UPI ಬಳಕೆಯಲ್ಲಿ ಇಂದಿನಿಂದ ಈ ಬದಲಾವಣೆಗಳು, ಎಚ್ಚರವಿರಲಿ

ನವದೆಹಲಿ: ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (NPCI) 2025 ಆಗಸ್ಟ್ 1ರಿಂದ ಏಕೀಕೃತ ಪಾವತಿ ಇಂಟರ್ಫೇಸ್ (UPI)ಗಾಗಿ ಹಲವಾರು ಹೊಸ ನಿಯಮಗಳು ಪರಿಚಯಿಸಲಿದೆ. ಈ ಬದಲಾವಣೆಗಳು ವ್ಯವಸ್ಥೆಯ ಕಾರ್ಯಕ್ಷಮತೆಯನ್ನು ಸುಧಾರಿಸುವದು, ಪ್ರತಿಕ್ರಿಯೆ ಸಮಯವನ್ನು ವೇಗಗೊಳಿಸುವುದು ಮತ್ತು ಡಿಜಿಟಲ್ ಪಾವತಿಗಳ ಉತ್ತಮ ನಿಯಂತ್ರಣವನ್ನು ಖಚಿತಪಡಿಸಿಕೊಳ್ಳುವ ಗುರಿ ಹೊಂದಿವೆ. ಈ ಬದಲಾವಣೆಗಳು ಯೂಸರ್‌ಗಳು ಮತ್ತು Google Pay, PhonePe ಮತ್ತು Paytm ನಂತಹ ಅಪ್ಲಿಕೇಶನ್‌ಗಳ ಮೇಲೆ ಪರಿಣಾಮ ಬೀರುತ್ತವೆ. ಹೆಚ್ಚುತ್ತಿರುವ UPI ಪಾವತಿಗಳನ್ನು ಸರಾಗವಾಗಿ ನಿರ್ವಹಿಸಲು ಬ್ಯಾಂಕುಗಳು ಮತ್ತು ಅಪ್ಲಿಕೇಶನ್‌ಗಳಿಗೆ […]

Continue Reading

ಭಾವನ ಜೊತೆ ಅಕ್ರಮ ಸಂಬಂಧ: ಕರೆಂಟ್‌ ಶಾಕ್‌ ಕೊಟ್ಟು ಗಂಡನ ಕೊಂದ ಹೆಂಡತಿ

ನವದೆಹಲಿ: ಆಕಸ್ಮಿಕ ಸಾವು ಎಂದು ನಂಬಲಾಗಿದ್ದ ದೆಹಲಿ ನಿವಾಸಿ ಕರಣ್‌ ದೇವ್‌ ಸಾವಿನ ಪ್ರಕರಣ ತಿರುವು ಪಡೆದುಕೊಂಡಿದ್ದು, ಪ್ರಿಯಕರ ಜೊತೆ ಸೇರಿ ಪತ್ನಿಗೆ ವಿದ್ಯುತ್‌ ಶಾಕ್‌ ಕೊಟ್ಟು ಕೊಂದಿದ್ದಾಳೆ ಎಂದು ತನಿಖೆಯಿಂದ ಬಯಲಾಗಿದೆ. ಜುಲೈ 13ರಂದು ಕರಣ್‌ ದೇವ್‌ ಅವರನ್ನು ಮಾತಾ ರೂಪಾರಾಣಿ ಮ್ಯಾಗೊ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ ಪತ್ನಿ ಸುಶ್ಮಿತಾ, ವಿದ್ಯುತ್‌ ಆಕಸ್ಮಿಕವಾಗಿ ತಗುಲಿ ಬಿದ್ದಿದ್ದಾರೆ ಎಂದು ಹೇಳಿದ್ದಳು. ಪರೀಕ್ಷೆ ನಡೆಸಿದ ಆಸ್ಪತ್ರೆ ಸಿಬ್ಬಂದಿ ಕರಣ್‌ ಮೃತಪಟ್ಟಿರುವುದಾಗಿ ತಿಳಿಸಿದ್ದರು. ಆಕಸ್ಮಿಕ ಸಾವು ಆಗಿದ್ದರಿಂದ ಮರಣೋತ್ತರ ಪರೀಕ್ಷೆ […]

Continue Reading

ಖಾಸಗಿ ವಾಹನಗಳಿಗೆ 3 ಸಾವಿರ ರೂ. ವಾರ್ಷಿಕ ಟೋಲ್‌ ಪಾಸ್ ಘೋಷಿಸಿದ ನಿತಿನ್ ಗಡ್ಕರಿ

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಆಗಸ್ಟ್ 15, 2025 ರಿಂದ 3 ಸಾವಿರ ರೂ. ಬೆಲೆಯ ಹೊಸ ಫಾಸ್ಟ್‌ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಪ್ರಾರಂಭಿಸಲಾಗುವುದಾಗಿ ಘೋಷಣೆ ಹೊರಡಿಸಿದ್ದಾರೆ. ಇದು ವಾಣಿಜ್ಯೇತರ ವಾಹನಗಳಿಗೆ ದೇಶದ ಹೆದ್ದಾರಿ ಜಾಲದಾದ್ಯಂತ ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡುವ ಉದ್ದೇಶ ಹೊಂದಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣಿಕರ ಅನುಕೂಲತೆ ಹೆಚ್ಚಿಸುವ ಗುರಿಯನ್ನು ಹೊಂದಿರುವ ಈ ಉಪಕ್ರಮವನ್ನು ಇಂದು (18) ಘೋಷಿಸಲಾಗಿದೆ. ತೊಂದರೆ ರಹಿತ ಹೆದ್ದಾರಿ ಪ್ರಯಾಣದತ್ತ ಪರಿವರ್ತಕ […]

Continue Reading

35 ವರ್ಷದ ಹಿಂದೆ ಅಪ್ಪ ಖರೀದಿಸಿದ್ದ ಷೇರು ಪತ್ರ ಪತ್ತೆ: ರಾತ್ರೋರಾತ್ರಿ ಶ್ರೀಮಂತನಾದ ಮಗ

ನವದೆಹಲಿ: ಮನುಷ್ಯನಿಗೆ ಜೀವನದಲ್ಲಿ ಅದೃಷ್ಟ ಹೇಗೆಲ್ಲಾ ಖುಲಾಯಿಸಬಹುದು ಎಂದು ಊಹಿಸುವುದು ಕಷ್ಟ. ಇದೀಗ ವೈರಲ್‌ ಆಗುತ್ತಿರುವ ಈ ಸುದ್ದಿ ಅದಕ್ಕೊಂದು ಸೇರ್ಪಡೆ. ಹೌದು ಇತ್ತೀಚೆಗೆ ವ್ಯಕ್ತಿಯೊಬ್ಬರಿಗೆ ತನ್ನ ತಂದೆ 1990ರಲ್ಲಿ ಒಂದು ಲಕ್ಷ ರೂ’ಗೆ ಖರೀದಿಸಿದ್ದ ಜೆಎಸ್‌’ಡಬ್ಲ್ಯು ಸ್ಟೀಲ್‌’ನ ಹಳೆಯ ಷೇರು ಪ್ರಮಾಣಪತ್ರ ಸಿಕ್ಕಿದೆ. ಮೂರು ದಶಕಗಳ ಬಳಿಕ ಈ ಷೇರುಗಳ ಬೆಲೆ ಈಗ ಅಂದಾಜು 80 ಕೋಟಿ ರೂ ಆಗಿದೆ. ಹೂಡಿಕೆದಾರ ಸೌರವ್‌ ದತ್ತಾ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಈ ವಿಷಯವನ್ನು ಪೋಸ್ಟ್‌ ಮಾಡುವ […]

Continue Reading

ಪೊಲೀಸ್ ಕಚೇರಿಯಲ್ಲೆ 51 ಲಕ್ಷ ರೂ ನಗದು, ಆಭರಣ ಕದ್ದಿದ್ದ ಹೆಡ್‌ ಕಾನ್‌ಸ್ಟೆಬಲ್ ಬಂಧನ

ನವದೆಹಲಿ: ದೆಹಲಿ ಪೊಲೀಸ್‌ನ ಲೋಧಿ ರಸ್ತೆಯ ವಿಶೇಷ ಸೆಲ್‌ನ ಕಚೇರಿಯಲ್ಲಿರುವ ಸ್ಟೋರ್‌ ರೂಂ’ನಿಂದ ಸುಮಾರು 51 ಲಕ್ಷ ರೂ ನಗದು ಮತ್ತು ಆಭರಣಗಳನ್ನು ಕದ್ದ ಆರೋಪದ ಮೇಲೆ ದೆಹಲಿ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಒಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳ್ಳತನ, ದರೋಡೆ ಪ್ರಕರಣಗಳಲ್ಲಿ ವಶಪಡಿಸಿಕೊಂಡ ವಸ್ತುಗಳನ್ನು ಸ್ಟೋರ್‌ ರೂಂ’ನಲ್ಲಿ ಇರಿಸಲಾಗಿತ್ತು. ಅಲ್ಲಿಗೆ ಕಾನ್‌ಸ್ಟೆಬಲ್ ಪ್ರವೇಶವಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶುಕ್ರವಾರ ತಡರಾತ್ರಿ ಸ್ಟೋರ್‌ ರೂಮ್‌ಗೆ ಪ್ರವೇಶಿಸಿದ್ದ ಕಾನ್‌ಸ್ಟೆಬಲ್, ನಗದು ಮತ್ತು ಬೆಲೆಬಾಳುವ ವಸ್ತುಗಳೊಂದಿಗೆ […]

Continue Reading

ಭಯೋತ್ಪಾದನೆಯ ವಿರುದ್ಧ ಯುದ್ಧ ಸಾರಿದ ಭಾರತ

ನವದೆಹಲಿ: ಭಯೋತ್ಪಾದನೆ ವಿರುದ್ಧ ಭಾರತ ಸಮರ ಸಾರಿದೆ. ಯಾವುದೆ ಭಯೋತ್ಪಾದನೆಯನ್ನು ಭಾರತ ಯುದ್ಧ ಎಂದೆ ಪರಿಗಣಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ. ಸರಣಿ ಸಭೆ ನಡೆಸಿದ ಮೋದಿ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಈ ಮೂಲಕ ಭಯೋತ್ಪಾದಕರನ್ನು ಛೂ ಬಿಡುತ್ತಿದ್ದ ಪಾಕಿಸ್ತಾನಕ್ಕೆ ಕಟು ಸಂದೇಶವನ್ನು ಮೋದಿ ರವಾನಿಸಿದ್ದಾರೆ. ಪಾಕಿಸ್ತಾನಲ್ಲಿ ಮಿಲಿಟರಿ ಸೈನಿಕರ ಸಂಖ್ಯೆ ಕಡಿಮೆಯಿದ್ದು ಉಗ್ರರ ಬಳಸಿಕೊಂಡು ಪ್ರತಿದಾಳಿ ನಡೆಸುತ್ತದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದ ಬೆನ್ನಲ್ಲೆ ಈ ಮಹತ್ವದ ನಿರ್ಧಾರ ಪ್ರಕಟವಾಗಿದೆ.

Continue Reading

ಅವಹೇಳನಕಾರಿ ಜಾಹೀರಾತು ಆರೋಪ: Uber ವಿರುದ್ಧ ಮೊಕದ್ದಮೆ ಹೂಡಿದ RCB

ನವದೆಹಲಿ: ಭಾರತೀಯ ಪ್ರೀಮಿಯರ್ ಲೀಗ್ (IPL)ಸನ್‌ರೈಸರ್ಸ್ ಹೈದರಾಬಾದ್ ತಂಡದ ಸ್ಫೋಟಕಬ್ಯಾಟರ್ ಟ್ರಾವಿಸ್ ಹೆಡ್ ಅಭಿನಯಿಸಿರುವ ಉಬರ್‌ನಜಾಹೀರಾತೊಂದು ರಾಯಲ್ ಚಾಲೆಂಜರ್ಸ್ ಬೆಂಗಳೂರುತಂಡವನ್ನು ನ್ಯಾಯಾಲಯದ ಮೊರೆಹೋಗುವಂತೆ ಮಾಡಿದೆ. ಟ್ರಾವಿಸ್ ಹೆಡ್ ಕಳ್ಳಹೆಜ್ಜೆಯೊಂದಿಗೆ ಕ್ರೀಡಾಂಗಣದೊಳಗೆಕಾಲಿಟ್ಟು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂಹೈದರಬಾದ್ ತಂಡದ ನಡುವಿನ ಪಂದ್ಯದ ಫಲಕದಲ್ಲಿ ಸ್ಪೇಪೇಯಿಂಟ್ ಬಳಸಿ ‘ರಾಯಲಿ ಚಾಲೆಂಜ್ ಬೆಂಗಳೂರು’ಎಂದು ಬದಲಿಸುತ್ತಾರೆ. ಆ ಹೊತ್ತಿಗೆ ಭದ್ರತಾ ಸಿಬ್ಬಂದಿ ಇವರನ್ನು ಬೆನ್ನಟ್ಟುತ್ತಾರೆ. ಉಬರ್‌ನ ಮೂರು ನಿಮಿಷಗಳಲ್ಲಿ ವಾಹನ ಸೌಲಭ್ಯವನ್ನು ಪಡೆದು ಬೈಕ್‌ನಲ್ಲಿ ಹೆಡ್‌ ಪರಾರಿಯಾಗುತ್ತಾರೆ. ಮೂರು ನಿಮಿಷಗಳಲ್ಲಿ ತನ್ನ ಸೇವೆ […]

Continue Reading

ಗೋಲ್ಡ್ ಪ್ರಿಯರಿಗೆ ಶಾಕ್‌: ಚಿನ್ನದ ಬೆಲೆ ಒಂದೆ ದಿನ 6 ಸಾವಿರ ರೂ. ಏರಿಕೆ

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ನಡುವಿನ ಪ್ರತಿ ಸುಂಕ ಸಮರದಿಂದಾಗಿ ಭಾರತದಲ್ಲಿ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಜಿಗಿದಿದೆ. ರಾಷ್ಟ್ರ ರಾಜಧಾನಿಯಲ್ಲಿ ಶುಕ್ರವಾರ ಒಂದೆ ದಿನ ಚಿನ್ನದ ಬೆಲೆ 6,250 ರೂ. ಏರಿಕೆಯಾಗಿದ್ದು 96,450 ರೂ.ಗಳ ಸಾರ್ವಕಾಲಿಕ ಗಡಿ ದಾಟಿದೆ. ಈ ಮೂಲಕ 1 ಲಕ್ಷ ರೂ.ನತ್ತ ದಾಪುಗಾಲು ಹಾಕಿದೆ. ಅಖಿಲ ಭಾರತ ಸರಾಫಾ ಅಸೋಸಿಯೇಷನ್‌ ಪ್ರಕಾರ, ಶುಕ್ರವಾರ ದೆಹಲಿಯಲ್ಲಿ ಚಿನ್ನದ ಬೆಲೆ 6,250 ರೂ.ಗಳಷ್ಟು ಜಿಗಿತ […]

Continue Reading

ರೈಲ್ವೆಯಲ್ಲಿ 209 ಮೆಗಾವ್ಯಾಟ್‌ ಸೌರ ಸ್ಥಾವರ ಸ್ಥಾಪನೆ: ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಕೊಡುಗೆ

ನವದೆಹಲಿ: ಭಾರತೀಯ ರೈಲ್ವೆ ದಶಕದಿಂದ ಸೌರ ಶಕ್ತಿ ಉತ್ಪಾದನೆ ಮತ್ತು ಬಳಕೆಗೆ ಪ್ರಾಧಾನ್ಯತೆ ನೀಡುತ್ತಿದ್ದು, ದೇಶಾದ್ಯಂತ ಈವರೆಗೆ 2,249 ರೈಲು ನಿಲ್ದಾಣಗಳು ಮತ್ತು ಸೇವಾ ಕಟ್ಟಡಗಳಲ್ಲಿ 209 ಮೆಗಾವ್ಯಾಟ್‌ ಸೌರ ಸ್ಥಾವರಗಳನ್ನು ಸ್ಥಾಪಿಸಿದೆ. ಕಳೆದ ಹತ್ತು ವರ್ಷಗಳ ಹಿಂದೆ ಕೇವಲ 628 ಸೌರ ಘಟಕಗಳನ್ನು ಹೊಂದಿದ್ದ ಭಾರತೀಯ ರೈಲ್ವೆ ಇತ್ತೀಚಿನ ಐದು ವರ್ಷಗಳಲ್ಲಿ ಅದರ ಮೂರುಪಟ್ಟು ಸೌರ ಘಟಕಗಳನ್ನು ಸ್ಥಾಪಿಸಿ ಸೌರಶಕ್ತಿ ಬಳಕೆಯಲ್ಲಿ ಮುನ್ನಡೆಯಲ್ಲಿದೆ. ಕರ್ನಾಟಕ ಸೇರಿದಂತೆ ರಾಜಸ್ಥಾನ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಉತ್ತರಪ್ರದೇಶ, ಆಂಧ್ರಪ್ರದೇಶ, ಮಧ್ಯಪ್ರದೇಶ, […]

Continue Reading

ATM ಕ್ಯಾಷ್ ವಿತ್​​ಡ್ರಾ ಶುಲ್ಕ ಹೆಚ್ಚಳ, SB ಅಕೌಂಟ್​​ನಲ್ಲಿ ಹೆಚ್ಚು ಹಣಕ್ಕೆ ಹೆಚ್ಚು ಬಡ್ಡಿ: ಏಪ್ರಿಲ್ 1 ರಿಂದ ಬದಲಾವಣೆ

ನವದೆಹಲಿ: ಏಪ್ರಿಲ್ 1 ರಿಂದ ಬ್ಯಾಂಕಿಂಗ್ ಸೇವೆಗಳಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಮಹತ್ತರ ಬದಲಾವಣೆ ತಂದಿದ್ದು, ATM ಕ್ಯಾಷ್ ವಿತ್​ಡ್ರಾ ಶುಲ್ಕ ಹೆಚ್ಚಳ, SB ಖಾತೆ ಹೆಚ್ಚು ಹಣಕ್ಕೆ ಹೆಚ್ಚು ಬಡ್ಡಿ ಸೇರಿದಂತೆ ಹಲವು ನಿಯಮಗಳಲ್ಲಿ ಪರಿಷ್ಕರಣೆ ತಂದಿದೆ. 1 ಏಪ್ರಿಲ್ 2025 ರಿಂದ ಹೊಸ ಬ್ಯಾಂಕಿಂಗ್ ನಿಯಮಗಳು ಜಾರಿಗೆ ಬರುತ್ತಿದ್ದು, ATM ಹಣ ಹಿಂಪಡೆಯುವಿಕೆ, ಉಳಿತಾಯ ಖಾತೆಗೆ ಸಂಬಂಧಿಸಿದ ನಿಯಮಗಳಲ್ಲಿ RBI ಸಾಕಷ್ಟು ಬದಲಾವಣೆ ಮಾಡಿದೆ. ATM ಹಣ ವಿತ್ ಡ್ರಾಗೆ ಸಂಬಂಧಿಸಿದಂತೆ ವಿಧಿಸುತ್ತಿದ್ದ ಶುಲ್ಕ […]

Continue Reading