ಆಯುರ್ವೇದ ಸಮಗ್ರ ಆರೋಗ್ಯ ಪದ್ದತಿ: ಡಾ.ಸದಾನಂದ ಪಾಟೀಲ
ಕಲಬುರಗಿ: ಸರ್ವ ಕಾಯಿಲೆಗೆ ಮದ್ದನ್ನು ನೀಡುವ ಆಯುರ್ವೇದ ಪದ್ಧತಿ ಸಮಗ್ರ ಆರೋಗ್ಯ ವ್ಯವಸ್ಥೆಯಾಗಿದ್ದು, ಎಲ್ಲರು ಆಯುರ್ವೇದ ಪದ್ಧತಿಯತ್ತ ಮುಖ ಮಾಡಬೇಕಾದದ್ದು ಇಂದಿನ ಅಗತ್ಯವಾಗಿದೆ ಎಂದು ಖ್ಯಾತ ಆಯುರ್ವೇದ ತಜ್ಞ ವೈದ್ಯ ಡಾ.ಸದಾನಂದ ಪಾಟೀಲ ಅಭಿಮತ ವ್ಯಕ್ತಪಡಿಸಿದರು. ನಗರದ ಶಹಾಬಾದ್ ರಿಂಗ್ ರಸ್ತೆಯ ಸಮೀಪದ ಚರಕ ಆಯುರ್ವೇದ ಆಸ್ಪತ್ರೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಜರುಗಿದ ‘10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ’ ಮತ್ತು ‘ಧನ್ವಂತರಿ ಜಯಂತಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಆಧುನಿಕ ಒತ್ತಡ […]
Continue Reading