ವಾಡಿ: ಬಿಜೆಪಿ ಕಚೇರಿಯಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ
ಸುದ್ದಿ ಸಂಗ್ರಹ ವಾಡಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಿಸಲಾಯಿತು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಸವಿತಾ ಮಹರ್ಷಿ ಸಮಾಜಮುಖಿಯಾಗಿ ಬೆಳೆದು ದಾರಿದೀಪವಾಗಿದ್ದಾರೆ. ಇಂತಹ ಮಹಾತ್ಮರ ಜಯಂತಿ ಆಚರಿಸುವ ಮೂಲಕ ಆದರ್ಶಗಳ ಹಾದಿಯಲ್ಲಿ ನಾವು ನಡೆಯಬೇಕಾಗಿದೆ ಎಂದರು. ಧರ್ಮಜ್ಞಾನ ಹೊಂದಿದ್ದ ಸವಿತಾ ಮಹರ್ಷಿ, ಹಿಂದೂ ಧರ್ಮದ ಚತುರ್ವೇದದಲ್ಲಿ ಒಂದಾದ ಸಾಮವೇದ ಬರೆದವರು, ರಥಸಪ್ತಮಿ ದಿನದಂದು ಸೂರ್ಯನ ಆರಾಧನೆ ಜೊತೆಗೆ ಸವಿತಾ ಮಹರ್ಷಿ ಜಯಂತಿ ಆಚರಿಸುವುದರೊಂದಿಗೆ ಇಡಿ ಜಗತ್ತಿಗೆ ಒಳಿತನ್ನು ಬಯಸುವುದು ಇದರ ಹಿಂದಿನ […]
Continue Reading