ಸಂವಿಧಾನ ಮುಸ್ಲಿಮರಿಗೆ ರಕ್ಷಾ ಕವಚವಾಗಿ ನಿಂತಿದೆ: ಡಾ.ಫಾರುಕ್ ಮಣ್ಣೂರ
ಸುದ್ದಿ ಸಂಗ್ರಹ ಶಹಾಬಾದ ಡಾ.ಬಿ.ಆರ್ ಅಂಬೇಡ್ಕರ್ ಅವರು ರೂಪಿಸಿದ ಭಾರತದ ಸಂವಿಧಾನ ದೇಶದ ಅಲ್ಪಸಂಖ್ಯಾತರಿಗೆ ಕೇವಲ ಒಂದು ಕಾನೂನಿನ ಪುಸ್ತಕವಲ್ಲ, ಅದು ಅವರ ಹಕ್ಕುಗಳ ಭದ್ರಕೋಟೆಯಾಗಿ ಮತ್ತು ರಕ್ಷಣಾ ಕವಚವಾಗಿ ನಿಂತಿದೆ ಎಂದು ಮಣ್ಣೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಡಾ.ಫಾರುಕ್ ಮಣ್ಣೂರ ಹೇಳಿದರು. ನಗರದ ವಾರ್ಡ ನಂ.27 ಬಡಾವಣೆಯ ಜಯಂತ್ಯೋತ್ಸವ ಸಮಿತಿ ವತಿಯಿಂದ ಆಯೋಜಿಸಿದ್ದ ಡಾ.ಬಿ.ಆರ್ ಅಂಬೇಡ್ಕರ್ ರವರ 135ನೇ ಜಯಂತಿಯ ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿದ ಅವರು, ಸಂವಿಧಾನದ 25ರಿಂದ 28ನೇ ವಿಧಿಯ ಪ್ರಕಾರ ಪ್ರತಿಯೊಬ್ಬ ನಾಗರಿಕನಿಗೂ […]
Continue Reading