ವಾಡಿ: ಬಿಜೆಪಿ ಕಚೇರಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ
ವಾಡಿ: ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಪ್ರಯುಕ್ತ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಬೆಣ್ಣೂರ ಅವರು ಮಲ್ಲಮ್ಮ ಹೇಮರೆಡ್ಡಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಪಕ್ಷದ ಮುಖಂಡರು ಪರಸ್ಪರ ಸಿಹಿ ಹಂಚಿ ಜಯಂತಿ ಆಚರಿಸಿದರು. ತಾಲೂಕಕಿನ ಮಂಡಲ ಅಧ್ಯಕ್ಷ ರವಿ ಸಜ್ಜನಶೆಟ್ಟಿ ಮಲ್ಲಮ್ಮ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ, 14ನೇ ಶತಮಾನದ ಸ್ತ್ರೀಕುಲದ ದೇವತೆ ಹೇಮರೆಡ್ಡಿ ಮಲ್ಲಮ್ಮ ಅವರು ತಮ್ಮ ಬದುಕಿನಲ್ಲಿ ಎದುರಿಸಿದ ಸಂಕಷ್ಟಗಳನ್ನೆ ಸಾಧನೆಯ ಮೆಟ್ಟಿಲುಗಳನ್ನಾಗಿ ಬದಲಾಯಿಸಿ ಸಮಾಜದ […]
Continue Reading