ಜೂನ್ 21ರಂದು ಅಂತರರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ವಿದ್ಯಾರ್ಥಿಗಳಿಂದ ಸೈಕಲ್ ರ್ಯಾಲಿ
ಸುದ್ದಿ ಸಂಗ್ರಹ ವಾಡಿಪಟ್ಟಣದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಕುಂದನೂರ ವೃತ್ತದಿಂದ ಶ್ರೀನಿವಾಸ ಗುಡಿ ವೃತ್ತ, ಬಸವೇಶ್ವರ ವೃತ್ತ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ವೃತ್ತದ ಮೂಲಕ ಆಝಾದ್ ವೃತ್ತದವರೆಗೆ ಪಟ್ಟಣದ ವಿವಿಧ ಪ್ರೌಢ ಶಾಲೆಯ ನೂರಾರು ವಿದ್ಯಾರ್ಥಿಗಳಿಂದ ಸೈಕಲ್ ಜಾಥಾ ನಡೆಯಿತು. ಪತಂಜಲಿ ಯೋಗ ಶಿಕ್ಷಕ ವೀರಣ್ಣ ಯಾರಿ ಮಾತನಾಡಿ, 12ನೇ ಅಂತರರಾಷ್ಟ್ರೀಯ ಯೋಗ ದಿನದ ಘೋಷ ವಾಕ್ಯವಾದ ‘ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ’ ಎಂಬ ಸಂದೇಶದ ಮಹತ್ವ ಸಾರುವುದು ಸೈಕಲ್ ಜಾಥಾದ ಉದ್ದೇಶವಾಗಿದೆ ಎಂದರು. ದೈಹಿಕ […]
Continue Reading