ಎಲ್‌ಪಿಜಿ ಸಿಲಿಂಡರ್ ಡೆಲಿವರಿಗಾಗಿ ಬರಲಿದೆ ಹೊಸ ವ್ಯವಸ್ಥೆ: ಇದು ಗ್ರಾಹಕರಿಗೆ ಖುಷಿ ಕೊಡುವ ವಿಚಾರ

ನವದೆಹಲಿ: ಎಲ್‌ಪಿಜಿ ಸಿಲಿಂಡರ್‌ ವಿತರಣೆಯಲ್ಲಿ ವಿಳಂಬವನ್ನು ತಪ್ಪಿಸಲು ಕೇಂದ್ರ ಸರಕಾರ ಮುಂದಾಗಿದ್ದು, ಇದಕ್ಕಾಗಿ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳ ನಡುವೆ ಏಕೀಕೃತ ವಿತರಣಾ ವ್ಯವಸ್ಥೆ ಜಾರಿಗೊಳಿಸಲು ಚಿಂತನೆ ನಡೆಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ನಿಯಂತ್ರಣ ಮಂಡಳಿಯು ಹೊಸ ‘ಎಲ್‌ಪಿಜಿ ಇಂಟರ್‌- ಆಪರೆಬಲ್‌ ಸರ್ವೀಸ್ ಡೆಲಿವರಿ ಫ್ರೇಮ್‌ವರ್ಕ್’ ಪರಿಕಲ್ಪನೆಯಡಿ ಈ ಉಪಕ್ರಮ ಜಾರಿಗೊಳಿಸಲು ಮುಂದಾಗಿದ್ದು, ಇದರ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸುತ್ತಿದೆ. ಪ್ರಸ್ತಾವಿತ ನೀತಿಯ ಅಡಿಯಲ್ಲಿ, ಮೂರು ಸರಕಾರಿ ಸ್ವಾಮ್ಯದ ಕಂಪನಿಗಳಾದ ಇಂಡೇನ್‌, ಭಾರತ್‌ ಗ್ಯಾಸ್‌ […]

Continue Reading

ನ.15 ರಿಂದ ಹೊಸ ಟೋಲ್ ನಿಯಮ: ಫಾಸ್ಟ್‌ಟ್ಯಾಗ್ ಇಲ್ಲದವರಿಗೆ‌ ಗುಡ್‌ನ್ಯೂಸ್‌, UPI ಪಾವತಿದಾರರಿಗೆ ಭಾರಿ ರಿಯಾಯಿತಿ

ನವದೆಹಲಿ: ಟೋಲ್ ಪಾವತಿಗಳಿಗೆ ಸಂಬಂಧಿಸಿದಂತೆ ಡಿಜಿಟಲ್‌ ಪಾವತಿಯನ್ನು ಉತ್ತೇಜಿಸುವ ಸಲುವಾಗಿ ಕೇಂದ್ರ ಸರ್ಕಾರ ಮತ್ತೊಂದು ಹೊಸ ನಿಯಮ ಪರಿಚಯಿಸಿದೆ. ಇದರಿಂದ ಫಾಸ್ಟ್‌ಟ್ಯಾಗ್‌ ಹೊಂದಿಲ್ಲದವರು ಯುಪಿಐ ಪಾವತಿ ಮೂಲಕವೂ ರಿಯಾಯಿತಿ ಗಳಿಸಬಹುದಾಗಿದೆ. ನವೆಂಬರ್‌ 15ರಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ. ಫಾಸ್ಟ್‌ ಟ್ಯಾಗ್‌ ಹೊಂದದಿರುವ ವಾಹನಗಳು ನವೆಂಬರ್ 15ರಿಂದ ನಗದು ರೂಪದಲ್ಲಿ ಟೋಲ್ ಶುಲ್ಕ ಪಾವತಿಸಲು ಬಯಸಿದರೆ ಅವು ಎರಡುಪಟ್ಟು ಹೆಚ್ಚು ಹಣ ಪಾವತಿಸಬೇಕಾಗುತ್ತದೆ. ಆದರೆ ಯುಪಿಐ ರೂಪದಲ್ಲಿ ಶುಲ್ಕ ಪಾವತಿಸುವವರಿಗೆ ನಿಗದಿಗಿಂತ 1.25 ಪಟ್ಟು ಅಧಿಕ […]

Continue Reading

ಎಲೆಕ್ಟ್ರಿಕ್‌ ವಾಹನಗಳಿಗೆ ಶಬ್ದ ಕಡ್ಡಾಯಗೊಳಿಸಿದ ಸರಕಾರ

ಹೊಸದಿಲ್ಲಿ: ಎಲೆಕ್ಟ್ರಿಕ್‌ ವಾಹನಗಳು ಚಲಿಸುತ್ತಿರುವುದು ಪಾದಚಾರಿಗಳು ಮತ್ತು ಇತರ ವಾಹನ ಚಾಲಕರ ಗಮನಕ್ಕೆ ಬರುವಂತೆ ಮಾಡಲು ಎಲೆಕ್ಟ್ರಿಕ್‌ ವಾಹನಗಳಿಗೆ ಸ್ಪೀಕರ್‌ ಅಳವಡಿಕೆಗೆ ಕೇಂದ್ರ ಸರಕಾರ ಮುಂದಾಗಿದೆ. ಇದಕ್ಕಾಗಿ ಕರಡು ನಿಯಮ ಬಿಡುಗಡೆ ಮಾಡಿದ್ದು, 1 ಅಗಸ್ಟ್ 2027 ರಿಂದ ಎಲ್ಲ ವಾಹನಗಳಿಗೆ ಇದನ್ನು ಕಡ್ಡಾಯ ಮಾಡಲಾಗುವುದು ಎಂದು ತಿಳಿಸಿದೆ. ಎಲೆಕ್ಟ್ರಿಕ್‌ ವಾಹನಗಳು ಯಾವುದೆ ಶಬ್ದವಿಲ್ಲದೆ ಚಲಿಸುವುದರಿಂದ ಇಂತಹ ವಾಹನಗಳು ಬರುವುದು ಇತರರಿಗೆ ತಿಳಿಯುವುದಿಲ್ಲ. ಹೀಗಾಗಿ ಈ ವಾಹನಗಳಲ್ಲಿ ಸ್ಪೀಕರ್‌ ಅಳವಡಿಸಿ, ವೇಗ ಕಡಿಮೆ ಇದ್ದಾಗ ಸಾಮಾನ್ಯ ಕಾರುಗಳು […]

Continue Reading

ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ

ನವದೆಹಲಿ: ವಿಮಾನದ ಚಕ್ರ ಇರುವ ಲ್ಯಾಂಡಿಂಗ್ ಗೇರ್‌ನಲ್ಲಿ ಅಡಗಿ ಕುಳಿತು 13 ವರ್ಷದ ಬಾಲಕನೊಬ್ಬ ಅಫ್ಘಾನಿಸ್ತಾನದ ಕಾಬೂಲ್‌ನಿಂದ ದೆಹಲಿಗೆ ಆಗಮಿಸಿದ ಘಟನೆ ನಡೆದಿದೆ. ಭಾನುವಾರ ಬೆಳಿಗ್ಗೆ 11:10 ಕ್ಕೆ ಕಾಬೂಲಿನಿಂದ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲ್ಯಾಂಡಿಂಗ್‌ ಆದ ಕಾಮ್ ಏರ್‌ಲೈನ್ಸ್‌ನಲ್ಲಿ ಬಾಲಕ ಆಗಮಿಸಿದ್ದಾನೆ. ವಿಮಾನ ಲ್ಯಾಂಡ್‌ ಆದ ಬಳಿಕ ಟ್ಯಾಕ್ಸಿ ವೇ ಬಳಿ ಬಾಲಕ ನಡೆದುಕೊಂಡು ಹೋಗುತ್ತಿರುವುದನ್ನು ಗಮನಿಸಿದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಆತನನ್ನು ವಶಕ್ಕೆ ಪಡೆದು ಟರ್ಮಿನಲ್ -3 ರಲ್ಲಿ ವಿಚಾರಣೆ […]

Continue Reading

ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಕೃಷ್ಣನ್ ಆಯ್ಕೆ

ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ನಡೆದ ಚುನಾವಣೆಯಲ್ಲಿಂದು ಎನ್‌ಡಿಎ ಅಭ್ಯರ್ಥಿ ಗೆಲುವು ಸಾಧಿಸಿದ್ದು, ನೂತನ ಉಪರಾಷ್ಟ್ರಪತಿ ಸಿ.ಪಿ ರಾಧಕೃಷ್ಣನ್ ಆಯ್ಕೆಯಾಗಿದ್ದಾರೆ. ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಸಿ.ಪಿ ರಾಧಾಕೃಷ್ಣನ್‌ ಗೆಲುವು ಸಾಧಿಸಿದರು. ರಾಧಾಕೃಷ್ಣನ್‌ ಅವರು 452 ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದು ಗೆಲುವು ಸಾಧಿಸಿದರೆ, ಪ್ರತಿಸ್ಪರ್ಧಿ ಸುದರ್ಶನ್ ರೆಡ್ಡಿ 300 ಮತಗಳನ್ನು ಪಡೆದು ಪರಾಭವಗೊಂಡರು. ಉಪರಾಷ್ಟ್ರಪತಿ ಆಯ್ಕೆಗೆ ಇಂದು ಬೆಳಗ್ಗೆ 10 ಗಂಟೆ ಸಂಜೆ 5 […]

Continue Reading

ಸೆ.22 ರಿಂದ ಜಿಎಸ್‌ಟಿಯಲ್ಲಿ 2‌ ಸ್ಲ್ಯಾಬ್ ಜಾರಿ, ಯಾವ ವಸ್ತುಗಳ ಬೆಲೆ ಇಳಿಕೆ ? ಯಾವುದು ಏರಿಕೆ ?

ನವದೆಹಲಿ: ಜಿಎಸ್‌ಟಿ ಕೌನ್ಸಿಲ್‌ ಸಿಹಿಸುದ್ದಿ ನೀಡಿದೆ, 8 ವರ್ಷದ ಬಳಿಕ ಜಿಎಸ್‌ಟಿ ಸ್ಲ್ಯಾಬ್‌ ಪರಿಷ್ಕರಣೆಗೆ ಒಪ್ಪಿಗೆ ನೀಡಿದೆ. ಇನ್ನುಮುಂದೆ ದೇಶದಲ್ಲಿ ಎರಡು ಜಿಎಸ್‌ಟಿ ಸ್ಲ್ಯಾಬ್‌ ಇರಲಿದೆ ಸೆ.22 ರಿಂದ ನೂತನ ದರಗಳು ಅನ್ವಯವಾಗಲಿದೆ. ನಾಲ್ಕು ಸ್ಲ್ಯಾಬ್ ಬದಲಿಗೆ 5%, 18% ಸ್ಲ್ಯಾಬ್’ಗೆ ಸರ್ವಾನುಮತದಿಂದ ಒಪ್ಪಿಗೆ ಸಿಕ್ಕಿದೆ. ಎರಡರ ಜೊತೆಗೆ ಐಷರಾಮಿ ವಸ್ತುಗಳಿಗೆ 40% ಜಿಎಸ್‌ಟಿಯ ಸ್ಲ್ಯಾಬ್ ಅನ್ವಯವಾಗಲಿದೆ. ದೆಹಲಿಯಲ್ಲಿ ಎರಡು ದಿನಗಳ ಕಾಲ ಜಿಎಸ್‌ಟಿ ಕೌನ್ಸಿಲ್‌ ಸಭೆ ನಡೆಯುತ್ತಿದ್ದು ಮೊದಲ ದಿನದ ಸಭೆಯ ಬಳಿಕ ಬುಧವಾರ ರಾತ್ರಿ […]

Continue Reading

ಕಾರು, ಮೊಬೈಲ್, ಕಂಪ್ಯೂಟರ್ ಹೊಸ ಜಿಎಸ್‌ಟಿ ಅಡಿ ಯಾವೆಲ್ಲಾ ವಸ್ತುಗಳ ಬೆಲೆ ಕಡಿಮೆ ?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯ ದಿನಾಚರಣೆಗೆ ಗುಡ್ ನ್ಯೂಸ್ ನೀಡಿದ್ದರು. ಪ್ರಮುಖವಾಗಿ ಜಿಎಸ್‌ಟಿ ಕಡಿತದ ಕುರಿತು ಮಹತ್ವದ ಘೋಷಣೆ ಮಾಡಿದ್ದರು. ದೇಶದಲ್ಲಿ ಹೊಸ ಜಿಎಸ್‌ಟಿ ಸಿಸ್ಟಮ್ ಜಾರಿಗೆ ತರಲಾಗುತ್ತಿದೆ ಎಂದಿದ್ದರು. ಇಷ್ಟೇ ಅಲ್ಲ ಹಲವು ವಸ್ತುಗಳ ಮೇಲಿನ ಜಿಎಸ್‌ಟಿ ಕಡಿತಗೊಳಿಸುವುದಾಗಿ ಘೋಷಿಸಿದ್ದರು. ವಿಶೇಷ ಅಂದರೆ ಈ ಬದಲಾವಣೆಯಿಂದ ದೇಶದಲ್ಲಿ ಹಲವು ವಸ್ತುಗಳ ಮೇಲಿನ ಬೆಲೆ ಕಡಿತಗೊಳ್ಳಲಿದೆ. ಈ ಪೈಕಿ ದಿನಬಳಕೆ ವಸ್ತುಗಳ ಮೇಲಿನ ಬೆಲೆ ಗಣನೀಯವಾಗಿ ಇಳಿಕೆಯಾಗಲಿದೆ. ಜಿಎಸ್‌ಟಿ ಎಷ್ಟು ಇಳಿಕೆಯಾಗಲಿದೆ ? ಸರಕು, ಅಗತ್ಯ […]

Continue Reading

ವಾಹನ ಮಾಲೀಕರಿಗೆ ಸೂಚನೆ: ಮೊಬೈಲ್ ನಂಬರ್ ಲಿಂಕ್ ಕಡ್ಡಾಯ, ಆನ್‌ಲೈನ್ ಪ್ರಕ್ರಿಯೆ ಹೇಗೆ ?

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮಹತ್ವದ ಅಪ್‌ಡೇಟ್ ನೀಡಿದೆ. ವಾಹನ ಮಾಲೀಕರು ಮತ್ತು ಡ್ರೈವಿಂಗ್ ಲೈಸೆನ್ಸ್ ಹೋಲ್ಡರ್ ಮೊಬೈಲ್ ನಂಬರ್ ಅಪ್‌ಡೇಟ್ ಅಥವಾ ಲಿಂಕ್ ಮಾಡಿಕೊಳ್ಳಬೇಕು, ಇದು ಕಡ್ಡಾಯವಾಗಿದೆ. ದೇಶಾದ್ಯಂತ ಈ ಅಪ್‌ಡೇಟ್ ನಡೆಯಲಿದೆ. ಪಾರದರ್ಶಕತೆ, ಸಂವಹನ ಸೇರಿದಂತೆ ಇತರ ಹಲವು ತಾಂತ್ರಿಕ ಕಾರಣಗಳಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಸಚಿವಾಲಯ ಮಾರ್ಗಸೂಚಿ ಹೊರಡಿಸಿದೆ. ಸಾರಿಗೆಯ ಹಲವು ಸೇವೆಗಳಿಗೆ ಮೊಬೈಲ್ ನಂಬರ್ ಲಿಂಕಿಂಗ್ ಮತ್ತು ಆಧಾರ್ ಅಥೆಂಟಿಕೇಶನ್ ಕಡ್ಡಾಯ ಮಾಡಲಾಗಿದೆ. ಲೈಸೆನ್ಸ್, […]

Continue Reading

1 ಗಂಟೆ 43 ನಿಮಿಷ PM ಮೋದಿ ಭಾಷಣ, ದಾಖಲೆ: ಅತಿ ಕಡಿಮೆ ಸಮಯ ಭಾಷಣ ಮಾಡಿದ PM ಯಾರು ?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕೆಂಪು ಕೋಟೆಯಲ್ಲಿ 79ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಬರೋಬ್ಬರಿ 1 ಗಂಟೆ 43 ನಿಮಿಷಗಳ ಕಾಲ ಭಾಷಣ ಮಾಡಿದ್ದಾರೆ. ಈ ಮೂಲಕ ದೀರ್ಘ ಭಾಷಣ ಮಾಡಿದ ಪ್ರಧಾನಿ ಎನಿಸಿಕೊಂಡಿದ್ದಾರೆ. ಕಳೆದ ವರ್ಷ 98 ನಿಮಿಷಗಳ ಭಾಷಣ ಮಾಡಿ ದಾಖಲೆ ಬರೆದಿದ್ದ ಮೋದಿ, ಈ ಬಾರಿ 103 ನಿಮಿಷಗಳ ಕಾಲ ಮಾತನಾಡುವ ಮೂಲಕ ತಮ್ಮದೆ ದಾಖಲೆ ಮುರಿದಿದ್ದಾರೆ. 2024ರ ಮೊದಲು ಮೋದಿ ಅವರ ದೀರ್ಘ ಸ್ವಾತಂತ್ರ್ಯ ದಿನಾಚರಣೆಯ ಭಾಷಣ […]

Continue Reading

ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳ ಜಾಮೀನು ರದ್ದು

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಗಳಿಗೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದೆ.

Continue Reading