ಶಹಾಬಾದ್‌ನಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ: ನಗರಸಭೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಸುದ್ದಿ ಸಂಗ್ರಹ ಶಹಾಬಾದ್ ನಗರದ ಲಕ್ಷ್ಮಿ ಗಂಜ್ ಬಡಾವಣೆಯಲ್ಲಿ ಸಾರ್ವಜನಿಕ ಸೌಲಭ್ಯಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ಸ್ಥಳೀಯ ನಿವಾಸಿಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಬಡಾವಣೆಯಲ್ಲಿ ಕುಡಿಯುವ ನೀರಿನ ಮೂಲವಾದ ಬೋರ್‌ವೆಲ್ ಕೆಟ್ಟುಹೋಗಿ ಹಲವು ದಿನಗಳಾಗಿದ್ದರೂ ನಗರಸಭೆ ಯಾವುದೆ ಕ್ರಮ ಕೈಗೊಂಡಿಲ್ಲ. ಇದರಿಂದಾಗಿ ಬಡಾವಣೆಯಲ್ಲಿ ಕುಡಿಯುವ ನೀರಿಗಾಗಿ ತೀವ್ರ ಹಾಹಾಕಾರ ಸೃಷ್ಟಿಯಾಗಿದೆ. ದೂರದಿಂದ ನೀರು ಹೊರುತ್ತಿರುವ ನಿವಾಸಿಗಳು: ಬೋರ್‌ವೆಲ್ ದುರಸ್ತಿಯಾಗದ ಕಾರಣ ಬಡಾವಣೆಯ ನಿವಾಸಿಗಳು ನಿತ್ಯದ ಬಳಕೆಗೆ ಹಾಗೂ ಕುಡಿಯುವ ನೀರಿಗಾಗಿ ಮೈಲಿಗಟ್ಟಲೆ ನಡೆದುಕೊಂಡು ಹೋಗಿ ನೀರು ತರಬೇಕಾದ ದುಸ್ಥಿತಿ […]

Continue Reading

ಹಾಲಿನಲ್ಲಿ ಕಲಬೆರಕೆ ಶಂಕೆ: ಗಡಿಭಾಗಗಳಲ್ಲಿ ಮಾದರಿ ಸಂಗ್ರಹ, ತೀವ್ರ ತಪಾಸಣೆ

ಸುದ್ದಿ ಸಂಗ್ರಹ ಬೆಂಗಳೂರುಹಾಲಿನ ಗುಣಮಟ್ಟದ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದ್ದಂತೆ ಆಹಾರ ಸುರಕ್ಷತಾ ಇಲಾಖೆ ಎಚ್ಚರ ವಹಿಸಿದೆ. ಅಧಿಕಾರಿಗಳು ವಿವಿಧ ಗಡಿಭಾಗಗಳಲ್ಲಿ ತಪಾಸಣೆ ನಡೆಸಿ ಹಾಲಿನ ಮಾದರಿ ಸಂಗ್ರಹಿಸಿದ್ದಾರೆ. ಹಾಲಿನ ಗುಣಮಟ್ಟ ಪರಿಶೀಲನೆಗಾಗಿ ಹೊಸೂರು, ಚಾಮರಾಜನಗರ ಮತ್ತು ಮೈಸೂರು ಗಡಿಭಾಗಗಳಲ್ಲಿ ತಪಾಸಣೆ ನಡೆಸಲಾಗಿದೆ. ಖಾಸಗಿ ಒಡೆತನದ ಹಾಲಿನ ಟ್ಯಾಂಕರ್‌ಗಳನ್ನು ತಡೆದು ಮಾದರಿ ಸಂಗ್ರಹಿಸಲಾಗಿದೆ. ದೊಡ್ಲಾ ಸೇರಿದಂತೆ ವಿವಿಧ ಕಂಪನಿಗಳ ಹಾಲಿನ ಟ್ಯಾಂಕರ್‌ಗಳಿಂದ ಸ್ಯಾಂಪಲ್‌ ಪಡೆಯಲಾಗಿದೆ. ಸಂಗ್ರಹಿಸಿದ ಮಾದರಿಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಹಾಲಿನಲ್ಲಿ ಕಲಬೆರಕೆ ನಡೆಯುತ್ತಿದೆ ಎಂಬ ದೂರಿನ […]

Continue Reading

ಮಾಣಿಕ ಕನಕಟ್ಟೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ: ಅಮಾನ್ಯೀಕರಣಗೊಂಡ ನೋಟು ಪತ್ತೆ

ಸುದ್ದಿ ಸಂಗ್ರಹ ಕಲಬುರಗಿಪಂಚಾಯತ್ ರಾಜ್‌ ಎಂಜಿನಿಯರಿಂಗ್ ಇಲಾಖೆಯ ಕಲಬುರಗಿ ವೃತ್ತದ ನಿವೃತ್ತ ಸೂಪರಿಂಟೆಂಡೆಂಟ್ ಎಂಜಿನಿಯರ್ ಮಾಣಿಕ ಎಸ್‌.ಕನಕಟ್ಟೆ ವಿರುದ್ಧ ಲೋಕಾಯುಕ್ತ ಅಧಿಕಾರಿಗಳ ದಾಳಿ ಬುಧವಾರವೂ ಮುಂದುವರಿದಿದೆ. ಮಾಣಿಕ ಅವರ ಬ್ಯಾಂಕ್‌ ಲಾಕರ್‌ನಲ್ಲಿ ಅಮಾನ್ಯೀಕರಣವಾದ ಹಳೆಯ 1,000 ರೂ ಮುಖಬೆಲೆಯ ಸುಮಾರು 9 ಲಕ್ಷ ನೋಟುಗಳು ಪತ್ತೆಯಾಗಿವೆ. ಇದರ ಜೊತೆಗೆ 20 ತೊಲೆಗೂ ಹೆಚ್ಚು ಬಂಗಾರ ಪತ್ತೆಯಾಗಿದೆ. ಚಿನ್ನಾಭರಣದಲ್ಲಿ ಸುತ್ತುಂಗುರಗಳು, ನಕ್ಲೆಸ್‌ ಸೇರಿದಂತೆ ಹಲವು ಬಗೆ ಆಭರಣಗಳು ಇವೆ. ಸ್ಥಳದಲ್ಲಿ ಡಿವೈಎಸ್ಪಿ ಬಸವರಾಜ ಹಾಗೂ ಪೊಲೀಸ್ ಇನ್‌ಸ್ಪೆಕ್ಟರ್‌ ಅರುಣಕುಮಾರ […]

Continue Reading

‘ಪುಷ್ಪ ಮಂಜರಿ’ ಕವನ ಸಂಕಲನ ಲೋಕಾರ್ಪಣೆ

ಸುದ್ದಿ ಸಂಗ್ರಹ ಕಲಬುರಗಿಸಾಹಿತ್ಯವು ಸಮಾಜದ ವಾಸ್ತವತೆ, ಜೀವನ ಮೌಲ್ಯಗಳು ಮತ್ತು ಮಾನವೀಯ ಅನುಭವಗಳ ಪ್ರತಿಬಿಂಬವಾಗಿದ್ದು, ಕಾವ್ಯ ನಮ್ಮೊಳಗಿನ ಚಿಂತನೆ ಮತ್ತು ಸಂವೇದನೆಯನ್ನು ಜಾಗೃತಗೊಳಿಸುವ ಶಕ್ತಿಯಾಗಿದೆ ಎಂದು ನಿವೃತ್ತ ಕನ್ನಡ ಪ್ರಾಧ್ಯಾಪಕಿ ಡಾ. ಶೈಲಜಾ ಕೊಪ್ಪರ ಹೇಳಿದರು. ನಗರದ ವಿಶ್ವರಾಧ್ಯ ಕಾಲೊನಿಯ ವಿಶ್ವಾಂಜನೆಯ ದೇವಸ್ಥಾನದಲ್ಲಿ ರವಿವಾರ ಸಂಜೆ ಆಯೋಜಿಸಿದ್ದ ‘ಪುಷ್ಪ ಮಂಜರಿ’ ಕವನ ಸಂಕಲನ ಬಿಡುಗಡೆ ಸಮಾರಂಭದಲ್ಲಿ ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ನಿರುಪಮ ಗುರುರಾಜ ಮತ್ತು ಡಾ. ಅಂಬುಜಾ ಮಳಖೇಡ್ಕರ್ ಅವರ ಸಂಪಾದಕತ್ವದಲ್ಲಿ ಪ್ರಕಟಗೊಂಡಿರುವ ಈ ಸಂಕಲನದಲ್ಲಿ […]

Continue Reading

ಕಲಬುರಗಿ: ನೇಣು ಬಿಗಿದುಕೊಂಡು ಪಿಎಸ್ಐ ಆತ್ಮಹತ್ಯೆ

ಸುದ್ದಿ ಸಂಗ್ರಹ ಕಲಬುರಗಿನೇಣು‌ ಬಿಗಿದುಕೊಂಡು ಪಿಎಸ್ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಂಗಾ ನಗರದಲ್ಲಿ ನಡೆದಿದೆ. ಸೀರೆಯಿಂದ ಫ್ಯಾನಿಗೆ ನೇಣು ಬಿಗಿದುಕೊಂಡು ಪಿಎಸ್ಐ ಬಸವರಾಜ್ ಹೆರೂರ್ ಆತ್ಮಹತ್ಯೆ ಮಾಡಿಕೊಂಡವರು. ಕಲಬುರಗಿ ನಗರದ ಗಂಗಾ ನಗರದ ನಿವಾಸದಲ್ಲಿ ಘಟನೆ ನಡೆದಿದೆ, ನಿನ್ನೆ ತಡರಾತ್ರಿ ಸ್ನೇಹಿತರಿಗೆ ಕರೆ ಮಾಡಿ ಆತ್ಮಹತ್ಯೆಯ ವಿಷಯ ಹೇಳಿದ್ದ ಬಸವರಾಜ. ತಕ್ಷಣ ಹೆರೂರ್ ಸ್ನೇಹಿತರು ಬಸವರಾಜ್ ತಂದೆಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ತಕ್ಷಣ ಬಸವರಾಜ್ ಹೆರೂರ್ ತಂದೆ ಮನೆಯ ಬಾಗಿಲು ಒಡೆದು ಒಪನ್ ಮಾಡುವ ಹೊತ್ತಿಗೆ […]

Continue Reading

ಸರ್ಕಾರಿ ನೌಕರರ ಕುಟುಂಬಕ್ಕೆ ಗೃಹಲಕ್ಷ್ಮಿ ಕಟ್ ?

ಸುದ್ದಿ ಸಂಗ್ರಹ ಬೆಂಗಳೂರುಗೃಹಲಕ್ಷ್ಮಿ ಗ್ಯಾರಂಟಿ ಹೊಸ ಅರ್ಜಿಗೆ 4 ಪ್ರಶ್ನೆಗಳು ಸೇರ್ಪಡೆಯಾಗಿದ್ದು, ಸರ್ಕಾರಿ ನೌಕರರ ಕುಟುಂಬವನ್ನು ಯೋಜನೆಯಿಂದ ಹೊರಗಿಡುವ ಸಾಧ್ಯತೆಯಿದೆ. ಗೃಹಲಕ್ಷ್ಮಿ ಯೋಜನೆಯ ಅರ್ಜಿಗೆ ಹೊಸ 4 ಪ್ರಶ್ನೆಗಳು ಸೇರಿಸಲಾಗಿದೆ. ಹೊಸ 4 ಪ್ರಶ್ನೆಗಳ ಸೇರ್ಪಡೆ ಮಾಡೋದಕ್ಕೆ ಸರ್ಕಾರ ಒಪ್ಪಿಗೆ ಕೊಟ್ಟಿದೆ. ಅರ್ಜಿ ಸಲ್ಲಿಕೆ ಮಾಡುವಾಗ 12 ಪ್ರಶ್ನೆಗಳಿಗೆ ಫಲಾನುಭವಿಗಳು ಉತ್ತರಿಸಬೇಕಿದೆ. ಹೊಸ 4 ಪ್ರಶ್ನೆಗಳ ಮಾಹಿತಿ ಲಭ್ಯವಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಲ್ಲಿಕೆ ಕಡ್ಡಾಯವಾಗಿದೆ. ಹೊಸ ಅರ್ಜಿ ರಚನೆ ಮಾಡುವಂತೆ ಮುಖ್ಯಮಂತ್ರಿಗಳು ಮಹಿಳಾ ಮತ್ತು […]

Continue Reading

ಶಹಬಾದ್ ರೌಡಿ ಶೀಟರ್ ಸೈಯದ್ ಜಬೀಉಲ್ಲಾ ಗಡಿಪಾರು

ಸುದ್ದಿ ಸಂಗ್ರಹ ಶಹಾಬಾದ್ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್, ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಸೈಯದ್ ಜಬೀಉಲ್ಲಾ ಎಂಬುವವನನ್ನು ಕಲಬುರಗಿ ಜಿಲ್ಲೆಯಿಂದ ಗಡಿಪಾರು ಮಾಡಿ ಎಸ್ಪಿ ಅಡ್ಡೂರು ಶ್ರೀನಿವಾಸುಲು ಆದೇಶಿಸಿದ್ದಾರೆ. ಸೈಯದ್ ವಿರುದ್ಧ ವಿವಿಧ ಕಲಂ ಗಳ ಅಡಿಯಲ್ಲಿ ಒಟ್ಟು 5 ಪ್ರಕರಣಗಳು ದಾಖಲಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕೆ ಕ್ರಮವಾಗಿ ಈ ವ್ಯಕ್ತಿಯನ್ನು ಗಡಿಪಾರು ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸೈಯದ್ ವಿರುದ್ಧ ಇದುವರೆಗೆ ಭಾರತೀಯ ದಂಡ ಸಂಹಿತೆ ಅಡಿಯಲ್ಲಿ 3 ಪ್ರಕರಣಗಳು, […]

Continue Reading

ಶಕ್ತಿ ಸ್ಮಾರ್ಟ್ ಕಾರ್ಡ್‌ಗೆ ಅಂತಿಮ ಸಿದ್ಧತೆ: ಬೈರತಿ ಸುರೇಶ್

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ’ ಯೋಜನೆಯಡಿ ಸ್ಮಾರ್ಟ್ ಕಾರ್ಡ್ ವಿತರಣೆ ಬಗ್ಗೆ ಅಂತಿಮ ರೂಪುರೇಶೆ ಸಿದ್ಧಪಡಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಸಾರಿಗೆ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸುಮಾರು 2 ಕೋಟಿಗೂ ಅಧಿಕ ಮಹಿಳೆಯರ ಉಚಿತ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್ ವಿತರಿಸುವ ಸಾಧ್ಯತೆಗಳಿವೆ. ಈ ಸ್ಮಾರ್ಟ್ ಕಾರ್ಡ್ ವಿತರಣೆಗೆ ಸಂಬಂಧಿಸಿದಂತೆ ವಿಶೇಷ ಉದ್ದೇಶಿತ ವಾಹನವನ್ನು ರಚನೆ ಮಾಡಿ, ಇದರಡಿಯೇ ವಿತರಣಾ ಪ್ರಕ್ರಿಯೆ ನಡೆಸಲಾಗುತ್ತದೆ ಎಂದರು. ಇದೆ […]

Continue Reading

ಸಸಿ ನೆಟ್ಟು ಪೋಷಿಸಿ ಪರಿಸರ ಸಂರಕ್ಷಣೆ ಮಾಡಲು ಸಲಹೆ

ಸುದ್ದಿ ಸಂಗ್ರಹ ಶಹಾಬಾದಪರಿಸರ ರಕ್ಷಣೆ ಜವಾಬ್ದಾರಿ ಪ್ರತಿಯೊಬ್ಬರ ಹೊಣೆಯಾಗಿದ್ದು, ಪ್ರತಿಯೊಬ್ಬರು ಸಸಿ ನೆಟ್ಟು, ಪೋಷಣೆ ಮಾಡಿ, ಪರಿಸರ ಸಂರಕ್ಷಣೆ ಮಾಡಬೇಕು ಎಂದು ತಾಲೂಕ ಸರಕಾರಿ ನೌಕರರ ಸಂಘದ ಅಧ್ಯಕ್ಷ ಶಿವಪುತ್ರ ಕರಣಿಕ ಹೇಳಿದರು. ನಗರದ ಸಂತ ಥಾಮಸ್ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪರಿಸರ ಸಂರಕ್ಷಣೆ ಮತ್ತು ವಿನಾಶ ಮನುಕುಲದಿಂದ ಮಾತ್ರ ಸಾಧ್ಯ, ಇಂದು ಗಿಡ ಮರಗಳ ಕಟಾವಿನಿಂದ ಪರಿಸರ ಹಾಳಾಗುತ್ತಿದೆ. ಇದರ ಪರಿಣಾಮವಾಗಿ ಬಿರುಬಿಸಿಲು, ಬಿರುಗಾಳಿ, ಮಹಾಮಳೆ, ಬರಗಾಲ, […]

Continue Reading

ಬಡ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ಸುದ್ದಿ ಸಂಗ್ರಹ ಶಹಾಬಾದ್ ವಿದ್ಯಾರ್ಥಿಗಳು ಈ ದೇಶದ ಭವಿಷ್ಯದ ಪ್ರಜೆಗಳು, ಅವರಲ್ಲಿ ಏನುಬೇಕಾದರೂ ಸಾಧಿಸಬಹುದಾದ ಕೌಶಲ್ಯಗಳು ಅಡಗಿವೆ.ಅವುಗಳನ್ನು ಹೊರಗೆ ತರುವಂತಹ ಪ್ರಾಮಾಣಿಕ ಪ್ರಯತ್ನಗಳಾದಾಗ ಉತ್ತಮ ಪ್ರಜೆಗಳಾಗಿ ರೂಪಗೊಳ್ಳುತ್ತಾರೆ ಎಂದು ಜೆಪಿ ಕಾರ್ಖಾನೆಯ ಘಟಕದ ಮುಖ್ಯಸ್ಥ ಮಂಜುನಾಥ ಪ್ರಭು ಹೇಳಿದರು. ನಗರದ ಜೆಪಿ ಕಾಲೋನಿಯ ಅನುದಾನಿತ ಕನ್ನಡ ಮಾಧ್ಯಮ ಶಾಲೆಯ ಬಡ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಅಗಾಧವಾದ ಶಕ್ತಿ ಅಡಗಿದೆ. ಅದನ್ನು ಉಪಯೋಗಿಸುವಂತಹ ಕಲೆ ಅವರಿಗೆ ಕಲಿಸಬೇಕು. ವಿದ್ಯಾರ್ಥಿ […]

Continue Reading