ದೆಹಲಿಯಲ್ಲಿ 2,300ರ ಗಡಿ ದಾಟಿದ ಹಂದಿ ಜ್ವರ ಪ್ರಕರಣ, ಶಾಲೆಗಳಿಗೆ ಸರ್ಕಾರ ಕಟ್ಟೆಚ್ಚರ: ಸಿಎಂ ತುರ್ತು ಸಭೆ
ಸುದ್ದಿ ಸಂಗ್ರಹ ನವದೆಹಲಿರಾಷ್ಟ್ರ ರಾಜಧಾನಿ ದೆಹಲಿಯಲ್ಲಿ H1N1 (ಹಂದಿ ಜ್ವರ) ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಇಂದು ತುರ್ತು ಪರಿಶೀಲನಾ ಸಭೆ ಕರೆದಿದ್ದಾರೆ ಎಂದು ಆರೋಗ್ಯ ಸಚಿವ ಪಂಕಜಕುಮಾರ್ ಸಿಂಗ್ ತಿಳಿಸಿದ್ದಾರೆ. ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ, ನವದೆಹಲಿ ಮುನ್ಸಿಪಲ್ ಕೌನ್ಸಿಲ್ ಮತ್ತು ದೆಹಲಿ ಕ್ಯಾಂಟೋನ್ಮೆಂಟ್ ಮಂಡಳಿಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ದೆಹಲಿಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಅಗತ್ಯ ಪ್ರಮಾಣದಲ್ಲಿ ವೈದ್ಯರು, ಸಿಬ್ಬಂದಿ ಹಾಗೂ ಔಷಧಿಗಳು ಲಭ್ಯವಿವೆ […]
Continue Reading