ಅಪರೂಪದ ಶಿಕ್ಷಕ ಶಿವಲಿಂಗಪ್ಪ ಹೆಬ್ಬಾಳಕರ್ ಅಭಿನಂದನಾ ಗ್ರಂಥ ಬಿಡುಗಡೆ

ಸುದ್ದಿ ಸಂಗ್ರಹ ಶಹಾಬಾದ್ಸರಳ ಮತ್ತು ಸೌಮ್ಯ ಸ್ವಭಾವದ ಅಪರೂಪದ ಶಿಕ್ಷಕ ಎಂದರೆ ಶಿವಲಿಂಗಪ್ಪ ಹೆಬ್ಬಾಳಕರ್ ಎಂದು ತಹಸೀಲ್ದಾರ್ ನೀಲಪ್ರಭಾ ಬಬಲಾದ್ ಹೇಳಿದರು. ನಗರದ ರಾಯಲ್ ಗಾರ್ಡನ್ ಕಲ್ಯಾಣ ಮಂಟಪದಲ್ಲಿ ಶನಿವಾರ ಗಿರಿಶಿರಿ ಸಾಂಸ್ಕೃತಿಕ ಕಲಾ ಸಂಸ್ಥೆ ಹಾಗೂ ಹೆಬ್ಬಾಳಕರ್ ಅವರ ಅಭಿಮಾನಿ ಬಳಗದ ವತಿಯಿಂದ ‘ಪ್ರಜ್ಞೆಶೀಲ ಅಭಿನಂದನಾ ಗ್ರಂಥ’ ಬಿಡುಗಡೆ ಹಾಗೂ ವಯೋನಿವೃತ್ತಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಶಿವಲಿಂಗಪ್ಪ ಹೆಬ್ಬಾಳಕರ್ ಶಿಕ್ಷಣ ಇಲಾಖೆಯಲ್ಲಿ ಸುಮಾರು 36 ವರ್ಷಗಳ ಸೇವೆ ಸಲ್ಲಿಸಿ ಅನೇಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ. […]

Continue Reading

ಯುವಜನತೆಯನ್ನು ಮಾದಕ ವಸ್ತುಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಿ: ಪಿ.ಎಸ್ ವನಂಜಕರ

ಸುದ್ದಿ ಸಂಗ್ರಹ ಶಹಾಬಾದ್ಯುವಜನತೆ ಮಾದಕ ವಸ್ತುಗಳಿಗೆ ಬಲಿಯಾಗಿ ಅಮೂಲ್ಯ ಜೀವನ ಹಾಳು ಮಾಡಿಕೊಂಡು ಕುಟುಂಬವನ್ನು ತೊಂದರೆಗೆ ಸಿಲುಕದಂತೆ ಎಚ್ಚರ ವಹಿಸಿ ಎಂದು ಪೊಲೀಸ್ ಇನ್ಸ್ಪೆಕ್ಟರ್ ಪಿ.ಎಸ್ ವನಂಜಕರ್ ಹೇಳಿದರು. ನಗರದ ಎಸ್‌ಎಸ್ ಮರಗೋಳ ಪದವಿ ಪೂರ್ವ ಕಾಲೇಜುನಲ್ಲಿ ಕಲಬುರಗಿ ಜಿಲ್ಲಾ ಪೊಲೀಸ್, ಶಹಾಬಾದ ಉಪ ವಿಭಾಗದ ಪೊಲೀಸ್ ಠಾಣೆಯ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಣಿಕೆ ವಿರೋಧಿ ದಿನವನ್ನು ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, […]

Continue Reading

ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಹಂಚಿಕೆ: ಯಾವ ಕ್ಷೇತ್ರಕ್ಕೆ ಎಷ್ಟು ?

ಸುದ್ದಿ ಸಂಗ್ರಹ ಬೆಂಗಳೂರುರಾಜಧಾನಿಯ 28 ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟು 2,000 ಕೋಟಿ ರೂ. ಮೊತ್ತದ ಅನುದಾನ ಹಂಚಿಕೆ ಮಾಡಿ ಕರ್ನಾಟಕ ಸರ್ಕಾರ ಆದೇಶಿಸಿದೆ. ಈ ಪೈಕಿ ರಸ್ತೆ, ಚರಂಡಿ ಮತ್ತು ಪಾದಾಚಾರಿ ಮಾರ್ಗಗಳಿಗೆ 1,631 ಕೋಟಿ ರೂ. ನಾಗರಿಕ ಮೂಲಸೌಕರ್ಯ ಮತ್ತು ವಿಶೇಷ ಯೋಜನೆಗಳಿಗೆ 369 ಕೋಟಿ ರೂ. ಉಳಿದ 369 ಕೋಟಿ ಮೊತ್ತವನ್ನು ಉದ್ಯಾನಗಳು, ಸಮುದಾಯ ಭವನಗಳು, ಶಿಕ್ಷಣ ಸಂಸ್ಥೆಗಳು, ಆರೋಗ್ಯ ಸೌಲಭ್ಯಗಳು, ಕ್ರೀಡಾ ಮೂಲಸೌಕರ್ಯ, ಮಾರುಕಟ್ಟೆಗಳು, ಕೆರೆಗಳ ಅಭಿವೃದ್ಧಿ ಹಾಗೂ ಇತರ ಸಾರ್ವಜನಿಕ ಸೌಲಭ್ಯಗಳಿಗೆ […]

Continue Reading

ಗೃಹಜ್ಯೋತಿಗೆ ಮತ್ತೆ ಅರ್ಜಿ ಸಲ್ಲಿಕೆ‌: ಸಿಎಂ ಡಿಕೆಶಿ ಘೋಷಣೆ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ಪರಿಷ್ಕರಣೆಗೆ ಕೈ ಹಾಕಿದೆ. ಯೋಜನೆಯ ದುರ್ಬಳಕೆ ತಡೆಗಟ್ಟಲು ಮತ್ತು ಕೇವಲ ಅರ್ಹರಿಗೆ ಮಾತ್ರ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ಮನೆ ಮನೆಗೆ ಹೊಸ ಅರ್ಜಿ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಧಿಕೃತವಾಗಿ ಘೋಷಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಆಯೋಜಿಸಲಾಗಿದ್ದ ‘ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನೌಕರರ ಸಂಘ ಮತ್ತು ಅಸೋಸಿಯೇಷನ್‌ಗಳ ಒಕ್ಕೂಟ’ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಈ […]

Continue Reading

ಪ್ರವಾದಿ ಮೊಹ್ಮದರ ಬಗ್ಗೆ ಅವಹೇಳನಕಾರಿ ಹೇಳಿಕೆಗೆ ಆಕ್ರೋಶ, ಎಫ್‌ಐಆರ್ ದಾಖಲಿಸುವಂತೆ ಒತ್ತಾಯ

ಸುದ್ದಿ ಸಂಗ್ರಹ ಶಹಾಬಾದ್ಪ್ರವಾದಿ ಮೊಹಮ್ಮದ್ ಮತ್ತು ಅವರ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ನಜೀಯಾ ಇಲಾಹಿಖಾನ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿ ಗುರುವಾರ ನಗರ ಪೊಲೀಸ ಠಾಣೆಗೆ ಮುಸ್ಲಿಂ ಮುಖಂಡರು ದೂರು ನೀಡಿದರು. ಯುವ ಮುಖಂಡ ಮಹ್ಮದ ಮಸ್ತಾನ ಮಾತನಾಡಿ, ಸಾಮಾಜಿಕ ಜಾಲತಾಣದ ಪಾಡ್‌ಕಾಸ್ಟ್ ಒಂದರಲ್ಲಿ ನಜೀಯಾ ಇಲಾಹೀ ಖಾನ್ ಎಂಬುವವರು ಇಸ್ಲಾಂ ಧರ್ಮದ ಪವಿತ್ರ ಪ್ರವಾದಿ ಹಜರತ್ ಮೊಹಮ್ಮದ ಮತ್ತು ಅವರ ಕುಟುಂಬದ ಕುರಿತು ಅತ್ಯಂತ ಅವಹೇಳನಕಾರಿ ಮತ್ತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ, ಈ […]

Continue Reading

72,186 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಅಸ್ತು: 6 ತಿಂಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚನೆ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಒಟ್ಟು 72,186 ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಲಾಗಿದ್ದು, ಈ ಕುರಿತು ಉನ್ನತ ಮಟ್ಟದ ಅಧಿಕಾರಿಗಳಿಗೆ ಮೇಲುಸ್ತುವಾರಿ ಜವಾಬ್ದಾರಿ ನೀಡಲಾಗಿದೆ. 2023-24ನೇ ಸಾಲಿನಿಂದ ಇಲ್ಲಿಯವರೆಗೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 40,009 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಸಹಮತಿ ನೀಡಿದೆ. ಕಲ್ಯಾಣ-ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿ ಇರುವ 32,177 ಹುದ್ದೆಗಳ ಪೈಕಿ ಶೇ.80 […]

Continue Reading

ಶಹಾಬಾದ್-ತೊನಸನಳ್ಳಿ (ಎಸ್) ರಸ್ತೆ ನಿರ್ಮಾಣಕ್ಕೆ 10 ಕೋಟಿ ರೂ. ಮಂಜೂರು

ಸುದ್ದಿ ಸಂಗ್ರಹ ಶಹಾಬಾದ್ನಗರದಿಂದ ತೊನಸನಳ್ಳಿ (ಎಸ್) ಮಾರ್ಗವಾಗಿ ಜೇವರ್ಗಿ ಕ್ರಾಸ್‌ಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣಕ್ಕೆ 10 ಕೋಟಿ ರೂ ಅನುದಾನ ಮಂಜೂರಾಗಿದೆ ಎಂದು ಶಾಸಕ ಬಸವರಾಜ ಮತ್ತಿಮೂಡ್ ತಿಳಿಸಿದ್ದಾರೆ. ಫಿರೋಜಾಬಾದ್ ಕ್ರಾಸ್‌–ಶಹಾಬಾದ್ ರಾಜ್ಯ ಹೆದ್ದಾರಿ ಸಂಪೂರ್ಣ ಹಾಳಾದ ಕಾರಣ ರಸ್ತೆ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿತ್ತು. ಲೋಕೋಪಯೋಗಿ ಇಲಾಖೆ ಅಫಜಲಪುರ ಮತಕ್ಷೇತ್ರದ ವ್ಯಾಪ್ತಿಗೆ ಬರುವ ರಸ್ತೆಗೆ 5.75 ಕೋಟಿ ರೂ, ಕಲಬುರಗಿ ಗ್ರಾಮೀಣ ಮತಕ್ಷೇತ್ರದ ವ್ಯಾಪ್ತಿಗೆ ಬರುವ ರಸ್ತೆಗೆ 5 ಕೋಟಿ ರೂ ಅನುದಾನಕ್ಕೆ ಮಂಜೂರಾತಿ […]

Continue Reading

ಸರಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿಯಾಗಿ ಚಂದ್ರಕಾಂತ ಏರಿ ನೇಮಕ

ಸುದ್ದಿ ಸಂಗ್ರಹ ಕಲಬುರಗಿ ‌ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿಯಾಗಿ ಚಂದ್ರಕಾಂತ ಏರಿ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ. ಈ ಹಿಂದೆ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿಗಳಾಗಿದ್ದ ಮಹೇಶ ಹೂಗಾರ ಅವರು ಸ್ವ-ಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ದರಿಂದ ಜಿಲ್ಲಾ ಕಾರ್ಯದರ್ಶಿ ಸ್ಥಾನ ತೆರವಾದ ಹಿನ್ನೆಲೆ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌ ಷಡಾಕ್ಷರಿ ಅವರ ಅನುಮೋದನೆ ಪಡೆದುಕೊಂಡು ಆರೋಗ್ಯ ಇಲಾಖೆ ನಿರ್ದೇಶಕ ಚಂದ್ರಕಾಂತ ಏರಿ ಅವರಿಗೆ ಜಿಲ್ಲಾ ಕಾರ್ಯದರ್ಶಿ ಸ್ಥಾನಕ್ಕೆ […]

Continue Reading

ಇಂಗಿನಶೆಟ್ಟಿ ಶಾಲೆಯಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಸುದ್ದಿ ಸಂಗ್ರಹ ಶಹಾಬಾದ್ನಗರದ ಲಕ್ಷ್ಮಿ ಗಂಜ್ ಬಡಾವಣೆಯ ಚವ್ಹಾಣ್ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಶ್ರೀಮತಿ ನಾಗಮ್ಮ ಚನ್ನಪ್ಪ ಇಂಗಿನಶೆಟ್ಟಿ ಕನ್ನಡ ಮಾಧ್ಯಮ ಶಾಲೆಯಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಸಡಗರದಿಂದ ಆಚರಿಸಲಾಯಿತು. ಸಂಸ್ಥೆಯ ಆಡಳಿತ ಮುಖ್ಯಾಧಿಕಾರಿ ದೇವೆಂದ್ರ ಅಂಗಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ, ಅದು ಮನಸ್ಸು ಮತ್ತು ದೇಹ ಸಮತೋಲನದಲ್ಲಿಡುವ ಅತ್ಯುತ್ತಮ ಮಾರ್ಗವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ರೂಢಿಸಿಕೊಳ್ಳಬೇಕು’ ಎಂದರು. ಮುಖ್ಯ ಅತಿಥಿಯಾಗಿ […]

Continue Reading

ಇನ್ನುಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ: ಸಿದ್ದರಾಮಯ್ಯ ಮನವಿ

ಸುದ್ದಿ ಸಂಗ್ರಹ ಬೆಂಗಳೂರುಇವತ್ತು ನಾನೇ ಕೊನೆಯ ಭಾಷಣಕಾರ, ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದು ಅಧ್ಯಕ್ಷರಿಗೆ ಮನವಿ ಮಾಡುತ್ತೆನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಪದಗ್ರಹಣ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯನವರು ಮಾತನಾಡುತ್ತಾ, ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ಹರಿಪ್ರಸಾದ್ ಹೋರಾಟ ಮಾಡ್ತಾರೆ. ಅವರ ಪ್ರಯತ್ನವನ್ನು ಎಲ್ಲ ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕು. ಇಲ್ಲಿವರೆಗೆ ಅಧ್ಯಕ್ಷರಾಗಿ ಕೆಲಸ ಮಾಡಿದ ಡಿಕೆ ಶಿವಕುಮಾರ್ ಅವರಿಗೆ ಧನ್ಯವಾದಗಳು. ನಾನು ವಿರೋಧ ಪಕ್ಷದ ನಾಯಕನಾಗಿ, ಸಿಎಂ ಆಗಿ […]

Continue Reading