾನ ನಗರದಲ್ಲಿ ಎಸ್’ಯುಸಿಐ (ಐ) ಪಕ್ಷದ ವತಿಯಿಂದ ಸಂಘಟಿಸಿಲಾದ ರಷ್ಯಾದ ನವೆಂಬರ್ ಕ್ರಾಂತಿಯ 108ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಪಕ್ಷದ ಧ್ವಜರೋಹಣ ನೇರವೆರಿಸಿ. ಕಾಮ್ರೇಡ್ ಲೆನಿನ್, ಕಾಮ್ರೇಡ್ ಸ್ಟಾಲಿನವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ರಷ್ಯಾದಲ್ಲಿ ಕಾಮ್ರೇಡ್ ಲೆನಿನ್’ರವರು ಶೋಷಿತ ಕಾರ್ಮಿಕರ ಕಮ್ಯೂನಿಸ್ಟ್ ವಿಚಾರಧಾರೆಯ ಆಧಾರದ […]
Continue Reading