ಆಯುರ್ವೇದ ಸಮಗ್ರ ಆರೋಗ್ಯ ಪದ್ದತಿ: ಡಾ.ಸದಾನಂದ ಪಾಟೀಲ

ಕಲಬುರಗಿ: ಸರ್ವ ಕಾಯಿಲೆಗೆ ಮದ್ದನ್ನು ನೀಡುವ ಆಯುರ್ವೇದ ಪದ್ಧತಿ ಸಮಗ್ರ ಆರೋಗ್ಯ ವ್ಯವಸ್ಥೆಯಾಗಿದ್ದು, ಎಲ್ಲರು ಆಯುರ್ವೇದ ಪದ್ಧತಿಯತ್ತ ಮುಖ ಮಾಡಬೇಕಾದದ್ದು ಇಂದಿನ ಅಗತ್ಯವಾಗಿದೆ ಎಂದು ಖ್ಯಾತ ಆಯುರ್ವೇದ ತಜ್ಞ ವೈದ್ಯ ಡಾ.ಸದಾನಂದ ಪಾಟೀಲ ಅಭಿಮತ ವ್ಯಕ್ತಪಡಿಸಿದರು. ನಗರದ ಶಹಾಬಾದ್ ರಿಂಗ್ ರಸ್ತೆಯ ಸಮೀಪದ ಚರಕ ಆಯುರ್ವೇದ ಆಸ್ಪತ್ರೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಜರುಗಿದ ‘10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ’ ಮತ್ತು ‘ಧನ್ವಂತರಿ ಜಯಂತಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಆಧುನಿಕ ಒತ್ತಡ […]

Continue Reading

ಪೌರ ಕಾರ್ಮಿಕರಿಗೆ ಸೇವಾ ಭದ್ರತೆಯ ಸೌಲಭ್ಯಗಳು ದೊರೆಯಲಿ

ಕಲಬುರಗಿ: ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವುದು, ಸೂಕ್ತ ವೇತನ, ಸರ್ಕಾರಿ ಸೌಲಭ್ಯಗಳು ದೊರೆಯಬೇಕು ಎಂದು ಹಿರಿಯ ಪೌರ ಕಾರ್ಮಿಕ ತಾರಾಚಂದ ರಾಠೋಡ ಹೇಳಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದಲ್ಲಿನ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಏರ್ಪಡಿಸಲಾಗಿದ್ದ ‘ರಾಜ್ಯ ಪೌರ ಕಾರ್ಮಿಕರ ದಿನಾಚರಣೆ’ಯಲ್ಲಿ ಗೌರವ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಕಸ ವಿಲೇವಾರಿ, ಸ್ವಚ್ಚತೆ ಮಾಡುವ ಕಾರ್ಯ ನಿರ್ವಹಿಸುತ್ತಿರುವ ಕಾಯಕ ಜೀವಿಗಳಾದ ಪೌರ ಕಾರ್ಮಿಕರು ಸ್ವಚ್ಚತೆಯ ರಾಯಭಾರಿಗಳು. ಅವರ […]

Continue Reading

ಆಲ್ಝೈಮರ್ಸ್ ಕಾಯಿಲೆ ಬಗ್ಗೆ ಜಾಗೃತಿ ಅಗತ್ಯ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ಆಲ್ಝೈಮರ್ಸ್ ಕಾಯಿಲೆ ಎಂದರೆ ಮೆದುಳಿನ ನರದ ವ್ಯವಸ್ಥೆಯಲ್ಲಿನ ಅಸ್ವಸ್ಥತೆಯಾಗಿದ್ದು, ಇದು ಕ್ರಮೇಣ ನೆನಪಿನ ಶಕ್ತಿ, ಆಲೋಚನೆ ಮತ್ತು ತಿಳುವಳಿಕೆಯ ಸಾಮರ್ಥ್ಯವನ್ನು ನಾಶಪಡಿಸುತ್ತದೆ. ಇದು ಅಂತಿಮವಾಗಿ ದೈನಂದಿನ ಚಟುವಟಿಕೆಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹದಗೆಡಿಸುತ್ತದೆ. ಈ ಕಾಯಿಲೆಗೆ ಪ್ರಸ್ತುತ ಯಾವುದೆ ಚಿಕಿತ್ಸೆ ಇಲ್ಲ. ಆದರೆ ರೋಗ ಲಕ್ಷಣಗಳನ್ನು ನಿರ್ವಹಿಸಲು ಔಷಧಿ ಮತ್ತು ಆರೈಕೆ ಲಭ್ಯವಿದೆ. ಇದರ ಬಗ್ಗೆ ಜಾಗೃತಿ ಅಗತ್ಯವಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದಲ್ಲಿರುವ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ […]

Continue Reading

ಆರೋಗ್ಯಕರ ಜೀವನ ಶೈಲಿಯಿಂದ ಕಾಯಿಲೆಗಳು ದೂರ: ಡಾ.ಅಂಕಿತ್ ಕದರ್ಗಿ

ಕಲಬುರಗಿ: ಎಲ್ಲರು ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಂಡರೆ ಕಾಯಿಲೆಗಳಿಂದ ದೂರವಿರಬಹುದಾಗಿದೆ. ಆರೋಗ್ಯವೇ ಮನುಷ್ಯನ ದೊಡ್ಡ ಸಂಪತ್ತಾಗಿದ್ದು, ಅದನ್ನು ಕಾಪಾಡಿಕೊಳ್ಳಬೇಕು ಎಂದು ತಜ್ಞ ವೈದ್ಯ ಡಾ.ಅಂಕಿತ್ ಆರ್ ಕದರ್ಗಿ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಕೆ.ಎಚ್.ಬಿ ಗ್ರೀನ್ ಪಾರ್ಕನ ಹನುಮಾನ ದೇವಸ್ಥಾನದ ಆವರಣದಲ್ಲಿ ಆಯುಸಿಂಕ್ ಮೆಡಿಕಲ್ ಕಂಪನಿ ಮತ್ತು ಬಡಾವಣೆಯ ಜಂಟಿ ಆಶ್ರಯದಲ್ಲಿ ಭಾನುವಾರ ಏರ್ಪಡಿಸಿದ್ದ ಒಂದು ದಿನದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ಆರೋಗ್ಯ ಕಳೆದುಕೊಂಡು ಬೇರೆಲ್ಲಾ ಸಂಪತ್ತು ಗಳಿಸಿದರೂ ವ್ಯರ್ಥ. ಪ್ರಸ್ತುತ ದಿನಗಳಲ್ಲಿ […]

Continue Reading

ಶಾಂತಿಯುತ ವಾತಾವರಣ ನಿರ್ಮಾಣ ಸರ್ವರ ಜವಾಬ್ದಾರಿ: ಎಚ್.ಬಿ ಪಾಟೀಲ

ಕಲಬುರಗಿ: ಪ್ರತಿಯೊಬ್ಬರು ಸೃಷ್ಟಿಕೃತನ ಮಕ್ಕಳು, ನಾವೆಲ್ಲರು ಒಂದೆ ಎಂಬ ಭಾವನೆ ಮೂಡಬೇಕು. ಎಲ್ಲೆಡೆ ಶಾಂತಿಯುತ ವಾತಾವರಣ ನಿರ್ಮಾಣ ಮಾಡುವುದು ಸರ್ವರ ಜವಾಬ್ದಾರಿಯಾಗಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ಕಮಲಾಪುರ ತಾಲೂಕಿನ ಮಹಾಗಾಂವ ಕ್ರಾಸ್ ಸಮೀಪದ ಚಿಗುರು ನಿರ್ಗತಿಕ ಮತ್ತು ಅನಾಥ ಮಕ್ಕಳ ನಿಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಭಾನುವಾರ ಜರುಗಿದ ‘ಅಂತಾರಾಷ್ಟ್ರೀಯ ಶಾಂತಿ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಇಂದು ಇಡಿ ಜಗತ್ತೆ ಶಾಂತಿಯ ಮಂತ್ರ ಪಠಿಸಬೇಕಾಗಿದೆ. ಭಯೋತ್ಪಾದನೆ, ವೈಷಮ್ಯ, […]

Continue Reading

ಬಿದಿರಿನಿಂದ ಆರ್ಥಿಕ ಸದೃಢತೆ ಸಾಧ್ಯ: ಎಚ್.ಬಿ ಪಾಟೀಲ

ಕಲಬುರಗಿ: ಬಹುಪಯೋಗಿಯಾದ ಬಿದರಿನಿಂದ ಆರ್ಥಿಕವಾಗಿ ಸದೃಢವಾಗಲು ಸಾಧ್ಯ, ರೈತರು ಇದರ ಬಗ್ಗೆ ಚಿತ್ತ ಹರಿಸುವುದು ಅಗತ್ಯವಾಗಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆ ಆವರಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಜರುಗಿದ ‘ವಿಶ್ವ ಬಿದಿರು ದಿನಾಚರಣೆ’ಯನ್ನು ಬಿದಿರಿನ ಗಿಡಗಳಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಬಿದಿರು ಅರಣ್ಯ ಬೆಳೆಯಾಗಿದ್ದು, ಬುಟ್ಟಿ, ಪೀಠೋಪಕರಣಗಳ ತಯಾರಿಕೆ, ಕೃಷಿ ಉಪಕರಣಗಳ ತಯಾರಿಕೆ, ಮನೆ ನಿರ್ಮಾಣಕ್ಕೆ ಸಲಕರಣೆ, ಜೊತೆಗೆ […]

Continue Reading

ಜಲ ಸಂರಕ್ಷಣೆ, ಸೂಕ್ತ ನಿರ್ವಹಣೆ ಅಗತ್ಯ: ಎಚ್.ಬಿ ಪಾಟೀಲ್

ಕಲಬುರಗಿ: ಸಕಲ ಜೀವರಾಶಿಗಳಿಗೆ ಆಸರೆಯಾದ ಜಲವನ್ನು ಹಾಳು ಮಾಡದೆ, ಸಂರಕ್ಷಣೆ ಮತ್ತು ಸೂಕ್ತ ನಿರ್ವಹಣೆ ಮಾಡಬೇಕು ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ನಗರದ ಆಳಂದ ರಸ್ತೆಯ ಶಿವ ನಗರದಲ್ಲಿನ ಜ್ಞಾನ ಚಿಗುರು ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ವಿಶ್ವ ಜಲ ಮೇಲ್ವಿಚಾರಣೆ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಾಗತಿಕ ನೀರಿನ ಬಿಕ್ಕಟ್ಟಿನ ಬಗ್ಗೆ ಜಾಗೃತಿ ಮೂಡಿಸುವುದು, ಜಲ ಸಂರಕ್ಷಣೆಯ ಬಗ್ಗೆ ಕ್ರಮ ತೆಗೆದುಕೊಳ್ಳಲು ಜನರನ್ನು ಪ್ರೋತ್ಸಾಹಿಸುವ ಕಾರ್ಯ ಇನ್ನೂ ಹೆಚ್ಚಿನ ಮಟ್ಟದಲ್ಲಿ […]

Continue Reading

ಶಹಾಬಾದ್: ಸತತ ಮಳೆಯಿಂದ ದೇವಾಲಯ ಜಲಾವೃತ, ಜನಜೀವನ ಅಸ್ತವ್ಯಸ್ತ

ಸುದ್ದಿ ಸಂಗ್ರಹ ಶಹಾಬಾದ್ಮಹಾರಾಷ್ಟ್ರ ಜಲಾಶಯಗಳಿಂದ ನಿರಂತರ ನೀರು ಹರಿಬಿಡುತ್ತಿರುವ ಪರಿಣಾಮ ನಗರದ ಹಳೆ ಶಹಬಾದ್, ಸಂಗ್ ಏರಿಯಾ ಅಪ್ಪರ ಮಡ್ಡಿ ಲೋವರ್‌ ಮಡ್ಡಿ, ಸುಮಾರು ನಾಲ್ಕು ವಾರ್ಡಗಳಲ್ಲಿ ಹಳ್ಳದ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಳೆ ಶಹಾಬಾದ್ ವಿಶ್ವರಾಧ್ಯ ಮಠ ಸಂಪೂರ್ಣ ಜಲದಿಗ್ಧಂಧನವಾಗಿದೆ. ಆಕಸ್ಮಿಕವಾಗಿ ಮಠದಲ್ಲಿ ಉಳಿದುಕೊಂಡ ಮಾನಸಿಕ ಅಸ್ತವ್ಯಸ್ತ ಮಹೆಬೂಬ್ ಪಟೇಲ್ ಅವರನ್ನು ರಕ್ಷಿಸಿ ಅಗ್ನಿಶಾಮಕ ದಳದ ತಂಡವು ಸುರಕ್ಷಿತ ಸ್ಥಳಕ್ಕೆ ತಲುಪಿಸಿದ್ದಾರೆ. ವಾರ್ಡ್ ನಂಬರ್ 7, 8, 9, 26 ಮತ್ತು 27ರಲ್ಲಿ ಹೆಚ್ಚು […]

Continue Reading

ರೋಗಿಗಳಿಗೆ ಸುರಕ್ಷಿತ ಚಿಕಿತ್ಸೆ ಅಗತ್ಯ: ಡಾ.ರಾಜಶೇಖರ ಪಾಟೀಲ

ಕಲಬುರಗಿ: ರೋಗಿಗೆ ಚಿಕಿತ್ಸೆ ನೀಡುವಾಗ ಸುರಕ್ಷಿತವಾಗಿ ನೀಡುವ ಜೊತೆಗೆ ಆಗಬಹುದಾದ ಹಾನಿಯನ್ನು ತಡೆಗಟ್ಟುವುದು, ಆರೋಗ್ಯ ರಕ್ಷಣೆಗೆ ಸಂಬಂಧಿಸಿದ ಅನಗತ್ಯ ಹಾನಿಯ ಅಪಾಯ ತಗ್ಗಿಸುವುದು ಅಗತ್ಯವಾಗಿದೆ ಎಂದು ಖ್ಯಾತ ಕುಟುಂಬ ವೈದ್ಯ ಡಾ.ರಾಜಶೇಖರ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ಬಸವ ಗಂಗಾ ಕ್ಲಿನಿಕ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಸಂಜೆ ಜರುಗಿದ “ವಿಶ್ವ ರೋಗಿಗಳ ಸುರಕ್ಷತಾ ದಿನಾಚರಣೆ” ಉದ್ಘಾಟಿಸಿ ಮಾತನಾಡಿದ ಅವರು, ರೋಗಿಯ ಆರೈಕೆ ಮಾಡುವ ಪ್ರಕ್ರಿಯೆಯ ಪ್ರತಿಯೊಂದು […]

Continue Reading

ಪ್ರಥಮ ಚಿಕಿತ್ಸೆ ಜೀವ ರಕ್ಷಕ: ಡಾ.ರಾಜಶೇಖರ ಪಾಟೀಲ

ಕಲಬುರಗಿ: ಯಾವುದೆ ರೀತಿಯ ಅಪಘಾತ, ದೇಹವು ಅನಾರೋಗ್ಯಕ್ಕೆ ತುತ್ತಾದಾಗ ಆಸ್ಪತ್ರೆ ತೆರಳುವಕ್ಕಿಂತ ಮುಂಚಿತವಾಗಿ, ಮನೆ ಅಥವಾ ಅಫಘಾತವಾದ ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಥಮ ಚಿಕಿತ್ಸೆ ಮಾಡುವುದು ತುಂಬಾ ಅವಶ್ಯಕ ಎಂದು ಖ್ಯಾತ ಕುಟುಂಬ ವೈದ್ಯ ಡಾ.ರಾಜಶೇಖರ ಪಾಟೀಲ್ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ‘ಅಂತಾರಾಷ್ಟ್ರೀಯ ಪ್ರಥಮ ಚಿಕಿತ್ಸೆ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಪ್ರಥಮ […]

Continue Reading