ರಾಷ್ಟ್ರ ಧ್ವಜ ದೇಶದ ಸಮಾನತೆ, ಗೌರವದ ಪ್ರತೀಕ
ಕಲಬುರಗಿ: ಕೇಸರಿ, ಬಿಳಿ, ಹಸಿರು ಬಣ್ಣ ಹಾಗೂ ನಡುವೆ ಅಶೋಕ ಚಕ್ರವಿರುವ ಭಾರತ ದೇಶದ ತ್ರಿವರ್ಣ ಧ್ವಜವು ಭಾರತದಲ್ಲಿರುವ ಎಲ್ಲರಿಗೂ ಒಂದೆಯಾಗಿರುವ ಹೆಮ್ಮೆಯ, ಗೌರವ, ಸಮಾನತೆ ಮತ್ತು ಸಾರ್ವಭೌಮತೆ ಸಾರುವ ಚಿಹ್ನೆಯಾಗಿದೆ ಎಂದು ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ನವಾಬಖಾನ್ ಹೇಳಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಸಂಜೆ ಜರುಗಿದ ‘ರಾಷ್ಟ್ರ ಧ್ವಜ ಅಂಗೀಕಾರ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ […]
Continue Reading