ಬೈಜು ರವೀಂದ್ರನ್‌ಗೆ 9 ಸಾವಿರ ಕೋಟಿ ದಂಡ ವಿಧಿಸಿದ ಅಮೇರಿಕ ಕೋರ್ಟ್‌

ನವದೆಹಲಿ: ಸಾಲದ ಸುಳಿಯಲ್ಲಿ ಸಿಲುಕಿರುವ ಎಜುಟೆಕ್‌ ಕಂಪನಿ ಬೈಜೂಸ್‌ನ ಸಂಸ್ಥಾಪಕ ಬೈಜು ರವೀಂದ್ರನ್ ಅವರಿಗೆ ಅಮೇರಿಕದ ನ್ಯಾಯಾಲಯ 1 ಬಿಲಿಯನ್ ಡಾಲರ್‌ಗಳಿಗಿಂತ (9,000 ಕೋಟಿ) ಹೆಚ್ಚು ದಂಡ ವಿಧಿಸಿದೆ. ಬೈಜೂಸ್ ಆಲ್ಫಾ ಮತ್ತು ಅಮೆರಿಕ ಮೂಲದ ಸಾಲದಾತ ಗ್ಲಾಸ್ ಟ್ರಸ್ಟ್ ಎಲ್‌ಎಲ್‌ಸಿ ಸಲ್ಲಿಸಿದ ಅರ್ಜಿಯ ನಂತರ ಡೆಲವೇರ್ ದಿವಾಳಿತನ ನ್ಯಾಯಾಲಯ ಈ ನಿರ್ಧಾರ ಹೊರಡಿಸಿದೆ. ಬೈಜೂಸ್ ಆಲ್ಫಾ ಒಂದು ಅಮೇರಿಕನ್ ಕಂಪನಿಯಾಗಿದ್ದು, ಭಾರತೀಯ ಎಜುಟೆಕ್‌ ದೈತ್ಯ ಬೈಜೂಸ್‌ನ ಅಂಗಸಂಸ್ಥೆಯಾಗಿದೆ. ಇದನ್ನು 2021 ರಲ್ಲಿ ಡೆಲವೇರ್ (ಯುಎಸ್‌ಎ) ನಲ್ಲಿ […]

Continue Reading

TwitterDown – ಜಗತ್ತಿನಾದ್ಯಂತ ಬಳಕೆದಾರರಿಗೆ ಸಮಸ್ಯೆ

ವಾಷಿಂಗ್ಟನ್‌/ನವದೆಹಲಿ: ಭಾರತ ಮತ್ತು ವಿಶ್ವದ ಇತರ ಭಾಗಗಳಲ್ಲಿ ಪ್ರಭಾವಶಾಲಿ ಸೋಷಿಯಲ್‌ ಮೀಡಿಯಾ ವೇದಿಕೆಯಾದ ಎಕ್ಸ್‌ ಖಾತೆ ಸುಮಾರು ಕಳೆದ 1 ಗಂಟೆಯಿಂದ ಸ್ಥಗಿತಗೊಂಡಿದೆ. ಬಳಕೆದಾರರು ಪ್ಲಾಟ್‌ಫಾರ್ಮ್‌ನಲ್ಲಿ ಮಾಡಿದ ಪೋಸ್ಟ್‌ಗಳನ್ನು ನೋಡುವುದಕ್ಕಾಗಲಿ ಅಥವಾ ಹೊಸ ಟ್ವೀಟ್‌ಗಳನ್ನು ಅಪ್‌ಲೋಡ್ ಮಾಡುವುದಕ್ಕಾಗಲಿ ಸಾಧ್ಯವಾಗುತ್ತಿಲ್ಲ. ಯಾರ ಖಾತೆಯನ್ನ ಸರ್ಚ್‌ ಮಾಡಿದ್ರೂ ರೀಟ್ರೈ (ಇಂಗ್ಲಿಷ್‌ನಲ್ಲಿ) ಎಂದೆ ತೋರಿಸುತ್ತಿದೆ. ಟ್ವಿಟರ್‌ ಎಂದು ಕರೆಯಲಾಗುತ್ತಿದ್ದ ʻಎಕ್ಸ್‌ʼ ಅಷ್ಟೇ ಅಲ್ಲದೆ ಚಾಟ್‌ ಜಿಪಿಟಿಯಲ್ಲೂ ಜಾಗತಿಕವಾಗಿ ಸಮಸ್ಯೆ ಕಾಣಿಸಿಕೊಂಡಿದೆ. ಡೌನ್ ಡಿಟೆಕ್ಟರ್ (Downdetector) ಟ್ರ್ಯಾಕಿಂಗ್ ವೆಬ್‌ಸೈಟ್‌‌ ಸಹ ಸ್ಥಗಿತಗೊಂಡಿದೆ. ಕ್ಲೌಡ್‌ಫ್ಲೇರ್‌ನಲ್ಲಿ […]

Continue Reading

ಚುನಾವಣಾ ಚಾಣಕ್ಯ ಅಮಿತ್‌ ಶಾ ಭವಿಷ್ಯ ಮತ್ತೆ ನಿಜವಾಯಿತು

ನವದೆಹಲಿ: ಚುನಾವಣಾ ಚಾಣಕ್ಯ ಅಮಿತ್‌ ಶಾ ಭವಿಷ್ಯ ಮತ್ತೆ ನಿಜವಾಗಿದ್ದು ಎನ್‌ಡಿಎ ಮೈತ್ರಿಕೂಟ 180ಕ್ಕೂ ಹೆಚ್ಚು ಸ್ಥಾನಗಳು ಗೆಲ್ಲುವತ್ತ ಮುಖ ಮಾಡಿದೆ. ನ.8 ರಂದು ಪೂರ್ಣಿಯಾದಲ್ಲಿ ಮಾತನಾಡಿದ ಅಮಿತ್‌ ಶಾ, ಒಂದು ಕಡೆ ಚುದುರಿದ ಘಟ್‌ಬಂಧನ್‌ ಇದ್ದರೆ ಮತ್ತೊಂದು ಕಡೆ ಐದು ಪಾಂಡವರಂತಿರುವ ಎನ್‌ಡಿಎ ಇದೆ. ಈಗಾಗಲೇ ಬಿಹಾರ ಅರ್ಧದಷ್ಟು ಜನ ಮತ ಚಲಾಯಿಸಿದ್ದು ಎನ್‌ಡಿಎ 160ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೆ ಸರ್ಕಾರ ರಚನೆ ಮಾಡಲಿದೆ ಎಂದು ಹೇಳಿದ್ದರು. ಇದಕ್ಕೂ ಮೊದಲು ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ […]

Continue Reading

ಬಂಧಿತ ಉಗ್ರ, ವೈದ್ಯ ಆದಿಲ್‌ಗೆ ಸಿಗುತ್ತಿತ್ತು ತಿಂಗಳಿಗೆ 5 ಲಕ್ಷ ರೂ. ಸಂಬಳ

ನವದೆಹಲಿ: ಶ್ರೀನಗರದಲ್ಲಿ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಯನ್ನು ಬೆಂಬಲಿಸುವ ಪೋಸ್ಟರ್‌ಗಳನ್ನು ಹಾಕಿ ಬಂಧನಕ್ಕೆ ಒಳಗಾಗಿ ಫರಿದಾಬಾದ್‌ ಟೆರರ್‌ ಗ್ಯಾಂಗ್‌ ಬಗ್ಗೆ ಬಾಯ್ಬಿಟ್ಟ ಕಾಶ್ಮೀರಿ ವೈದ್ಯ ಆದಿಲ್ ಅಹ್ಮದ್ ರಾಥರ್‌ಗೆ ತಿಂಗಳಿಗೆ 5 ಲಕ್ಷ ರೂ. ಸಂಬಳ ಸಿಗುತ್ತಿತ್ತು. ದಕ್ಷಿಣ ಕಾಶ್ಮೀರದ ಖಾಜಿಗುಂಡ್ ನಿವಾಸಿಯಾಗಿರುವ ಆದಿಲ್ ಅಹ್ಮದ್ ರಾಥರ್ ಅಕ್ಟೋಬರ್ 2024 ರವರೆಗೆ ಅನಂತನಾಗ್‌ನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ (ಜಿಎಂಸಿ) ಹಿರಿಯ ರೆಸಿಡೆಂಟ್‌ ಆಗಿ ಕೆಲಸ ಮಾಡಿದ್ದ. ಬಳಿಕ ಈ ವರ್ಷದ ಮಾರ್ಚ್‌ನಲ್ಲಿ ಉತ್ತರ ಪ್ರದೇಶದ ಸಹರಾನ್‌ಪುರಕ್ಕೆ ತೆರಳಿದ್ದನು. ಮೊದಲು […]

Continue Reading

98ನೇ ವಸಂತಕ್ಕೆ ಕಾಲಿಟ್ಟ ಎಲ್‌.ಕೆ ಅಡ್ವಾಣಿಗೆ ಮೋದಿ ಶುಭ ಹಾರೈಕೆ

ನವದೆಹಲಿ: 98ನೇ ವಸಂತಕ್ಕೆ ಕಾಲಿಟ್ಟ ಮಾಜಿ ಉಪ ಪ್ರಧಾನಿ ಎಲ್.ಕೆ ಅಡ್ವಾಣಿ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಶುಭ ಹಾರೈಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಅಡ್ವಾಣಿಯವರು ಒಬ್ಬ ಮೇದಾವಿ ರಾಜಕಾರಣಿಯಾಗಿದ್ದಾರೆ. ಅವರ ಜೀವನ ಭಾರತದ ಪ್ರಗತಿಗಾಗಿ ಸಮರ್ಪಿತವಾಗಿದೆ. ದೇಶಕ್ಕಾಗಿ ಅವರು ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ ಎಂದು ಅವರ ಸೇವೆಯನ್ನು ಸ್ಮರಿಸಿದ್ದಾರೆ. ಅವರ ಕೊಡುಗೆಗಳು ಭಾರತದ ಪ್ರಜಾಪ್ರಭುತ್ವ ಮತ್ತು ಸಾಂಸ್ಕೃತಿಕ ಕೇತ್ರದಲ್ಲಿ ಅಳಿಸಲಾಗದ ಗುರುತನ್ನು ಉಳಿಸಿವೆ. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ ಎಂದು ಪ್ರಧಾನಿಗಳು […]

Continue Reading

ಕನ್ನಡಿಗರಿಗೆ ಕನ್ನಡದಲ್ಲೆ ರಾಜ್ಯೋತ್ಸವ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ನವದೆಹಲಿ: ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಕನ್ನಡದಲ್ಲೇ ಎಕ್ಸ್‌ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಇಂದು ನಾವು ಕನ್ನಡ ರಾಜ್ಯೋತ್ಸವ ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೆವೆ ಎಂದು ತಿಳಿಸಿದ್ದಾರೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೆವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ಕರ್ನಾಟಕದ ಜನರು ಸಂತೋಷ ಮತ್ತು ಆರೋಗ್ಯದಿಂದ […]

Continue Reading

ಮೊಂಥಾ ಎಫೆಕ್ಟ್: 100ಕ್ಕೂ ಹೆಚ್ಚು ರೈಲುಗಳು, 35 ವಿಮಾನಗಳ ಹಾರಾಟ ರದ್ದು

ನವದೆಹಲಿ: ಮೊಂಥಾ ಚಂಡಮಾರುತ ಅಪ್ಪಳಿಸಿದ ಹಿನ್ನೆಲೆ ಭಾರತೀಯ ರೈಲ್ವೆ 100ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಿದೆ. ಜೊತೆಗೆ 30ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದಾಗಿವೆ. ಚಂಡಮಾರುತದ ಮುನ್ನೆಚ್ಚರಿಕೆ ಕ್ರಮವಾಗಿ, ಪ್ರಯಾಣಿಕರ ಸುರಕ್ಷತಾ ದೃಷ್ಟಿಯಿಂದ ಭಾರತೀಯ ರೈಲ್ವೆ 100ಕ್ಕೂ ಹೆಚ್ಚು ರೈಲು ಸೇವೆಗಳನ್ನು ರದ್ದುಗೊಳಿಸಿದೆ. ಜೊತೆಗೆ ಹಲವಾರು ರೈಲುಗಳ ಮಾರ್ಗದಲ್ಲಿಯೂ ಬದಲಾವಣೆ ಮಾಡಿದ್ದು, ಕೆಲವು ರೈಲುಗಳ ಸಮಯವನ್ನು ಮರುನಿಗದಿಪಡಿಸಿದೆ. ಆಂಧ್ರಪ್ರದೇಶ ಕರಾವಳಿ ಪ್ರದೇಶಗಳಾದ ಕಾಕಿನಾಡ, ಭೀಮಾವರಂ, ವಿಜಯವಾಡ, ರಾಜಮಂಡ್ರಿ ಮತ್ತು ವಿಶಾಖಪಟ್ಟಣಂ ಕಡೆ ಭೂಕುಸಿತ ಉಂಟಾಗುವ ಸಾಧ್ಯತೆಗಳಿದ್ದು, ಈ ಹಿನ್ನೆಲೆ […]

Continue Reading

ಮಾರ್ಚ್‌ ವೇಳೆಗೆ 3,500 ಹುದ್ದೆ ಭರ್ತಿ: ಎಸ್‌ಬಿಐ

ನವದೆಹಲಿ: ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ಮುಂದಿನ ಐದು ತಿಂಗಳೊಳಗೆ ಸುಮಾರು 3,500 ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಯೋಜಿಸಿದೆ. ಜೂನ್ ತಿಂಗಳಿನಲ್ಲಿ 505 ಪ್ರೊಬೇಷನರಿ ಅಧಿಕಾರಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿತ್ತು. ಈಗ ಇಷ್ಟೇ ಸಂಖ್ಯೆಯ ಹುದ್ದೆಗಳಿಗೆ ಮತ್ತೆ ನೇಮಕಾತಿ ಮಾಡಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದ್ದು, ಅರ್ಜಿ ಸ್ವೀಕರಿಸಲಾಗಿದೆ. ದೇಶದಾದ್ಯಂತ ಬ್ಯಾಂಕ್‌ನ ಕಾರ್ಯಾಚರಣೆ ಹೆಚ್ಚಿಸಲು ಮತ್ತು ಗ್ರಾಹಕರಿಗೆ ಉತ್ತಮ ಸೇವೆ ನೀಡಲು ಈ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಬ್ಯಾಂಕ್‌ನ ಉಪ ವ್ಯವಸ್ಥಾಪಕ ನಿರ್ದೇಶಕ (ಮಾನವ ಸಂಪನ್ಮೂಲ ವಿಭಾಗ) ಮತ್ತು ಮುಖ್ಯ ಅಭಿವೃದ್ಧಿ ಅಧಿಕಾರಿ […]

Continue Reading

ಅತಿವೃಷ್ಟಿ: ಮಹಾರಾಷ್ಟ್ರಕ್ಕೆ 1,566.40 ಕೋಟಿ ರೂ. ಕರ್ನಾಟಕಕ್ಕೆ ಕೇವಲ 384 ಕೋಟಿ

ನವದೆಹಲಿ: ಅತಿವೃಷ್ಟಿಯಿಂದ ಹಾನಿಯುಂಟಾಗಿರುವ ಹಿನ್ನೆಲೆ ಕರ್ನಾಟಕಕ್ಕೆ ಕೇಂದ್ರ ಗೃಹ ಸಚಿವಾಲಯವು ಎಸ್‌ಡಿಆರ್‌ಎಫ್‌ನಿಂದ 2ನೇ ಕಂತಿನ ಹಣ ಬಿಡುಗಡೆ ಮಾಡಿದೆ. ನೈಋತ್ಯ ಮುಂಗಾರಿನಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಗೆ ಮಹಾರಾಷ್ಟ್ರ ಹಾಗೂ ಕರ್ನಾಟಕಕ್ಕೆ ರಾಜ್ಯ ವಿಪತ್ತು ಪರಿಹಾರ ನಿಧಿ ಅಡಿಯಲ್ಲಿ ಒಟ್ಟು 1,950 ಕೋಟಿ ಮುಂಗಡೆಯಾಗಿ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಸ್ವತಃ ಗೃಹ ಸಚಿವ ಅಮಿತ್ ಶಾ ಅವರು ಕನ್ನಡಲ್ಲೇ ಮಾಹಿತಿ ಹಂಚಿಕೊಂಡಿದ್ದಾರೆ. ಕರ್ನಾಟಕಕ್ಕೆ ಕೇವಲ 384.40 ಕೋಟಿ ರೂ.ಸಿಕ್ಕಿದ್ದರೆ, ಮಹಾರಾಷ್ಟ್ರಕ್ಕೆ ಬರೋಬ್ಬರಿ 1,566.40 ಕೋಟಿ ರೂ. ನೀಡಲಾಗಿದೆ. […]

Continue Reading

ಬುಕ್ ಆದ ರೈಲ್ವೆ ಟಿಕೆಟ್ ದಿನಾಂಕ ಬದಲಿಸಲು ಅವಕಾಶ

ನವದೆಹಲಿ: ರೈಲು ಪ್ರಯಾಣ ಪ್ರಿಯರಿಗೆ ರೈಲ್ವೆ ಇಲಾಖೆ ಗುಡ್‌ನ್ಯೂಸ್ ನೀಡಿದೆ. ಇದೀಗ ಬುಕ್ ಆದ ಟಿಕೆಟ್‌ನ ದಿನಾಂಕ ಬದಲಾವಣೆಗೆ ಜನವರಿಯಿಂದ ಅವಕಾಶ ನೀಡಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಇಲ್ಲಿಯವರೆಗೆ ಒಮ್ಮೆ ರೈಲ್ವೆ ಟಿಕೆಟ್ ಬುಕ್ ಮಾಡಿದರೆ ಪ್ರಯಾಣದ ದಿನಾಂಕ ಬದಲಾವಣೆಗೆ ಅವಕಾಶ ಇರಲಿಲ್ಲ. ಆದರೆ ಇದೀಗ ಬುಕ್ ಆದ ರೈಲ್ವೆ ಟಿಕೆಟ್ ದಿನಾಂಕ ಬದಲಿಸಲು ಅವಕಾಶ ಇರಲಿದೆ. ಮೊದಲೆಲ್ಲ ಟಿಕೆಟ್ ಬುಕಿಂಗ್ ಆದರೆ ದಿನಾಂಕ ಬದಲಾವಣೆಗೆ ಮೊದಲಿನ ಬುಕಿಂಗ್ ರದ್ದು ಮಾಡಿ, […]

Continue Reading