ವಾಡಿ: ಉತ್ತಮ ಆಡಳಿತ ದಿನ ಆಚರಣೆ
ಸುದ್ದಿ ಸಂಗ್ರಹ ವಾಡಿಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜಯಂತಿ ಆಚರಣೆ, ಅಟಲ್ ಸ್ಮೃತಿ ವರ್ಷ ಮತ್ತು ಸುಶಾಸನ ದಿನ ಕಾರ್ಯಕ್ರಮ ಆಚರಿಸಲಾಯಿತು. ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ,ಭಾರತದ ಸಂಸ್ಕೃತಿ ಹಾಗೂ ಪರಂಪರೆ ಧರ್ಮದ ತಳಹದಿಯ ಮೇಲೆ ನಿಂತಿದೆ. ಧರ್ಮವನ್ನು ಅತ್ಯಂತ ಭಕ್ತಿ – ಭಾವದಿಂದ ಅನುಸರಿಸಿದ ಭೂಮಿ ಯಾವುದಾದರೂ ಇದ್ದರೆ ಅದು ಭರತ ಭೂಮಿ ಎಂದು ಸದಾ ಭಾಷಣದಲ್ಲಿ ವಾಜಪೇಯಿ ಹೇಳುತ್ತಿದ್ದರು ಎಂದರು. ದೇಶ ಭಕ್ತಿ, […]
Continue Reading