ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿ ಪ್ಲಂಬರ್, ಎಲೆಕ್ಟ್ರಿಷಿಯನ್ಗಳು ಸಿಗಲ್ಲ, ತಜ್ಞರು ನೀಡಿದ ಆಘಾತಕಾರಿ ಎಚ್ಚರಿಕೆ ಏನು ?
ಸುದ್ದಿ ಸಂಗ್ರಹ ನವದೆಹಲಿಭಾರತದಲ್ಲಿ ಮುಂದಿನ ಐದು ವರ್ಷಗಳಲ್ಲಿ ಪ್ಲಂಬರ್, ಎಲೆಕ್ಟ್ರಿಷಿಯನ್, ಕಾರ್ಪೆಂಟರ್, ಚಾಲಕರು ಮತ್ತು ಕೇರ್ಟೇಕರ್ಗಳಂತಹ ಕೌಶಲ್ಯ ಆಧಾರಿತ ಉದ್ಯೋಗಿಗಳ ತೀವ್ರ ಕೊರತೆ ಎದುರಾಗುವ ಸಾಧ್ಯತೆ ಇದೆ ಎಂದು ಪೈನ್ಟ್ರೀ ಸಂಶೋಧನಾ ಸಂಸ್ಥೆಯ ಸಂಸ್ಥಾಪಕ ರಿತೇಶ್ ಜೈನ್ ಎಚ್ಚರಿಕೆ ನೀಡಿದ್ದಾರೆ. ಅವರ ಈ ವಿಶ್ಲೇಷಣಾತ್ಮಕ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಕೆನಡಾ ಮೂಲದ ಸಂಶೋಧನಾ ಸಂಸ್ಥೆ ಪೈನ್ಟ್ರೀ ಸಂಸ್ಥಾಪಕ ರಿತೇಶ್ ಜೈನ್ ಅವರು ಲಿಂಕ್ಡ್ಇನ್ನಲ್ಲಿ ಈ ವಿಚಾರದ ಬಗ್ಗೆ ಸುದೀರ್ಘವಾಗಿ ಪೋಸ್ಟ್ ಮಾಡಿದ್ದಾರೆ. ವಿಶ್ವದ […]
Continue Reading