ವಾಡಿ: ಬಿಜೆಪಿ ಕಚೇರಿಯಲ್ಲಿ ಭಗಿರಥ ಜಯಂತಿ ಆಚರಣೆ
ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಗಿರಥ ಮಹರ್ಷಿ ಜಯಂತಿ ಆಚರಿಸಲಾಯಿತು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಭಗಿರಥ ಮಹರ್ಷಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ, ಛಲದಿಂದ ದೇವ ಗಂಗೆಯನ್ನು ಧರೆಗಿಳಿಸಿ ಸಕಲ ಜೀವಿಗಳ ದಾಹ ತಿರಿಸಿದ ಸಂತ ಭಗಿರಥ ಎಂದರು. ತಪಸ್ಸಿನಿಂದ ಗಂಗೆಯನ್ನು ಭೂಮಿಗೆ ತಂದು ತನ್ನ ಹಿರಿಯರಿಗೆ ಜಲತರ್ಪಣ ಮಾಡಿದ ಭಗೀರಥರ ಸಾಧನೆ ಅಸಾಮಾನ್ಯವಾಗಿದೆ. ಇದು ಪರಿಶ್ರಮ ಮತ್ತು ಕಠಿಣ ನಿರ್ಣಯಗಳ ಮೂಲಕ ಜಯ ಸಾಧಿಸಬಹುದು ಎಂಬುದಕ್ಕೆ ಮುನ್ನುಡಿಯಾಗಿದೆ. ಅವರ ಮಾರ್ಗದಲ್ಲಿ ನಾವು ನಡೆದು […]
Continue Reading