ನಾಡು-ನುಡಿಗೆ ಡಾ.ಕೆ.ಶಿವರಾಮ ಕಾರಂತರ ಕೊಡುಗೆ ಅಪಾರ

ಸುದ್ದಿ ಸಂಗ್ರಹ ಕಲಬುರಗಿ ಕಾದಂಬರಿಕಾರ, ಪರಿಸರವಾದಿ, ಪ್ರಗತಿಶೀಲ ಚಿಂತಕ, ಯಕ್ಷಗಾನ ತಜ್ಞ, ಸ್ವಾತಂತ್ರ್ಯ ಹೋರಾಟಗಾರ, ಚಿತ್ರ ನಿರ್ದೇಶಕ ಹೀಗೆ ಹತ್ತು ಹಲವು ಕ್ಷೇತ್ರಗಳ ಮೂಲಕ ಜ್ಞಾನಪೀಠ ಪ್ರಶಸ್ತಿ ಪುರಷ್ಕೃತ ಮೇರು ಸಾಹಿತಿ ಡಾ.ಕೆ.ಶಿವರಾಮ ಕಾರಂತ ಅವರು ನಾಡಿಗೆ ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ್ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಕನ್ನಡ ರಾಜ್ಯೋತ್ಸವ ಮಾಸಾಚರಣೆ ಸರಣಿ […]

Continue Reading

ಕಲಬುರಗಿ: ವಿವಿಧ ಸಂಘಟಕರಿಗೆ ಗೌರವ ಸತ್ಕಾರ

ಕಲಬುರಗಿ: ನಗರದ ಎಸ್.ಎಂ ಪಂಡಿತ ರಂಗ ಮಂದಿರದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಕಲಿಕಾ ಸ್ನೇಹಿ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರುಗಿತು. ನಗರದ ಎಸ್.ಎಂ ಪಂಡಿತ ರಂಗ ಮಂದಿರದಲ್ಲಿ ಸುಜಯ್ ಎಜುಕೇಶನಲ್ & ವೆಲ್ಪೇರ್ ಸೊಸೈಟಿ’ ವತಿಯಿಂದ ರವಿವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ‘ಕಲಿಕಾ ಸ್ನೇಹಿ ಶಿಕ್ಷಕ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಯವರಾದ ಎಚ್.ಬಿ ಪಾಟೀಲ್, ನರಸಪ್ಪ ಬಿರಾದಾರ ದೇಗಾಂವ, ನರಸಪ್ಪ ರಂಗೋಲಿ, ಎಂ.ಬಿ ನಿಂಗಪ್ಪ, ದೇವೇಂದ್ರಪ್ಪ ಗಣಮುಖಿ, ಅಪ್ಪಾಸಾಬ ತೀರ್ಥೆ, ಭಾನುಕುಮಾರ ಗಿರೇಗೋಳ್ […]

Continue Reading

ಕಲಬುರಗಿ ಕಾರ್ಯನಿರತ ಪತ್ರಕರ್ತರ ಸಂಘ: 4ನೇ ಬಾರಿಗೆ ಜಿಲ್ಲಾಧ್ಯಕ್ಷರಾಗಿ ಬಾಬುರಾವ್ ಯಡ್ರಾಮಿ ಆಯ್ಕೆ

ಕಲಬುರಗಿ: ಕಾರ್ಯನಿರತ ಪತ್ರಕರ್ತರ ಸಂಘದಚುನಾವಣೆಯಲ್ಲಿ ಬಾಬುರಾವ್ ಯಡ್ರಾಮಿ 4ನೇ ಬಾರಿಗೆ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. 170 ಮತಗಳನ್ನು ಪಡೆಯುವ ಮೂಲಕ ಬಾಬುರಾವ್‌ ಯಡ್ರಾಮಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ರಾಜ್ಯ ಕಾರ್ಯಕಾರಣಿ ಸದಸ್ಯರಾಗಿ ರಾಜು ಉದನೂರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಭೀಮಾಶಂಕರ್ ಫಿರೋಜಾಬಾದ, ಜಿಲ್ಲಾ ಉಪಾಧ್ಯಕ್ಷರಾಗಿಅರುಣಕುಮಾರ್ ಕದಂ, ಶಿವರಂಜನ್ ಸತ್ಯಂಪೇಟೆ,ಹನಮಂತರಾವ್ ಭೈರಮಡಗಿ, ಜಿಲ್ಲಾ ಕಾರ್ಯದರ್ಶಿಯಾಗಿ ವಾಸುದೇವ್ ಚವ್ಹಾಣ, ಅನೀಲ್ ಸ್ವಾಮಿ, ಬಾಬುರಾವ್‌ ಕೋಬಾಳ ಮತ್ತು ಜಿಲ್ಲಾ ಖಜಾಂಚಿಯಾಗಿ ಅಶೋಕ ಕಪನೂರ ಆಯ್ಕೆಯಾಗಿದ್ದಾರೆ. ಜಿಲ್ಲಾ ಕಾರ್ಯಕಾರಣಿ ಸದಸ್ಯರಾಗಿ […]

Continue Reading

ವಿಜ್ಞಾನ ಕ್ಷೇತ್ರದಲ್ಲಿ ಬೆಳಕು ಮೂಡಿಸಿದ ರಾಮನ್: ಎಚ್.ಬಿ ಪಾಟೀಲ

 ಕಲಬುರಗಿ: ರಾಮನ್ ಅವರು ವಿಜ್ಞಾನ ಕ್ಷೇತ್ರದಲ್ಲಿ ‘ಬೆಳಕು’ ಮೂಡಿಸುವ ಮೂಲಕ ದೇಶದ ಕೀರ್ತಿ ವಿಶ್ವದೆಲ್ಲೆಡೆ ಪಸರಿಸಿದ್ದಾರೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು.‌    ನಗರದ ಆಳಂದ ರಸ್ತೆಯ ಖಾದ್ರಿ ಚೌಕ್ ನ ಸಕ್ಸಸ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಬೆಳಿಗ್ಗೆ ಏರ್ಪಡಿಸಿದ್ದ ‘ಸರ್ ಸಿ‌.ವಿ ರಾಮನ್’ರ 137ನೇ ಜನ್ಮ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಮನ್ ಅವರು ‘ಭಾರತ ರತ್ನ’ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಭಾರತದಲ್ಲಿ ವಿಜ್ಞಾನದ ಬೆಳವಣಿಗೆಗೆ […]

Continue Reading

ಕರ್ನಾಟಕ ಏಕೀಕರಣದ ಯಶೋಗಾಥೆ ಅವಿಸ್ಮರಣೀಯ: ಮುಡಬಿ ಗುಂಡೇರಾವ

ಸುದ್ದಿ ಸಂಗ್ರಹ ಕಲಬುರಗಿ ಕರ್ನಾಟಕ ಏಕೀರಣದ ಯಶೋಗಾಥೆ ಅವಿಸ್ಮರಣೀಯವಾಗಿದ್ದು, ವಿದ್ಯಾರ್ಥಿ ದಿಸೆಯಿಂದಲೇ ನಾಡು-ನುಡಿಯ ಬಗ್ಗೆ ತಿಳಿದುಕೊಂಡು ಸೇವೆ ಸಲ್ಲಿಸಬೇಕು ಎಂದು ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಹೇಳಿದರು. ನಗರದ ವಿದ್ಯಾ ನಗರದಲ್ಲಿನ ರಾಜೀವ ಗಾಂಧಿ ಸ್ಮಾರಕ ಅನುದಾನಿತ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವ ಮಾಸಾಚರಣೆಯ ಪ್ರಯುಕ್ತ ಗುರುವಾರ ಹಮ್ಮಿಕೊಂಡಿರುವ ಸರಣಿ ಉಪನ್ಯಾಸ-5 : ‘ಕರ್ನಾಟಕದ ಏಕೀಕರಣದ ಯಶೋಗಾಥೆ’ಯ ವಿಷಯದ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಮಾತನಾಡುವ ಎಲ್ಲರನ್ನು ಒಟ್ಟುಗೂಡಿಸಿ ಅಖಂಡ […]

Continue Reading

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಸ್.ಬಿ ಹೊಸಮನಿಗೆ ಗೌರವ ಸತ್ಕಾರ

ಸುದ್ದಿ ಸಂಗ್ರಹ ಕಲಬುರಗಿ ಪ್ರಸಕ್ತ ಸಾಲಿನ  ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಎಸ್.ಬಿ ಹೊಸಮನಿ ಅವರಿಗೆ ನಗರದ ಗುಬ್ಬಿ ಕಾಲೋನಿಯಲ್ಲಿರುವ ಹೊಸಮನಿ ಅವರ ಮನೆಯಲ್ಲಿ ಸತ್ಕರಿಸಲಾಯಿತು. ಕನ್ನಡ ಜಾನಪದ ಪರಿಷತ್ತಿನ ಜಿಲ್ಲಾ ಘಟಕ ಮತ್ತು ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಸಂಜೆ ಸನ್ಮಾನಿಸಿ, ಗೌರವಿಸಲಾಯಿತು. ಕಜಾಪ ಜಿಲಾಧ್ಯಕ್ಷ ಎಂ.ಬಿ ನಿಂಗಪ್ಪ, ಕಜಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಬಸವೇಶ್ವರ ಸಮಾಜ ಸೇವಾ ಬಳಗದ ಅಧ್ಯಕ್ಷ ಎಚ್.ಬಿ ಪಾಟೀಲ, ಪ್ರಮುಖರಾದ ಶೀಲವಂತ ಹೊಸಮನಿ,  ಸಾಯಬಣ್ಣ […]

Continue Reading

ಮಾನವ ಕಂಪ್ಯೂಟರ್ ಶಕುಂತಲಾ ದೇವಿ: ಎಚ್.ಬಿ ಪಾಟೀಲ

ಕಲಬುರಗಿ: ಶಕುಂತಲಾ ದೇವಿಯವರನ್ನು ಗಣಿತದ ಸಂಕೀರ್ಣ ಸಮಸ್ಯೆಗಳನ್ನು ಕ್ಯಾಲ್ಕುಲೇಟರ್‌ಗಿಂತ ವೇಗವಾಗಿ ಪರಿಹರಿಸುವ ಸಾಮರ್ಥ್ಯದಿಂದಾಗಿ ಮಾನವ ಕಂಪ್ಯೂಟರ್ ಎಂದು ಕರೆಯಲಾಗಿದ್ದು, ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದವರು. ಶಕುಂತಲಾ ದೇವಿಯವರು ನಮ್ಮ ನಾಡು, ದೇಶದ ಕೀರ್ತಿ ವಿಶ್ವದೆಲ್ಲೆಡೆ ಪಸರಿಸಿದ್ದಾರೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು.   ನಗರದ ಆಳಂದ ರಸ್ತೆಯ ಖಾದ್ರಿ ಚೌಕ್ ನಲ್ಲಿರುವ ಸಕ್ಸಸ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಮಾನವ ಕಂಪ್ಯೂಟರ್ ಶಕುಂತಲಾ ದೇವಿಯವರ 96ನೇ […]

Continue Reading

ಬಸವೇಶ್ವರ ಸಮಾಜ ಸೇವಾ ಬಳಗದಿಂದ ಸಂಭ್ರಮದ 70ನೇ ಕರ್ನಾಟಕ ರಾಜ್ಯೋತ್ಸವ

ಕಲಬುರಗಿ: ನಗರದ ಆಳಂದ ಖಾದ್ರಿ ಚೌಕ್‌ನಲ್ಲಿನ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗ ಮತ್ತು ತರಬೇತಿ ಸಂಸ್ಥೆಯ ವತಿಯಿಂದ ಶನಿವಾರ ಸಂಭ್ರಮದಿಂದ 70ನೇ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಳಗದ ಅಧ್ಯಕ್ಷ ಎಚ್.ಬಿ ಪಾಟೀಲ್, ಸಂಸ್ಥೆಯ ಅಧ್ಯಕ್ಷ ಅಸ್ಲಾಂ ಶೇಖ್, ಕಸಾಪ ಉತ್ತರ ವಲಯದ ಗೌರವ ಅಧ್ಯಕ್ಷ ಶಿವಯೋಗೆಪ್ಪಾ ಎಸ್.ಬಿರಾದಾರ, ಮುಖಂಡ ಓಂಕಾರ ವಠಾರ, ಶಿಕ್ಷಕಿಯರಾದ ಪೂಜಾ ಹೂಗಾರ, ಕಾವೇರಿ ಹೌದೆ, ಮುಸ್ಕಾನ್ ಶೇಖ್, ಸ್ನೇಹಾ ಚೌಹಾಣ ಮತ್ತು ವಿದ್ಯಾರ್ಥಿಗಳು ಇದ್ದರು.

Continue Reading

ಸೈಡ್‌ ಕೊಡದಿದ್ದಕ್ಕೆ ಕಿರಿಕ್‌, ಬೈಕ್‌ಗೆ ಕ್ಯಾಬ್ ಗುದ್ದಿಸಿ ದುಂಡಾವರ್ತನೆ – ಕ್ಯಾಮೆರಾದಲ್ಲಿ ಸೆರೆ

ಬೆಂಗಳೂರು: ‌ಸೈಡ್‌ ಕೊಡದಿದ್ದಕ್ಕೆ ಬೈಕ್‌ಗೆ ಕಾರು ಗುದ್ದಿಸಿ ಕ್ಯಾಬ್‌ ಚಾಲಕ ದುಂಡಾವರ್ತನೆ ತೋರಿದ ಘಟನೆ ನಗರದ ಕೆ.ಆರ್‌ ಪುರದ ಬಳಿ ನಡೆದಿದೆ. ಸೈಡ್ ಕೊಡುವ ವಿಚಾರಕ್ಕೆ ಕ್ಯಾಬ್‌ ಚಾಲಕ ಹಾಗೂ ಬೈಕ್‌ ಸವಾರನ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಸ್ವಲ್ಪ ಮುಂದೆ ಬಂದು ಬೈಕ್ ಸವಾರ ಪ್ರಶ್ನೆ ಮಾಡಿದ್ದಾನೆ. ಈ ವೇಳೆ ಕ್ಯಾಬ್‌ ಚಾಲಕ ಕಾರಿನಲ್ಲಿ ಬೈಕ್‌ಗೆ ಗುದ್ದಿಸಿ ಸವಾರನನ್ನು ಬೀಳಿಸಿದ್ದಾನೆ. ಕ್ಯಾಬ್ ಚಾಲಕನ ದುಂಡಾವರ್ತನೆ ಮತ್ತೊಂದು ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾನದಲ್ಲಿ […]

Continue Reading

ರಾಷ್ಟ್ರೀಯ ಏಕತಾ ದಿನ ಆಚರಣೆ: ಮಕ್ಕಳಿಂದ ಪ್ರತಿಜ್ಞಾ ವಿಧಿ ಬೋಧನೆ

ಶಹಾಬಾದ: ಸರ್ದಾರ್ ವಲ್ಲಭವಾಯ್ ಪಟೇಲ್ ಅವರು ದೇಶದ ಎಲ್ಲಾ ಸಂಸ್ಥಾನಗಳನ್ನು ಒಗ್ಗೂಡಿಸಿದರು. ದೇಶದ ಐಕ್ಯತೆ, ಸಮಗ್ರತೆ, ಆತಂರಿಕ ಭದ್ರತೆಗಾಗಿ ಶ್ರಮಿಸಿದ ಮಹನೀಯರು ಎಂದು ಮುಖ್ಯಗುರು ಸವಿತಾ ಬೆಳಗುಂಪಿ ಹೇಳಿದರು. ನಗರದ ಚವ್ಹಾಣ್ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಾಗಮ್ಮ ಚನ್ನಪ್ಪ ಇಂಗಿನಶೆಟ್ಟಿ ಶಾಲೆಯಲ್ಲಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭವಾಯಿ ಪಟೇಲ್ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಟೇಲರ ಸಾಧನೆಗಳು ನಮಗೆಲ್ಲರಿಗೂ ಸ್ಫೂರ್ತಿದಾಯಕ. ಐಕ್ಯತೆ, ಸಮಗ್ರತೆ, ಆಂತರಿಕ ಭದ್ರತೆ ನಿಟ್ಟಿನಲ್ಲಿ ಒಗ್ಗೂಡಿ ಕಾರ್ಯನಿರ್ವಹಿಸಲು ಏಕತಾ ದಿನಾಚರಣೆ ಪ್ರೇರಣೆಯಾಗಿದೆ […]

Continue Reading