ಸಂವಿಧಾನ ಮುಸ್ಲಿಮರಿಗೆ ರಕ್ಷಾ ಕವಚವಾಗಿ ನಿಂತಿದೆ: ಡಾ.ಫಾರುಕ್ ಮಣ್ಣೂರ

ಸುದ್ದಿ ಸಂಗ್ರಹ ಶಹಾಬಾದ ಡಾ.ಬಿ.ಆರ್ ಅಂಬೇಡ್ಕರ್ ಅವರು ರೂಪಿಸಿದ ಭಾರತದ ಸಂವಿಧಾನ ದೇಶದ ಅಲ್ಪಸಂಖ್ಯಾತರಿಗೆ ಕೇವಲ ಒಂದು ಕಾನೂನಿನ ಪುಸ್ತಕವಲ್ಲ, ಅದು ಅವರ ಹಕ್ಕುಗಳ ಭದ್ರಕೋಟೆಯಾಗಿ ಮತ್ತು ರಕ್ಷಣಾ ಕವಚವಾಗಿ ನಿಂತಿದೆ ಎಂದು ಮಣ್ಣೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಡಾ.ಫಾರುಕ್ ಮಣ್ಣೂರ ಹೇಳಿದರು. ನಗರದ ವಾರ್ಡ ನಂ.27 ಬಡಾವಣೆಯ ಜಯಂತ್ಯೋತ್ಸವ ಸಮಿತಿ ವತಿಯಿಂದ ಆಯೋಜಿಸಿದ್ದ ಡಾ.ಬಿ.ಆರ್ ಅಂಬೇಡ್ಕರ್ ರವರ 135ನೇ ಜಯಂತಿಯ ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿದ ಅವರು, ಸಂವಿಧಾನದ 25ರಿಂದ 28ನೇ ವಿಧಿಯ ಪ್ರಕಾರ ಪ್ರತಿಯೊಬ್ಬ ನಾಗರಿಕನಿಗೂ […]

Continue Reading

ಡಿಜಿಟಲ್ ತಂತ್ರಜ್ಞಾನದಿಂದ ಯುವಕರಿಗೆ ಉದ್ಯೋಗವಕಾಶ: ವಾಸುದೇವ ಚವ್ಹಾಣ‌

ಸುದ್ದಿ ಸಂಗ್ರಹ ಶಹಾಬಾದ ಇಂದಿನ ಆಧುನಿಕ ಯುಗವು ಡಿಜಿಟಲ್ ತಂತ್ರಜ್ಞಾನಗಳ ಯುಗವಾಗಿದ್ದು, ಡಿಜಿಟಲ್ ತಂತ್ರಜ್ಞಾನ ಕೇವಲ ಕಲಿಕೆಗೆ ಸೀಮಿತವಾಗದೆ, ಅಪಾರ ಉದ್ಯೋಗಾವಕಾಶಗಳಗಣಿಯಾಗಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ವಾಸುದೇವ ಚವ್ಹಾಣ ಹೇಳಿದರು. ಮಂಗಳವಾರ ನಗರದ ಹೈ-ಕ ಶಿಕ್ಷಣ ಸಂಸ್ಥೆಯ ಎಸ್‌.ಎಸ್ ಮರಗೋಳ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದಲ್ಲಿ ‘ಯುವಕರಿಗೆ ಡಿಜಿಟಲ್ ಉದ್ಯೋಗ ಅವಕಾಶಗಳು’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಅವರು, ವಿದ್ಯಾರ್ಥಿಗಳು ಕೇವಲ ಪದವಿ ಶಿಕ್ಷಣಕ್ಕೆ ಮಾತ್ರ ಸೀಮಿತವಾಗದೆ, ಮಾರುಕಟ್ಟೆಯ […]

Continue Reading

17 ಪ್ರಕರಣ: 31.41 ಲಕ್ಷ ಮೌಲ್ಯದ ಸ್ವತ್ತು ಜಪ್ತಿ

ಸುದ್ದಿ ಸಂಗ್ರಹ ಕಲಬುರಗಿಶಹಾಬಾದ್ ಮತ್ತು ಆಳಂದ ಉಪವಿಭಾಗದ ವಿವಿಧಪೊಲೀಸ್ ಠಾಣೆಗಳ ವ್ಯಾಪ್ತಿಯ 17 ಕಳವು ಪ್ರಕರಣಗಳನ್ನು ಭೇದಿಸಿರುವ ಜಿಲ್ಲಾ ಪೊಲೀಸರು, 6 ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು 31.41 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಕುಖ್ಯಾತ ಮನೆಗಳ್ಳರ ಬಂಧನ: ಕಾಳಗಿ ಪೊಲೀಸ್ ಠಾಣೆ ವ್ಯಾಪ್ತಿಯ ಟೆಂಗಳಿ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣ ಭೇದಿಸಿರುವ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆಳಂದ ತಾಲೂಕಿನ ಕಮಸರನಾಯಕ ತಾಂಡಾದ ಅಪ್ಪಾಜಿ ಗಂಗಾರಾಮ ಚವ್ಹಾಣ (22) ಹಾಗೂ ಮಿಥುನ ಲಕ್ಷ್ಮಣ […]

Continue Reading

ಪಾರ್ಕಿನ್ಸನ್ ಕಾಯಿಲೆಯ ಬಗ್ಗೆ ಮುಂಜಾಗ್ರತೆ ವಹಿಸುವುದು ಅಗತ್ಯ: ಡಾ.ರಾಜಶೇಖರ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ ಅನುವಂಶೀಯತೆ, ಪರಿಸರದ ಅಂಶಗಳು, ವಯಸ್ಸು, ಅತಿಯಾದ ಒತ್ತಡ, ಅನಾರೋಗ್ಯಕರ ಜೀವನಶೈಲಿ, ಜಡತ್ವ ಸೇರಿದಂತೆ ಇನ್ನಿತರ ಕಾರಣಗಳಿಂದ ಪಾರ್ಕಿನ್ಸನ್ ಕಾಯಿಲೆ ಬರುತ್ತದೆ ಎಂದು ವೈದ್ಯ ಡಾ.ರಾಜಶೇಖರ ಪಾಟೀಲ ಸಲಹೆ ನೀಡಿದರು. ನಗರದ ಆಳಂದ ರಸ್ತೆಯ, ಸಂತೋಷ ಕಾಲೋನಿ ಕ್ರಾಸ್ ಸಮೀಪದ ‘ಬಸವಗಂಗಾ ಕ್ಲಿನಿಕ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ಪಾರ್ಕಿನ್ಸನ್ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ನೇರವಾಗಿ ಕೇಂದ್ರ ನರಮಂಡಲದ ಮೇಲೆ ದುಷ್ಪರಿಣಾಮ ಬೀರುವ ಮೂಲಕ ಮೆದಳು, ದೇಹದ ಚಲನೆಗೆ ತೊಂದರೆಯುನ್ನುಂಟು […]

Continue Reading

ಭಂಕೂರ: ಡಾ.ಅಂಬೇಡ್ಕರ್‌ ಜಯಂತೋತ್ಸವ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಸುದ್ದಿ ಸಂಗ್ರಹ ಶಹಾಬಾದ್ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಸುರೇಶ್ ಮೆಂಗನ್ ಅವರ ಅಧ್ಯಕ್ಷತೆಯಲ್ಲಿ ಭಂಕೂರ ಗ್ರಾಮದ ಬುದ್ಧ ಬಸವ ಡಾ.ಬಿ.ಆರ್ ಅಂಬೇಡ್ಕರ್ ಜಯಂತೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು ಎಂದು ಭರತ್ ಧನ್ನಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಯಂತೋತ್ಸವ ಸಮಿತಿಯ ಗೌರವಾಧ್ಯಕ್ಷ ಶಿವಲಿಂಗಪ್ಪ ಗುಜ್ಜನ್, ಅಧ್ಯಕ್ಷ ನಾಗರಾಜ್ ಕೆ ಧನ್ನಾ, ಉಪಾಧ್ಯಕ್ಷ ಸಿದ್ದಾರ್ಥ್ ಧನ್ನಾ, ಸುನಿಲ್ ಕಟ್ಟಿಮನಿ, ನಾಗರಾಜ್ ವಗ್ಗನ್, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಸರಡಗಿ, ಸಹ ಕಾರ್ಯದರ್ಶಿ ತೇಜಶ್ ಧನ್ನಾ, ಸಹ […]

Continue Reading

ದೇಶದ ರಕ್ಷಣೆಯಲ್ಲಿ ಸಿಆರ್‌ಪಿಎಫ್ ಕೊಡುಗೆ ಅನನ್ಯ‌

ಸುದ್ದಿ ಸಂಗ್ರಹ ಕಲಬುರಗಿಕೇಂದ್ರೀಯ ಮೀಸಲು ಪೊಲೀಸ್ ಪಡೆಯು ದೇಶದ ಪ್ರಮುಖ ಆಂತರಿಕ ಭದ್ರತಾ ಪಡೆಯಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವುದು, ದಂಗೆ ಅಥವಾ ಭಯೋತ್ಪಾದನೆ ನಿಗ್ರಹ, ನಕ್ಸಲ್ ವಿರೋಧಿ ಕಾರ್ಯಾಚರಣೆ ಮತ್ತು ಚುನಾವಣೆ ಸಂದರ್ಭದಲ್ಲಿ ಭದ್ರತೆ ಒದಗಿಸುವ ಮೂಲಕ ದೇಶದ ರಕ್ಷಣೆಯಲ್ಲಿ ಅನನ್ಯವಾದ ಪಾತ್ರ ವಹಿಸಿದೆ ಎಂದು ಸಿಆರ್‌ಪಿಎಫ್ ಮಾಜಿ ಮುಖ್ಯ ಪೇದೆ ಚಂದ್ರಕಾಂತ ಭದ್ರಪೆ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ […]

Continue Reading

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಇಲ್ಲ, ವದಂತಿಗೆ ಕಿವಿಗೊಡಬೇಡಿ: ಆಹಾರ ಇಲಾಖೆ

ಸುದ್ದಿ ಸಂಗ್ರಹ ಬೆಂಗಳೂರು ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಇಲ್ಲ. ವದಂತಿಗಳಿಗೆ ಯಾರು ಕಿವಿಗೊಡಬಾರದು ಎಂದು ಆಹಾರ ಇಲಾಖೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ. ರಾಜ್ಯದ ವಿವಿಧ ಆಟೋ ಗ್ಯಾಸ್ ಬಂಕ್‌ಗಳಲ್ಲಿ ಅನಿಲದ ದಾಸ್ತಾನು ಕೊರತೆಯಿದೆ ಎಂಬ ತಪ್ಪು ಮಾಹಿತಿ ಹರಡುತ್ತಿದೆ. ಕಳೆದ ಕೆಲವು ದಿನಗಳಿಂದ ಆಟೋ ಮಾಲೀಕರು ಮತ್ತು ಚಾಲಕರು ಬಂಕ್‌ಗಳ ಮುಂದೆ ಸುದೀರ್ಘ ಸರದಿ ಸಾಲಿನಲ್ಲಿ ನಿಲ್ಲುತ್ತಿರುವ ಅಂಶ ಸರ್ಕಾರದ ಗಮನಕ್ಕೆ ಬಂದಿದೆ. ಈ ಕುರಿತು ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳು ಕೇವಲ ವದಂತಿಗಳಾಗಿದ್ದು, […]

Continue Reading

ಆಟವಾಡುತ್ತಾ ಮೂರನೇ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು: ಮಗಳ ಸ್ಥಿತಿ ಕಂಡು ತಾಯಿ ಮೂರ್ಛೆ

ಸುದ್ದಿ ಸಂಗ್ರಹ ಬೆಂಗಳೂರು ಆಟವಾಡುತ್ತಾ ಮೂರನೇ ಮಹಡಿಯಿಂದ ಬಿದ್ದು ಒಂದೂವರೆ ವರ್ಷದ ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ನಾಯಂಡಳ್ಳಿಯಲ್ಲಿ ನಡೆದಿದೆ. ಆಟವಾಡುತ್ತಾ ಮಗು ಕೆಳಗೆ ಬಿದ್ದ ಎದೆ ಝಲ್ ಎನ್ನುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಏ.6ರಂದು ಈ ಘಟನೆ ನಡೆದಿದೆ. ಮಗು ಕೆಳಗೆ ಬಿದ್ದ ತಕ್ಷಣ ಅದರ ತಲೆಗೆ ತೀವ್ರ ಪೆಟ್ಟಾಗಿದ್ದು, ರಕ್ತಸ್ರಾವವಾಗಿದೆ. ವಿಷಯ ತಿಳಿದ ಕೂಡಲೆ ಓಡಿ ಬಂದ ತಾಯಿ ಮಗುವಿನ ಸ್ಥಿತಿ ಕಂಡು ರಸ್ತೆ ಮಧ್ಯೆಯೇ ಮೂರ್ಛೆ ಹೋಗಿದ್ದಾರೆ. ಕೂಡಲೆ ಕುಟುಂಬದವರು ಮಗುವನ್ನು […]

Continue Reading

ಶಹಾಬಾದ: ಡಾ.ಬಾಬು ಜಗಜೀವನರಾಮ್ ಜಯಂತಿ ಆಚರಣೆ

ಸುದ್ದಿ ಸಂಗ್ರಹ ಶಹಾಬಾದಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಮ್ ಅವರ 119ನೇ ಜನ್ಮದಿನವನ್ನು ನಗರದ ತಾಲೂಕು ಆಡಳಿತ ಕಚೇರಿಯಲ್ಲಿ ಆಚರಿಸಲಾಯಿತು. ಡಾ.ಬಾಬು ಜಗಜೀವನರಾಮ್ ಅವರ ಭಾವಚಿತ್ರಕ್ಕೆ ತಹಸೀಲ್ದಾರ್ ನೀಲಪ್ರಭಾ ಬಬಲಾದ ಮತ್ತು ನಿವೃತ್ತ ಅಧಿಕಾರಿ ಎಸ್.ಎಸ್ ದಿವಾಕರ್ ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಿದರು.‌ ಈ ಸಂದರ್ಭದಲ್ಲಿ ಗ್ರೇಡ್- 2 ತಹಸೀಲ್ದಾರ್ ಗುರುರಾಜ ಸಂಗಾವಿ, ಅಂಬೇಡ್ಕರ್ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ರಾಜೇಶ ಯನಗುಂಟಿ, ನೌಕರರ ಸಂಘದ ಅಧ್ಯಕ್ಷ ಶಿವಪುತ್ರ ಕರಣಿಕ, ಪ್ರಮುಖರಾದ ಅಣವೀರಪ್ಪ, ಶಿವರಾಜ […]

Continue Reading

ಶ್ರೀರಾಮ ನವಮಿ: ಭವ್ಯ ಶೋಭಾಯಾತ್ರೆ

ಸುದ್ದಿ ಸಂಗ್ರಹ ಶಹಾಬಾದ್ಶ್ರೀರಾಮ ನವಮಿ ಅಂಗವಾಗಿ ಶ್ರೀರಾಮ ನವಮಿ ಉತ್ಸವ ಸಮಿತಿ ವತಿಯಿಂದ ನಗರದಲ್ಲಿ ಭವ್ಯ ಶೋಭಾಯಾತ್ರೆ‌ ನಡೆಯಿತು. ಈ ಸಂದರ್ಭದಲ್ಲಿ ರಾವೂರಿನ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು, ಬಿಜೆಪಿ ಅಧ್ಯಕ್ಷ ನಿಂಗಪ್ಪ ಹುಳಗೋಳ, ಮುಖಂಡರಾದ ಗೋರಖನಾಥ ಶಾಖಾಪೂರ, ದಿವ್ಯಾ ಹಾಗರಗಿ, ಉದ್ಯಮಿ ಅಣವೀರ ಇಂಗಿನಶೆಟ್ಟಿ ಮತ್ತು ರವಿ ರಾಠೋಡ ಸೇರಿದಂತೆ ಅನೇಕರು ಇದ್ದರು.

Continue Reading