ವಾಡಿ: ಉತ್ತಮ ಆಡಳಿತ ದಿನ ಆಚರಣೆ

ಸುದ್ದಿ ಸಂಗ್ರಹ ವಾಡಿಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜಯಂತಿ ಆಚರಣೆ, ಅಟಲ್ ಸ್ಮೃತಿ ವರ್ಷ ಮತ್ತು ಸುಶಾಸನ ದಿನ ಕಾರ್ಯಕ್ರಮ ಆಚರಿಸಲಾಯಿತು. ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ,ಭಾರತದ ಸಂಸ್ಕೃತಿ ಹಾಗೂ ಪರಂಪರೆ ಧರ್ಮದ ತಳಹದಿಯ ಮೇಲೆ ನಿಂತಿದೆ. ಧರ್ಮವನ್ನು ಅತ್ಯಂತ ಭಕ್ತಿ – ಭಾವದಿಂದ ಅನುಸರಿಸಿದ ಭೂಮಿ ಯಾವುದಾದರೂ ಇದ್ದರೆ ಅದು ಭರತ ಭೂಮಿ ಎಂದು ಸದಾ ಭಾಷಣದಲ್ಲಿ ವಾಜಪೇಯಿ ಹೇಳುತ್ತಿದ್ದರು ಎಂದರು. ದೇಶ ಭಕ್ತಿ, […]

Continue Reading

ಚಿತ್ತಾಪುರ: ಡಿ.28 ರಿಂದ ಗುಡ್ಡಾಪುರ ದಾನಮ್ಮ ದೇವಿಯ ಪುರಾಣ ಪ್ರಾರಂಭ, ಜ.3 ರಂದು ಬನಶಂಕರಿ ದೇವಿಯ ಜಾತ್ರಾ ಮಹೋತ್ಸವ

ಸುದ್ದಿ ಸಂಗ್ರಹ ಚಿತ್ತಾಪುರಪಟ್ಟಣದ ಚೌಡೇಶ್ವರಿ ದೇವಾಲಯದ ಆವರಣದಲ್ಲಿ ಚೌಡೇಶ್ವರಿ ದೇವಸ್ಥಾನದ ಟ್ರಸ್ಟ್ ವತಿಯಿಂದ ಪರಮ ಪೂಜ್ಯರ ಸಾನಿಧ್ಯದಲ್ಲಿ ಡಿಸೆಂಬರ್ 28ರಿಂದ ಜನವರಿ 3ರವರೆಗೆ ಗುಡ್ಡಾಪುರ ದಾನಮ್ಮ ದೇವಿಯ ಪುರಾಣ ಕಾರ್ಯಕ್ರಮ ಹಾಗೂ ರಾಮಲಿಂಗ ಚೌಡೇಶ್ವರಿ ಮತ್ತು ಬನಶಂಕರಿ ದೇವಿಯ ಜಾತ್ರಾ ಮಹೋತ್ಸವ ಜರುಗುವುದು ಎಂದು ಟ್ರಸ್ಟ್ ಅಧ್ಯಕ್ಷ ಬಸವರಾಜ ರಾಜೋಳ್ಳಿ ಮತ್ತು ಉಪಾಧ್ಯಕ್ಷ ರಾಜಶೇಖರ ಬಳ್ಳಾ ತಿಳಿಸಿದ್ದಾರೆ. ಡಿ.30 ರಂದು ಸಂಜೆ 7.30ಕ್ಕೆ ಉಡಿ ತುಂಬುವ ಕಾರ್ಯಕ್ರಮ, ಜನವರಿ 1 ರಂದು ಸಂಜೆ 7.30ಕ್ಕೆ ಸಹಸ್ರ ದೀಪೋತ್ಸವ, […]

Continue Reading

ಚಿತ್ತಾಪುರ: ಪಲ್ಸ್‌ ಪೋಲಿಯೋ ಅಭಿಯಾನಕ್ಕೆ ಸಿಡಿಪಿಒ ಆರತಿ ತುಪ್ಪದ ಚಾಲನೆ

ಸುದ್ದಿ ಸಂಗ್ರಹ ಚಿತ್ತಾಪುರ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಅಭಿಯಾನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಆರತಿ ತುಪ್ಪದ ಅವರು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರವಿವಾರ ಮಗುವಿಗೆ ಲಸಿಕೆ ಹಾಕಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ನಮ್ಮ ರಾಷ್ಟ್ರದಲ್ಲಿ ಪೋಲಿಯೋ ಸಂಪೂರ್ಣ ನಿರ್ಮೂಲನೆ ಆಗಿದೆ. ಮತ್ತೆ ಪೋಲಿಯೋ ವೈರಸ್‌ನಿಂದ ಅಂಗವೈಕಲ್ಯಕ್ಕೆ ಒಳಗಾಗದಂತೆ ಮುನ್ನೆಚ್ಚರಿಕೆಯಾಗಿ ಸಾರ್ವಜನಿಕರು ತಮ್ಮ ನವಜಾತ ಶಿಶುವಿನಿಂದ ಹಿಡಿದು 5 ವರ್ಷದೊಳಗಿನ ಮಕ್ಕಳಿಗೆ ಬೂತ್ ಮಟ್ಟದಲ್ಲಿ ಕರೆತಂದು […]

Continue Reading